KGBV Free Hostel Admission 2025- ಕಸ್ತೂರಬಾ ಗಾಂಧಿ ಬಾಲಿಕಾ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ | 6ರಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಭರ್ಜರಿ ಅವಕಾಶ

WhatsApp Group Join Now Telegram Group Join Now ಕರ್ನಾಟಕ ಕಸ್ತೂರ ಬಾ ಗಾಂಧಿ ಬಾಲಿಕಾ ವಸತಿ ನಿಲಯಗಳಲ್ಲಿ (KGBV) 6 ರಿಂದ 10ನೇ ತರಗತಿ ವ್ಯಾಸಂಗ ಮಾಡುವ ಹೆಣ್ಣು ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕದ ವಿವಿಧ ಹಿಂದುಳಿದ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ನಿಲಯಗಳಲ್ಲಿ (KGBV) 2025-26ನೇ ಶೈಕ್ಷಣಿಕ ಸಾಲಿನ ಉಚಿತ ಪ್ರವೇಶಾತಿಗಾಗಿ … Read more

e-Pouthi- ಮನೆ ಬಾಗಿಲಿಗೆ ಇ-ಪೌತಿ | ರೈತರ ಖಾತೆ ಸಮಸ್ಯೆ ಪರಿಹಾರಕ್ಕೆ ಕಂದಾಯ ಇಲಾಖೆ ಆಂದೋಲನ

WhatsApp Group Join Now Telegram Group Join Now ಮನೆ ಬಾಗಿಲಿಗೆ ಇ-ಪೌತಿ (e-Pouthi) ಯೋಜನೆ ಜಾರಿಗೊಳಿಸುವ ಮಹತ್ವದ ನಿರ್ಧಾರವನ್ನು ಕಂದಾಯ ಇಲಾಖೆ (Karnataka Revenue Dept) ಕೈಗೊಂಡಿದೆ. ಪೌತಿ ಖಾತೆ ಕುರಿತ ಸಮಗ್ರ ಮಾಹಿತಿ ಇಲ್ಲಿದೆ… ರಾಜ್ಯದ ರೈತರು ಸಾವಿನ ನಂತರವೂ ಸರಕಾರಿ ದಾಖಲೆಗಳಲ್ಲಿ ಜೀವಂತವಾಗಿರುವುದನ್ನು ತೋರುವಂತಹ ಭೂ ಪಹಣಿ ವಿವರಗಳ ಗೊಂದಲ ಸರಿಪಡಿಸಲು, ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಕಂದಾಯ ಇಲಾಖೆ ‘ಇ-ಪೌತಿ’ ಆಂದೋಲನವನ್ನು ಶೀಘ್ರದಲ್ಲೇ ರಾಜ್ಯದಾದ್ಯಂತ ಹಮ್ಮಿಕೊಳ್ಳಲಿದ್ದು, ಇಲ್ಲಿಯವರೆಗೆ ದಿಕ್ಕು … Read more

SBI CBO Recruitment 2025- ಕನ್ನಡ ಬಲ್ಲವರಿಗೆ SBI ಬ್ಯಾಂಕ್ ಉದ್ಯೋಗ | ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಈಗಲೇ ಅರ್ಜಿ ಸಲ್ಲಿಸಿ…

WhatsApp Group Join Now Telegram Group Join Now ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದಾದ್ಯಂತ ವಿವಿಧ ವೃತ್ತಗಳಲ್ಲಿ 2,964 ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳಿಗೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೇಶದಾದ್ಯಂತ ವಿವಿಧ ವೃತ್ತಗಳಲ್ಲಿ ಸರ್ಕಲ್ ಬೇಸ್ಡ್ ಆಫೀಸರ್ (Circle Based Officer- CBO) ಹುದ್ದೆಗಳಿಗೆ ನೇಮಕಾತಿ ನಡೆಸಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯಲ್ಲಿ ಸ್ಥಳೀಯ ಭಾಷಾ … Read more

Monsoon Arrival 2025- ಮುಂಗಾರು ಮಳೆ ಇದೇ ತಿಂಗಳು ಆರಂಭ | ಈ ಬಾರಿ ಸಾವಿರ ಮಿ.ಮೀ ನಿರೀಕ್ಷೆ | ರೈತರಿಗೆ ಭರ್ಜರಿ ಸಿಹಿಸುದ್ದಿ

WhatsApp Group Join Now Telegram Group Join Now ದೇಶದ ರೈತಾಪಿ ವರ್ಗಕ್ಕೆ ಭಾರತೀಯ ಹವಾಮಾನ ಇಲಾಖೆ (Indian Meteorological Department) ಸಿಹಿ ಸುದ್ದಿ ನೀಡಿದೆ. ವಾಡಿಕೆಗೆ ಮುನ್ನವೇ ಆಗಮಿಸಲಿರುವ ಮುಂಗಾರು (Monsoon Arrival 2025) ಈ ವರ್ಷ ಉತ್ತಮ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಭಾರತದ ಕೃಷಿ ಆಧಾರಿತ ಆರ್ಥಿಕತೆಗೆ ಪ್ರಾಣವಾಯುವಿನಂತಿರುವ ಮುಂಗಾರು ಮಳೆ ಈ ಬಾರಿ ಸ್ವಲ್ಪ ಮುಂಚೆಯೇ ಆರಂಭವಾಗಲಿದೆ ಎಂಬ ಸಿಹಿ ಸುದ್ದಿ ದೇಶದ ರೈತರಲ್ಲಿ ಸಂತಸದ ಅಲೆ ಎಬ್ಬಿಸಿದೆ. ಭಾರತೀಯ … Read more

BDA Flats Sale Mela 2025- ಸರ್ಕಾರದಿಂದ ಬಿಡಿಎ ಫ್ಲ್ಯಾಟ್ ಹಂಚಿಕೆ | ಸ್ಥಳದಲ್ಲಿಯೇ ಬ್ಯಾಂಕ್ ಸಾಲ ಸೌಲಭ್ಯ | ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now 2BHK ಹಾಗೂ 3BHK ಒಟ್ಟು 1,176 ಫ್ಲ್ಯಾಟ್ ಮಾರಾಟಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (Bangalore Development Authority-BDA) ಮೇಳ ಆಯೋಜಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ವತಿಯಿಂದ 2BHK ಹಾಗೂ 3BHK ಫ್ಲ್ಯಾಟ್‌ಗಳ ಹಂಚಿಕೆಗಾಗಿ ಭರ್ಜರಿ ವಸತಿ ಮೇಳವನ್ನು ಮೇ 17, 2025ರಂದು ಆಯೋಜಿಸಿದೆ. ಈ ಮೇಳವು ಮಧ್ಯಮ ವರ್ಗದ ಮತ್ತು ಉದ್ಯೋಗಸ್ಥ ಕುಟುಂಬಗಳಿಗೆ ಕಡಿಮೆ ಬಡ್ಡಿದರದ ಸಾಲ … Read more

Karnataka Govt Staff Transfer- ಮೇ 15ರಿಂದ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆ ಆರಂಭ | ಯಾರಿಗೆಲ್ಲ ಸಿಗಲಿದೆ ಅವಕಾಶ? ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now Telegram Group Join Now ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ (GovtEmployeeTransfers) ಪ್ರಕ್ರಿಯೆಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಯಾರಿಗೆಲ್ಲ ಅವಕಾಶ ಸಿಗಲಿದೆ? ವರ್ಗಾವಣೆ ಮಾನದಂಡಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರ 2025-26ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗೆ ಮೇ 15ರಿಂದ ಜೂನ್ 14ರ ವರೆಗೆ ಅವಕಾಶ ನೀಡಲು ತೀರ್ಮಾನಿಸಿದೆ. ನೌಕರರ ನೇಮಕ, ವರ್ಗಾವಣೆ ಹಾಗೂ ಬಡ್ತಿಗಳಲ್ಲಿ ಶಿಸ್ತಿನ ವ್ಯವಸ್ಥೆ ತರಲು ಈ ವರ್ಷವೂ ರಾಜ್ಯ ಸರ್ಕಾರ ವ್ಯಾಪಕ … Read more

Karnataka Weather Forecast- ಮಳೆ ಮುನ್ಸೂಚನೆ | ಮೇ 10ರಿಂದ ನಾಲ್ಕು ದಿನ ರಾಜ್ಯಾದ್ಯಂತ ಮಳೆ | ಮಳೆಯಾಗುವ ಪ್ರಮುಖ ಜಿಲ್ಲೆಗಳ ಪಟ್ಟಿ ಇಲ್ಲಿದೆ…

WhatsApp Group Join Now Telegram Group Join Now ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ, ರಾಜ್ಯದ್ಯಂತ ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಇಂದಿನಿಂದ (ಮೇ 10) ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಉತ್ತರ ಒಳನಾಡಿನಲ್ಲಿ ‘ಟರ್ಫ್’ ಎನ್ನುವ ವಾತಾವರಣದ ಪರಿಸ್ಥಿತಿ ನಿರ್ಮಾಣ ಆಗಿರುವುದರಿಂದ ಈ ಮಳೆ ಸಂಭವಿಸಲಿದೆ. ಕೆಲವೆಡೆ ಈ ಮಳೆ ಬಿರುಗಾಳಿ … Read more

CBSE 10th-12th Results 2025- ಸಿಬಿಎಸ್‌ಇ ಫಲಿತಾಂಶ ಬಿಡುಗಡೆಗೆ ದಿನಗಣನೆ ಆರಂಭ | ಈ ವಾರವೇ ಫಲಿತಾಂಶ ಪ್ರಕಟಣೆ | ಹೊಸ ಅಪ್ಡೇಟ್ ಇಲ್ಲಿದೆ…

WhatsApp Group Join Now Telegram Group Join Now 2025ನೇ ಸಾಲಿನ ಸಿಬಿಎಸ್‌ಇ 10ನೇ ತರಗತಿ ಮತ್ತು 12ನೇ ತರಗತಿಯ ಫಲಿತಾಂಶ (CBSE 10th-12th Results 2025) ಪ್ರಕಟಣೆಗೆ ದಿನಗಣನೆ ಪ್ರಾರಂಭವಾಗಿದೆ. ಈ ಕುರಿತ ಹೊಸ ಅಪ್ಡೇಟ್ ಇಲ್ಲಿದೆ… ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಈ ವಾರ 10ನೇ ಮತ್ತು 12ನೇ ತರಗತಿಯ ವಾರ್ಷಿಕ ಪರೀಕ್ಷಾ ಫಲಿತಾಂಶಗಳನ್ನು ಘೋಷಿಸುವ ಸಾಧ್ಯತೆಯಿದೆ. ಹೀಗಾಗಿ ಫಲಿತಾಂಶ ಪ್ರಕಟಣೆಗೆ ದಿನಗಣನೆ ಶುರುವಾಗಿದೆ. ಕಳೆದ ವರ್ಷ 2024ರಲ್ಲಿ ಸಿಬಿಎಸ್‌ಇ 10ನೇ … Read more

KVP Post Office Scheme- ಹಣ ಡಬಲ್ ಮಾಡುವ ಅಂಚೆ ಇಲಾಖೆ ಯೋಜನೆ | ₹5 ಲಕ್ಷಕ್ಕೆ ₹10 ಲಕ್ಷ ಪಡೆಯಿರಿ | ಕಿಸಾನ್ ವಿಕಾಸ ಪತ್ರ (KVP) ಸಂಪೂರ್ಣ ಮಾಹಿತಿ

WhatsApp Group Join Now Telegram Group Join Now ಅಂಚೆ ಲಾಲಾಖೆಯ ಕಿಸಾನ್ ವಿಕಾಸ ಪತ್ರ (Kisan Vikas Patra – KVP) ಯೋಜನೆಯು ‘ಹಣ ಡಬಲ್ ಮಾಡುವ ಯೋಜನೆ’ ಎಂದೇ ಖ್ಯಾತಿ ಪಡೆದುಕೊಂಡಿದೆ. ಈ ಯೋಜನೆಯ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ನಿಮ್ಮ ಹಣವನ್ನು ಸುರಕ್ಷಿತವಾಗಿ ನಿಗದಿತ ಅವಧಿಗೆ ದ್ವಿಗುಣಗೊಳಿಸಲು ಇಚ್ಛಿಸುತ್ತೀರಾ? ಅಪಾಯವಿಲ್ಲದೆ ಗ್ಯಾರಂಟಿ ಲಾಭದ ಹೂಡಿಕೆಯನ್ನು ಹುಡುಕುತ್ತೀರಾ? ಹಾಗಾದರೆ ಕಿಸಾನ್ ವಿಕಾಸ್ ಪತ್ರ ಯೋಜನೆ ನಿಮಗೆ ಪೂರಕವಾಗಿದೆ. ಹೌದು, ಹೆಚ್ಚು ಲಾಭ ಮತ್ತು … Read more

Gruhalakshmi Scheme- ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಜಮಾ | ಮಹತ್ವದ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿದ್ದು; ಈ ಸಮಯದಲ್ಲಿ ‘ಗೃಹಲಕ್ಷ್ಮಿ ಯೋಜನೆ’ಯ (Gruhalakshmi Scheme) ಬಾಕಿ ಮೂರು ಕಂತುಗಳ ಹಣ (Pending Payment) ಜಮಾ ಬಗ್ಗೆ ಸರ್ಕಾರ ಮಹತ್ವದ ಮಾಹಿತಿ ನೀಡಿದೆ… ‘ಗೃಹಲಕ್ಷ್ಮಿ ಯೋಜನೆ’ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಪ್ರತಿ ತಿಂಗಳು ರೂ. 2,000 ನಗದು ಸಹಾಯವನ್ನು ನೀಡಲಾಗುತ್ತಿದೆ. ಆದರೆ, ಕಳೆದ ಮೂರು ತಿಂಗಳಿನಿಂದ ಈ ಯೋಜನೆಯ ಹಣ ಬಿಡುಗಡೆ ವಿಳಂಬವಾಗಿದ್ದು, ಫಲಾನುಭವಿಗಳಲ್ಲಿ ಆತಂಕ … Read more

error: Content is protected !!