Union Bank Job- ಯೂನಿಯನ್ ಬ್ಯಾಂಕ್‌ನಲ್ಲಿ 250 ವೆಲ್ತ್ ಮ್ಯಾನೇಜರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಸುವರ್ಣಾವಕಾಶ

WhatsApp Group Join Now Telegram Group Join Now ಯೂನಿಯನ್ ಬ್ಯಾಂಕ್‌ನಲ್ಲಿ 250 ವೆಲ್ತ್ ಮ್ಯಾನೇಜರ್ ಹುದ್ದೆಗಳಿಗೆ (Union Bank Job) ಅರ್ಜಿ ಆಹ್ವಾನಿಸಲಾಗಿದೆ. ಇದು ಪದವೀಧರರಿಗೆ ಸುವರ್ಣಾವಕಾಶವಾಗಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank of India) ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿದ್ದು, ಇದೀಗ 250 ವೆಲ್ತ್ ಮ್ಯಾನೇಜರ್ (Wealth Manager) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ವೃತ್ತಿಪರರಿಗೆ ತಮ್ಮ ಕರಿಯರ್ … Read more

Karnataka Rain Alert- ರಾಜ್ಯದ 15 ಜಿಲ್ಲೆಗಳಲ್ಲಿ ಬಿರುಸಿನ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

WhatsApp Group Join Now Telegram Group Join Now ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಬಿರುಸು (Karnataka Rain Alert) ಪಡೆದುಕೊಂಡಿದ್ದು; ಭಾರತೀಯ ಹವಾಮಾನ ಇಲಾಖೆಯು ಹಲವೆಡೆ ಅಲರ್ಟ್ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕು ಪಡೆದುಕೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಬಿರುಸಾಗಿರುವುದನ್ನು ಹವಾಮಾನ ಇಲಾಖೆ ದೃಢಪಡಿಸಿದೆ. ಮುಂದಿನ ನಾಲ್ಕು ದಿನಗಳ ವರೆಗೆ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯ ಮುನ್ಸೂಚನೆ ನೀಡಲಾಗಿದೆ. ಮುಖ್ಯ … Read more

Solar Power At Home- ಮನೆಗೆ ಸೋಲಾರ್ ಕರೆಂಟ್ ಪಡೆಯಲು ಹೊಸ ಯೋಜನೆ ಜಾರಿ | ಇನ್ಮುಂದೆ ಚಾವಣಿಯಿಲ್ಲದ ಮನೆಗೂ ಸೌರ ವಿದ್ಯುತ್

WhatsApp Group Join Now Telegram Group Join Now ಮನೆಗೆ ಸೌರ ವಿದ್ಯುತ್ (Solar Power At Home) ಪಡೆಯಲು ಸರ್ಕಾರ ಹೊಸ ವಿಶೇಷ ಸೌರ ವಿದ್ಯುತ್ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ನು ಮುಂದೆ ಚಾವಣಿಯಿಲ್ಲದ ಮನೆಗಳೂ ಸೌರ ವಿದ್ಯುತ್ ಉತ್ಪಾದಿಸಬಹುದು. ಹೌದು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (KERC) ಹೊಸ ‘ಡಿಸ್ಟ್ರಿಬ್ಯೂಟೆಡ್ ಸೌರ ಫೋಟೋವೋಲ್ಟಾಯಿಕ್ (DSPV)’ ಯೋಜನೆಗೆ ಅನುಮತಿ ನೀಡಿದೆ. ಮನೆ ಮುಂದೆ ಅಥವಾ ಮನೆಯ ಹಿಂದೆ … Read more

Karnataka Heavy Rain Alert- ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರೀ ಮಳೆ | ಜಿಲ್ಲಾವಾರು ಮಳೆ ಮುನ್ಸೂಚನೆ ಇಲ್ಲಿದೆ…

WhatsApp Group Join Now Telegram Group Join Now ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದೆ. ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರೀ ಮಳೆಯಾಗಲಿದ್ದು; (Karnataka Heavy Rain Alert) ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜಿಲ್ಲಾವಾರಿ ಮಳೆ ಮಾಹಿತಿ ಇಲ್ಲಿದೆ… ರಾಜ್ಯಾದ್ಯಾಂತ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದೆ. ಆಗಸ್ಟ್ 5ರಿಂದ 8ರ ವರೆಗೆ ಅಂದರೆ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ … Read more

KCET 2025 1st Round Seat Allotment- ಕೆಸಿಇಟಿ ಶೇ.80ರಷ್ಟು ಸೀಟು ಹಂಚಿಕೆ ಪೂರ್ಣ | 2ನೇ ಸುತ್ತಿನಲ್ಲಿ ಅವಕಾಶ ವಂಚಿತರಿಗೆ ಮತ್ತೊಂದು ಚಾನ್ಸ್

WhatsApp Group Join Now Telegram Group Join Now ಸಿಇಟಿ ಮೊದಲ ಸುತ್ತಿನಲ್ಲಿಯೇ (KCET 2025 1st Round Seat Allotment) ಬರೋಬ್ಬರಿ ಶೇ.80ರಷ್ಟು ಸೀಟು ಹಂಚಿಕೆಯಾಗಿದ್ದು; 2ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ, ಕೋರ್ಸುವಾರು ಹಂಚಿಕೆಯಾದ ಸೀಟುಗಳ ವಿವರ ಇಲ್ಲಿದೆ… ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2025-26ರ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಶೇ.80ಕ್ಕಿಂತ ಹೆಚ್ಚಿನ ಸೀಟುಗಳನ್ನು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗಿದೆ. ಕೆಇಎ ಪ್ರಕಾರ, ಈ ವರ್ಷವೂ ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ ಮತ್ತು … Read more

Navodaya PUC Free Admission 2025- ನವೋದಯ ವಿದ್ಯಾಲಯದಲ್ಲಿ ಉಚಿತ ಪಿಯು ಪ್ರವೇಶಕ್ಕೆ ಅರ್ಜಿ ಆಹ್ವಾನ | ಪರೀಕ್ಷೆ ಇಲ್ಲದೇ ನೇರ ಪ್ರವೇಶ

WhatsApp Group Join Now Telegram Group Join Now ನವೋದಯ ವಿದ್ಯಾಲಯದಲ್ಲಿ ಉಚಿತ ಪಿಯುಸಿ ಪ್ರವೇಶಕ್ಕೆ (Navodaya PUC Free Admission 2025) ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪರೀಕ್ಷೆ ಇಲ್ಲದೇ ನೇರ ಪ್ರವೇಶ ಪಡೆಯಲು ಅವಕಾಶ ನೀಡಲಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಿರುವ ನವೋದಯ ವಿದ್ಯಾಲಯಗಳು 2025-26ನೇ ಶೈಕ್ಷಣಿಕ ಸಾಲಿಗೆ 11ನೇ ತರಗತಿಗೆ (ಪ್ರಥಮ ಪಿಯುಸಿ) ನೇರ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿವೆ. ಈ ಪ್ರವೇಶಕ್ಕಾಗಿ … Read more

Post Matric Scholarship- ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಶೈಕ್ಷಣಿಕ ಸೌಲಭ್ಯಗಳು

WhatsApp Group Join Now Telegram Group Join Now ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (Post Matric Scholarship) ಸೇರಿ ವಿವಿಧ ಶೈಕ್ಷಣಿಕ ಸೌಲಭ್ಯಗಳಿಗೆ ರಾಜ್ಯ ಸರ್ಕಾರ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (Backward Classes Welfare Department) 2025-26ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಪಟ್ಟಂತೆ, ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ನೆರವು ಕಾರ್ಯಕ್ರಮಗಳಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. … Read more

IBPS Bank Jobs- ಕರ್ನಾಟಕದ 11 ಪ್ರಮುಖ ಬ್ಯಾಂಕ್‌ಗಳಲ್ಲಿ 1,170 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಅವಕಾಶ

WhatsApp Group Join Now Telegram Group Join Now ಕರ್ನಾಟಕದ ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಸೇರಿ ಪ್ರಮುಖ 11 ಬ್ಯಾಂಕುಗಳಲ್ಲಿ ಕಸ್ಟಮರ್ ಗುಮಾಸ್ತ ಹುದ್ದೆಗಳಿಗೆ (IBPS Bank Jobs) ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಪ್ರಮುಖ 11 ಬ್ಯಾಂಕುಗಳಲ್ಲಿ ಒಟ್ಟು 1,170 ಸೇರಿ ದೇಶಾದ್ಯಂತ ಒಟ್ಟು 10,277 ಕಸ್ಟಮರ್ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬAಧ ಬ್ಯಾಂಕಿAಗ್ ಸಿಬ್ಬಂದಿ ನೇಮಕಾತಿ ಆಯೋಗವು (IBPS) ಸಾಮಾನ್ಯ ನೇಮಕಾತಿ … Read more

Labour Children Scholarship- ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ₹10,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now 2025-26ನೇ ಶೈಕ್ಷಣಿಕ ಸಾಲಿಗೆ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ (Labour Children Scholarship) ಮತ್ತು ಪ್ರತಿಭಾ ಪುರಸ್ಕಾರದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಾರ್ಮಿಕ ಕುಟುಂಬಗಳ ಮಕ್ಕಳ ಶಿಕ್ಷಣದ ಗುರಿಯನ್ನು ಬೆಂಬಲಿಸುವ ಉದ್ದೇಶದಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ 2025-26ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕಾರ್ಯಕ್ರಮಗಳು ಆರ್ಥಿಕವಾಗಿ ಹಿಂದುಳಿದ … Read more

LIC BIMA SAKHI Scheme- ಎಸ್‌ಎಸ್‌ಎಲ್‌ಸಿ ಪಾಸಾದ ಮಹಿಳೆಯರಿಂದ ಎಲ್‌ಐಸಿ ಉದ್ಯೋಗಕ್ಕೆ ಅರ್ಜಿ ಆಹ್ವಾನ | ನಿಮ್ಮೂರಲ್ಲೇ ಸರ್ಕಾರಿ ನೌಕರಿ ಮಾಡಿ…

WhatsApp Group Join Now Telegram Group Join Now 10ನೇ ತರಗತಿ ಪಾಸಾದ ಮಹಿಳೆಯರು ತಮ್ಮೂರಲ್ಲೇ ಕೇಂದ್ರ ಸರ್ಕಾರಿ ಅಧೀನದ ಎಲ್‌ಐಸಿಯಲ್ಲಿ ‘ಬೀಮಾ ಸಖಿ’ಯಾಗಿ (LIC BIMA SAKHI Scheme) ಉದ್ಯೋಗ ನಿರ್ವಹಿಲು ಅವಕಾಶ ನೀಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರಕಾರವು ‘ಬಿಮಾ ಸಖಿ’ (BIMA SAKHI) ಯೋಜನೆಗೆ ಅಧಿಕೃತ ಚಾಲನೆ ನೀಡಿದೆ. ಗ್ರಾಮೀಣಾಭಿವೃದ್ಧಿ ಸಚಿವಾಲಯವು ಭಾರತದ ಜೀವ ವಿಮಾ ನಿಗಮ (LIC) ಸಹಯೋಗದಲ್ಲಿ ಸ್ವಯಂ ಸಹಾಯ ಗುಂಪುಗಳ ಮಹಿಳೆಯರನ್ನು ತರಬೇತಿ … Read more

error: Content is protected !!