Pauti Khate Campaign- ಈ ರೈತರಿಗೆ ಪಿಎಂ ಕಿಸಾನ್ ಸೇರಿ ಸರ್ಕಾರದ ಎಲ್ಲಾ ಸೌಲಭ್ಯಗಳು ಬಂದ್ | ಕಂದಾಯ ಸಚಿವರ ಎಚ್ಚರಿಕೆ

WhatsApp Group Join Now Telegram Group Join Now ಈ ರೈತರಿಗೆ ಪಿಎಂ ಕಿಸಾನ್ ಸೇರಿ ರಾಜ್ಯ ಸರ್ಕಾರದ ಎಲ್ಲ ಸೌಲಭ್ಯಗಳು ಬಂದ್ (Pauti Khate Campaign) ಆಗಲಿವೆ ಎಂದು ಕಂದಾಯ ಸಚಿವರು ಎಚ್ಚರಿಸಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ನು ಮುಂದೆ ಮೃತ ವ್ಯಕ್ತಿಯ ಹೆಸರಿನಲ್ಲಿ ಇರುವ ಜಮೀನಿಗೆ ಯಾವುದೇ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಕೆ ನೀಡಿದ್ದಾರೆ. ಇದರಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ, … Read more

Railway Job Recruitment- ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 30,307 ಹುದ್ದೆಗಳ ನೇಮಕಾತಿ | ಪಿಯುಸಿ, ಪದವೀಧರರಿಗೆ ಭರ್ಜರಿ ಅವಕಾಶ

WhatsApp Group Join Now Telegram Group Join Now ಭಾರತೀಯ ರೈಲ್ವೆ ಇಲಾಖೆಯಲ್ಲಿ ಪಿಯುಸಿ ಹಾಗೂ ಪದವೀಧರ ಅಭ್ಯರ್ಥಿಗಳಿಗೆ ಒಟ್ಟು 30,000ಕ್ಕೂ ಹೆಚ್ಚು ಹುದ್ದೆಗಳ ಬೃಹತ್ ನೇಮಕಾತಿ (Railway Job Recruitment) ನಡೆಯಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ರೈಲ್ವೆ ಇಲಾಖೆಯಲ್ಲಿ ಈ ಭಾರೀ ಪ್ರಮಾಣದಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನಾನ್ ಟೆಕ್ನಿಕಲ್ ಪ್ಯಾಪುಲರ್ ಕೆಟಗರಿ (Non-Technical Popular Category-NTPC) ಹುದ್ದೆಗಳ ಸಂಖ್ಯೆ ಅತಿ ಹೆಚ್ಚು ಏರಿಕೆಯಾಗಿದ್ದು, ಒಟ್ಟು 30,307 ಹುದ್ದೆಗಳಿಗೆ ಪಿಯುಸಿ ಹಾಗೂ ಪದವೀಧರ … Read more

Free Sheep and Dairy Farming Training- ಉಚಿತ ಹೈನುಗಾರಿಕೆ ಮತ್ತು ಉಚಿತ ಕುರಿ ಸಾಕಣೆ ತರಬೇತಿ | ಅರ್ಜಿ ಆಹ್ವಾನ

WhatsApp Group Join Now Telegram Group Join Now ಹೈನುಗಾರಿಕೆ ಮತ್ತು ಉಚಿತ ಕುರಿ ಸಾಕಣೆ ತರಬೇತಿಗೆ (Free Sheep and Dairy Farming Training) ಅರ್ಜಿ ಆಹ್ವಾನಿಸಲಾಗಿದ್ದು; ಆಸಕ್ತ ಯುವಕ-ಯುವತಿಯರು ಇದು ಉತ್ತಮ ಅವಕಾಶವಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರು ಹಾಗೂ ಮಹಿಳೆಯರು ಸ್ವ ಉದ್ಯೋಗದ ಮೂಲಕ ಆರ್ಥಿಕವಾಗಿ ಸ್ಥಿರರಾಗಬೇಕು ಎಂಬ ಉದ್ದೇಶದಿಂದ, ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI) ವತಿಯಿಂದ 13 … Read more

E-Swathu Digital Records- ಇ-ಸ್ವತ್ತು ಯೋಜನೆ: ಗ್ರಾಮೀಣ ಆಸ್ತಿಗೆ ಡಿಜಿಟಲ್ ದಾಖಲೆ ಪಡೆಯಲು ಅರ್ಜಿ ಆಹ್ವಾನ

WhatsApp Group Join Now Telegram Group Join Now ಸರ್ಕಾರ ಇ-ಸ್ವತ್ತು ಯೋಜನೆಯಡಿ ಗ್ರಾಮೀಣ ಆಸ್ತಿಗೆ ಡಿಜಿಟಲ್ ದಾಖಲೆ (E-Swathu Digital Records) ಪಡೆಯಲು ಅವಕಾಶ ಕಲ್ಪಿಸಲಾಗಿದ್ದು; ಅರ್ಜಿ ಪ್ರಕ್ರಿಯೆ, ಲಾಭಗಳು ಹಾಗೂ ಅಗತ್ಯ ದಾಖಲೆಗಳ ವಿವರ ಇಲ್ಲಿದೆ… ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ‘ಇ-ಸ್ವತ್ತು’ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಅಥವಾ ನಿವೇಶನ ಹೊಂದಿರುವ ನಾಗರಿಕರಿಗೆ ಡಿಜಿಟಲ್ ಮಾದರಿಯಲ್ಲಿ ಅಧಿಕೃತ ಆಸ್ತಿ ದಾಖಲೆಗಳನ್ನು ನೀಡಲು ಮುಂದಾಗಿದೆ. ಗ್ರಾಮ ಮಟ್ಟದಲ್ಲಿ ಮನೆಯ … Read more

Intelligence Bureau ACIO Recruitment- ಇಂಟಲಿಜೆನ್ಸ್ ಬ್ಯೂರೋ ನೇಮಕಾತಿ | 3,717 ಗುಪ್ತಚರ ಇಲಾಖೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವಿಧರರಿಗೆ ಭರ್ಜರಿ ಅವಕಾಶ

WhatsApp Group Join Now Telegram Group Join Now ಕೇಂದ್ರ ಗೃಹ ಸಚಿವಾಲಯದ ಇಂಟಲಿಜೆನ್ಸ್ ಬ್ಯೂರೋದಲ್ಲಿ 3,717 ಗುಪ್ತಚರ ಅಧಿಕಾರಿ ಹುದ್ದೆಗಳಿಗೆ (Intelligence Bureau ACIO Recruitment) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಪೊಲೀಸ್ ಹಾಗೂ ಗುಪ್ತಚರ ಇಲಾಖೆಯಲ್ಲಿ ಸೇವೆ ಸಲ್ಲಿಸಬಯಸುವ ಆಸೆ ಇರುವ ಅಭ್ಯರ್ಥಿಗಳಿಗೆ ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿರುವ ಇಂಟಲಿಜೆನ್ಸ್ ಬ್ಯೂರೋ (IB) ಮಹತ್ವದ ಅವಕಾಶ ಒದಗಿಸಿದೆ. ಸಹಾಯಕ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ ಗ್ರೇಡ್-II/ಎಕ್ಸಿಕ್ಯೂಟಿವ್ (ACIO-II/Executive) ಹುದ್ದೆಗಳ ಭರ್ತಿಗೆ … Read more

Karnataka Heavy Rain Alert- ಕರ್ನಾಟಕದಲ್ಲಿ ವಾರಪೂರ್ತಿ ಮಳೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕರ್ನಾಟಕದಲ್ಲಿ ಮುಂಗಾರು ಮಳೆ ರಭಸ ಜೋರಾಗಿದ್ದು; ಈ ವಾರ ಪೂರ್ತಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯ ಜಿಲ್ಲಾವಾರು ವಿವರ ಇಲ್ಲಿದೆ… ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಜುಲೈ 27ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತ ಹವಾಮಾನ … Read more

Gruhalakshmi Women Loan Scheme- ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ 5 ಲಕ್ಷ ರೂ.ವರೆಗೆ ಶೂರಿಟಿ ಇಲ್ಲದ ಸಾಲ ಸೌಲಭ್ಯ | ಸರ್ಕಾರದ ಹೊಸ ಯೋಜನೆ ಆರಂಭ

WhatsApp Group Join Now Telegram Group Join Now ರಾಜ್ಯ ಸರ್ಕಾರ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಶುಭಸುದ್ದಿ ನೀಡಿದೆ. ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ಸಾಲ ಸೌಲಭ್ಯ (Gruhalakshmi Women Loan Scheme) ಕಲ್ಪಿಸಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಹೊಸದೊಂದು ಆರ್ಥಿಕ ಅವಕಾಶ ದೊರೆಯಲಿದೆ. ಇನ್ನು ಮುಂದೆ ಅವರು ಕೇವಲ 2 ಸಾವಿರ ರೂಪಾಯಿ ಮಾಸಿಕ ಸಹಾಯಧನ ಪಡೆಯುವವರಷ್ಟೇ ಅಲ್ಲ, ಶೂರಿಟಿ ಇಲ್ಲದ ಸಾಲ … Read more

AIIMS Recruitment 2025- ಏಮ್ಸ್ ನೇಮಕಾತಿ 2025: ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವೀಧರರಿಗೆ 3,496 ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ಏಮ್ಸ್ ಬೃಹತ್ ನೇಮಕಾತಿಗೆ (AIIMS Recruitment 2025) ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಎಲ್ಲಾ ರೀತಿಯ ಪದವೀಧರರಿಂದ 3,496 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) 2025ನೇ ಸಾಲಿನ ಸಾಮಾನ್ಯ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಇರುವ 14 ಏಮ್ಸ್ ಸಂಸ್ಥೆಗಳು, ಇಎಸ್‌ಐಸಿ ಆಸ್ಪತ್ರೆಗಳು ಮತ್ತು ಪುದುಚೇರಿಯ ಜೆಐಪಿಎಂಇಆರ್ ಸೇರಿದಂತೆ 50ಕ್ಕೂ … Read more

New Ration Card Applications- ಹೊಸ ರೇಷನ್ ಕಾರ್ಡ್ ಅರ್ಜಿ | ಜಿಲ್ಲಾವಾರು ಅರ್ಜಿದಾರರ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ರಾಜ್ಯದಲ್ಲಿ 3.22 ಲಕ್ಷ ಕುಟುಂಬಗಳು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ (New Ration Card Applications ) ಮಾಡಿದ್ದು; ಕಳೆದ 4 ವರ್ಷದಿಂದ ಹೊಸ ಕಾರ್ಡ್ ನಿರೀಕ್ಷೆಯಲ್ಲಿದ್ದಾರೆ. ಜಿಲ್ಲಾವಾರು ಅರ್ಜಿದಾರರ ಮಾಹಿತಿ ಇಲ್ಲಿದೆ… ರಾಜ್ಯಾದ್ಯಂತ ಲಕ್ಷಾಂತರ ಬಿಪಿಎಲ್ ಕುಟುಂಬಗಳು ಕಳೆದ ನಾಲ್ಕು ವರ್ಷಗಳಿಂದ ಹೊಸ ರೇಷನ್ ಕಾರ್ಡಿಗಾಗಿ ಅರ್ಜಿ ಸಲ್ಲಿಸಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇವರಲ್ಲಿ ಬಹುತೇಕ ಅರ್ಹತೆಯುಳ್ಳ ಕುಟುಂಬಗಳಾಗಿದ್ದು; ಪಡಿತರ ಚೀಟಿ ಇಲ್ಲದ … Read more

UGCET 2025 Option Entry- ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಆಪ್ಷನ್ ಎಂಟ್ರಿ ಅವಧಿ ವಿಸ್ತರಣೆ | ಕೆಇಎ ಪ್ರಕಟಣೆ

WhatsApp Group Join Now Telegram Group Join Now ಯುಜಿಸಿಇಟಿ 2025ರ ಮೊದಲ ಸುತ್ತಿನ ಆಯ್ಕೆ ನಮೂದು ಸಲ್ಲಿಕೆಯ (UGCET 2025 Option Entry) ಅವಧಿಯನ್ನು ವಿಸ್ತರಿಸಿ ಕೆಇಎ ಪ್ರಕಟಣೆ ಹೊರಡಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಯುಜಿಸಿಇಟಿ-2025 (UGCET-2025) ಪ್ರವೇಶಾತಿಗೆ ಸಂಬಂಧಿಸಿದಂತೆ ಮೊದಲ ಹಂತದ ಸೀಟು ಹಂಚಿಕೆಗಾಗಿ ಆಪ್ಷನ್ ಎಂಟ್ರಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಿ ಪ್ರಕಟಣೆ ಹೊರಡಿಸಿದೆ. ಇಂಜಿನಿಯರಿಂಗ್, ಪಶುವೈದ್ಯಕೀಯ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ … Read more

error: Content is protected !!