Aadhaar Update for Children- ಕೂಡಲೇ ಅಪ್ಡೇಟ್ ಮಾಡಿಸದಿದ್ದರೆ 7 ವರ್ಷ ಮೀರಿದ ಮಕ್ಕಳ ‘ಆಧಾರ್’ ಕಾರ್ಡ್ ರದ್ದು: UIDAI ಎಚ್ಚರಿಕೆ

WhatsApp Group Join Now Telegram Group Join Now ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರವು 7 ವರ್ಷ ಮೀರಿದ ಮಕ್ಕಳ ಆಧಾರ್ ಅಪ್ಡೇಟ್ (Aadhaar Update for Children) ಮಾಡದಿದ್ದರೆ ಆಧಾರ್ ರದ್ದಾಗಬಹುದು ಎಂದು ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರವು (Unique Identification Authority of India- UIDAI) 7 ವರ್ಷ ತುಂಬಿದ ಮಕ್ಕಳಿಗೆ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸದಿದ್ದರೆ ಅವರ ಆಧಾರ್ ಕಾರ್ಡ್ ರದ್ದಾಗಲಿದೆ ಎಂದು ಎಚ್ಚರಿಸಿದೆ. … Read more

RRC Hubli Apprentice Recruitment 2025- SSLC, ITI ಪಾಸಾದವರಿಗೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ ರೈಲ್ವೆಯಲ್ಲಿ ಉದ್ಯೋಗ | ನೈಋತ್ಯ ವಲಯ ರೈಲ್ವೆಯಲ್ಲಿ 904 ಹುದ್ದೆಗಳು

WhatsApp Group Join Now Telegram Group Join Now ಎಸ್‌ಎಸ್‌ಎಲ್‌ಸಿ, ಐಟಿಐ ಪಾಸಾದವರಿಗೆ ನೈಋತ್ಯ ರೈಲ್ವೆಯ ಹುಬ್ಬಳ್ಳಿ, ಮೈಸೂರು, ಬೆಂಗಳೂರು ವಿಭಾಗಗಳಲ್ಲಿ 904 ಶಿಶಿಕ್ಷು (RRC Hubli Apprentice Recruitment 2025) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದ ಪ್ರಮುಖ ನಗರಗಳಾದ ಹುಬ್ಬಳ್ಳಿ, ಮೈಸೂರು ಹಾಗೂ ಬೆಂಗಳೂರು ನೈಋತ್ಯ ರೈಲ್ವೆ ವಿಭಾಗಗಳಲ್ಲಿ ಒಟ್ಟು 904 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಯುಳ್ಳ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹತೆ … Read more

Weed Mat Subsidy- ತೋಟಗಾರಿಕೆ ಇಲಾಖೆಯಿಂದ ವೀಡ್ ಮ್ಯಾಟ್ ಖರೀದಿಗೆ 1 ಲಕ್ಷ ರೂ. ಸಹಾಯಧನ | MIDH ಯೋಜನೆಯಡಿ ರೈತರಿಗೆ ಸುವರ್ಣಾವಕಾಶ

WhatsApp Group Join Now Telegram Group Join Now ವೀಡ್ ಮ್ಯಾಟ್ ಖರೀದಿಗೆ ತೋಟಗಾರಿಕೆ ಇಲಾಖೆಯಿಂದ ₹1 ಲಕ್ಷ ಸಹಾಯಧನ (Weed Mat Subsidy) ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಪ್ರಗತಿಪರ ರೈತರಿಗಾಗಿ ರಾಜ್ಯ ಸರ್ಕಾರ ಪ್ರತಿವರ್ಷ ಅನೇಕ ಯೋಜನೆಗಳನ್ನು ಪರಿಚಯಿಸುತ್ತಿದೆ. ಆ ಪ್ರಕಾರ 2025-26ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ಕೂಡಾ ಮಹತ್ವದ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಅದರಡಿಯಲ್ಲಿ ರೈತರು ವೀಡ್ … Read more

BCM Free Hostel Admission 2025- ಮೆಟ್ರಿಕ್ ನಂತರದ ಬಿಸಿಎಂ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now 2025-26ನೇ ಸಾಲಿನ ಮೆಟ್ರಿಕ್ ನಂತರದ ಬಿಸಿಎಂ ವಿದ್ಯಾರ್ಥಿನಿಲಯಗಳಲ್ಲಿ (BCM Free Hostel Admission 2025) ಹೊಸದಾಗಿ ಪ್ರವೇಶ ಪಡೆಯಲು ಅರ್ಜಿ ಆಹ್ವಾಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಹಾಸ್ಟೆಲ್‌ಗಳಲ್ಲಿ 2025-26ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಿಸಿದೆ. ಈ ಹಾಸ್ಟೆಲ್‌ಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಬಾಲಕ ಮತ್ತು ಬಾಲಕಿಯರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಮೆಟ್ರಿಕ್ ನಂತರದ … Read more

IBPS Bank Recruitment 2025 – ವಿವಿಧ 11 ಸರ್ಕಾರಿ ಬ್ಯಾಂಕುಗಳಲ್ಲಿ 6,215 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಸುವರ್ಣಾವಕಾಶ

WhatsApp Group Join Now Telegram Group Join Now ದೇಶದ 11 ಸರ್ಕಾರಿ ಬ್ಯಾಂಕುಗಳಲ್ಲಿ ಒಟ್ಟು 6,215 ಹುದ್ದೆಗಳಿಗೆ ಪದವೀಧರರಿಂದ (IBPS Bank Recruitment 2025 ) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2026-27ನೇ ಸಾಲಿಗೆ ಬ್ಯಾಂಕ್ ಉದ್ಯೋಗವನ್ನು ಕನಸು ಕಾಣುವ ಪದವೀಧರರಿಗೆ ಬಂಪರ್ ಸುದ್ದಿ! ಐಬಿಪಿಎಸ್ (Institute of Banking Personnel Selection) ಸಂಸ್ಥೆ ಬರೋಬ್ಬರಿ 6,215 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರೊಬೇಷನರಿ ಆಫೀಸರ್ … Read more

PM Yasasvi Scholarship 2025- ಕೇಂದ್ರ ಸರ್ಕಾರದಿಂದ ₹3.72 ಲಕ್ಷ ವರೆಗೆ ವಿಶೇಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ | 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಅವಕಾಶ

WhatsApp Group Join Now Telegram Group Join Now ಕೇಂದ್ರ ಸರ್ಕಾರ ‘ಪಿಎಂ ಯಶಸ್ವಿ ವಿದ್ಯಾರ್ಥಿವೇತನ 2025’ (PM Yasasvi Scholarship 2025) ಯೋಜನೆ ಅಡಿಯಲ್ಲಿ ಸ್ಕಾಲರ್‌ಶಿಪ್ ನೀಡಲು ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಪಿಎಂ ಯಶಸ್ವಿ ವಿದ್ಯಾರ್ಥಿವೇತನ ಯೋಜನೆ 2025’ ಅನ್ನು ಘೋಷಿಸಿದ್ದು, ಇದರಡಿಯಲ್ಲಿ ತಲಾ ₹3.72 ಲಕ್ಷ ವರೆಗೆ ಶಿಷ್ಯವೇತನ ನೀಡಲಾಗುತ್ತದೆ. ಈ ಯೋಜನೆಯು … Read more

Anganwadi LKG UKG Classes- ಅಕ್ಟೋಬರ್‌ನಿಂದ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳು ಆರಂಭ | ಟೀಚರ್ ನೇಮಕಾತಿ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ರಾಜ್ಯ ಸರ್ಕಾರ ಅಕ್ಟೋಬರ್’ನಿಂದ ರಾಜ್ಯಾದ್ಯಂತ ಅಂಗನವಾಡಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು (Anganwadi LKG UKG Classes) ಆರಂಭಿಸಲು ತೀರ್ಮಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹತ್ವಾಕಾಂಕ್ಷಿ ಯೋಜನೆಯಂತೆ, ಈ ವರ್ಷ ಅಕ್ಟೋಬರ್ ತಿಂಗಳಿಂದ ರಾಜ್ಯದ ಅಂಗನವಾಡಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಅಧಿಕೃತವಾಗಿ ಆರಂಭಿಸಲು ತೀರ್ಮಾನಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು … Read more

KCET Seat Blocking- ಸಿಇಟಿ ಸೀಟ್ ಬ್ಲಾಕಿಂಗ್ | ವಿದ್ಯಾರ್ಥಿಗಳಿಗೆ ಕೆಇಎ ಎಚ್ಚರಿಕೆ | ಬೇಕಾಬಿಟ್ಟಿ ಆಪ್ಷನ್ ಎಂಟ್ರಿಗೆ ಬ್ರೇಕ್

WhatsApp Group Join Now Telegram Group Join Now ಸಿಇಟಿ ಸೀಟ್ ಬ್ಲಾಕಿಂಗ್ (KCET Seat Blocking) ತಡೆಗೆ ಕೆಇಎ ಹೊಸ ಕಟ್ಟುನಿಟ್ಟಿನ ಕ್ರಮಗಳನ್ನು ಕ್ಯಗೊಂಡಿದ್ದು; ಬೇಕಾಬಿಟ್ಟಿ ಆಪ್ಷನ್ ಎಂಟ್ರಿಗೆ ಬ್ರೇಕ್ ಹಾಕಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಇಟಿ ಸೀಟ್ ಹಂಚಿಕೆ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕಗೊಳಿಸಲು ಹಾಗೂ ಸೀಟ್ ಬ್ಲಾಕಿಂಗ್ ದಂಧೆಯನ್ನು ತಡೆಗಟ್ಟಲು ಈ ವರ್ಷದಿಂದ ಹೊಸ ತಂತ್ರಜ್ಞಾನಾಧಾರಿತ ನಿಯಮಗಳನ್ನು ಜಾರಿಗೆ ತಂದಿದೆ. ಸ್ಫಷ್ಟವಾಗಿ ಹೇಳುವುದಾದರೆ, ವಿದ್ಯಾರ್ಥಿಗಳು ಬೇಕಾಬಿಟ್ಟಿ … Read more

Ration Card Correction- ಜುಲೈ 31 ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ | ಏನೆಲ್ಲ ತಿದ್ದುಪಡಿ ಮಾಡಿಕೊಳ್ಳಬಹುದು? ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಆಹಾರ ಇಲಾಖೆ ರಾಜ್ಯದ ಎಲ್ಲ ಕುಟುಂಬಗಳಿಗೆ ರೇಷನ್ ಕಾರ್ಡ್ ತಿದ್ದುಪಡಿ (Ration Card Correction) ಮಾಡಿಸಿಕೊಳ್ಳಲು ಜುಲೈ 31ರ ವರೆಗೆ ಮತ್ತೆ ಅವಕಾಶ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ ನೀಡಿದ್ದು, ಜುಲೈ 08ರಿಂದ ಜುಲೈ 31, 2025ರ ವರೆಗೆ ಸಮಯ ನೀಡಲಾಗಿದೆ. ಈ ಅವಧಿಯಲ್ಲಿ ಯಾರು ಬೇಕಾದರೂ … Read more

KCET Option Entry 2025- ಸಿಇಟಿ ಆಪ್ಷನ್ ಎಂಟ್ರಿ ಮಹತ್ವದ ಮಾಹಿತಿ | ಅಭ್ಯರ್ಥಿಗಳಿಗೆ ಕೆಇಎ ವಿಶೇಷ ಸೂಚನೆಗಳು ಇಲ್ಲಿವೆ…

WhatsApp Group Join Now Telegram Group Join Now ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಆಪ್ಷನ್ ಎಂಟ್ರಿ (KCET Option Entry 2025) ಅವಧಿಯನ್ನು ವಿಸ್ತರಿಸಿ ಹೊಸ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಪರಿಷ್ಕೃತ ವೇಳಾಪಟ್ಟಿ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ… ವಿದ್ಯಾರ್ಥಿಗಳು ಉತ್ಸುಕತೆಯಿಂದ ಕಾಯುತ್ತಿರುವ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) 2025ರ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಅಭ್ಯರ್ಥಿಗಳ ಆಗುಹೋಗು ಮತ್ತು ತಾಂತ್ರಿಕ ಸಮಸ್ಯೆಗಳನ್ನು ಪರಿಗಣಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಆಪ್ಷನ್ … Read more

error: Content is protected !!