RTE Free School Admission- ಮಕ್ಕಳಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ | ಮೇ 12ರೊಳಗೆ ಅರ್ಜಿ ಹಾಕಿ.. | ಅರ್ಜಿ ಸಲ್ಲಿಸಿ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now RTE ಅರ್ಜಿ ಸಲ್ಲಿಕೆ ಹೇಗೆ? ಯಾರೆಲ್ಲಾ ಅರ್ಹರು? ಏನೆಲ್ಲಾ ದಾಖಲೆಗಳು ಬೇಕು? ಈ ಕುರಿತ ವಿವರವಾದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಪ್ರತಿಯೊಬ್ಬ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬ ಮಹತ್ತ್ವಾಕಾಂಕ್ಷೆಯೊಂದಿಗೆ ‘ಶಿಕ್ಷಣ ಹಕ್ಕು ಕಾಯ್ದೆ-ಆರ್‌ಟಿಇ’ ಅನುಷ್ಠಾನಗೊಳಿಸಲಾಗಿದೆ. ಸದರಿ ಕಾಯ್ದೆಯಡಿಯಲ್ಲಿ 2025-26ನೇ ಸಾಲಿಗೆ ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕಾಗಿ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಕಳೆದ ಏಪ್ರಿಲ್ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು; ಮೇ 1ರೊಳಗೆ … Read more

Auto Taxi Loan Subsidy- ಆಟೋ ಮತ್ತು ಟ್ಯಾಕ್ಸಿ ಖರೀದಿಗೆ ಸರ್ಕಾರದ ಸಬ್ಸಿಡಿ | ಈಗಲೇ ಅರ್ಜಿ ಹಾಕಿ

WhatsApp Group Join Now Telegram Group Join Now ಆಟೋ ಹಾಗೂ ಟಾಕ್ಸಿ ಖರೀದಿಸಿ ಸಾರಿಗೆ ಸೇವೆ ಆರಂಭಿಸಲು ಸಹಾಯಧನ (Auto Taxi Loan Subsidy ) ನೀಡಿಕೆಗಾಗಿ ಸರ್ಕಾರ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಆಟೋ ಹಾಗೂ ಟಾಕ್ಸಿ ಸೇವೆ ಆರಂಭಿಸಲು ಬಯಸುವ ಯುವಕರು, ನಿರುದ್ಯೋಗಿ ಮಹಿಳೆಯರು ಈಗ ಸರ್ಕಾರದ ಸಹಾಯದಿಂದ ತಮ್ಮ ಕನಸುಗಳನ್ನು ಸಾಕಾರಗೊಳಿಸಬಹುದು. ‘ಇ-ಸಾರಥಿ ಯೋಜನೆ’ (e-Sarathi Scheme) ಅಡಿಯಲ್ಲಿ ಆಟೋ ಮತ್ತು ಕಾರು ಖರೀದಿಸಲು ಸರಕಾರದಿಂದ … Read more

Women Loan Subsidy- ಮಹಿಳೆಯರಿಗಾಗಿಯೇ ಇರುವ ಸರ್ಕಾರದ ಸಾಲ ಮತ್ತು ಸಬ್ಸಿಡಿ ಯೋಜನೆಗಳು

WhatsApp Group Join Now Telegram Group Join Now ಮಹಿಳೆಯರಿಗಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು (KSWDC) ಹಲವು ಸಾಲ ಮತ್ತು ಸಬ್ಸಿಡಿ ಯೋಜನೆಗಳನ್ನು (Loan and subsidy scheme) ಜಾರಿಗೊಳಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಮಹಿಳೆಯರನ್ನು ಆರ್ಥಿಕವಾಗಿ ಸುಭದ್ರವಾಗಿಸುವ, ಉದ್ಯೋಗ ಮತ್ತು ಉದ್ದಿಮೆ ಕ್ಷೇತ್ರಗಳಿಗೆ ಸೆಳೆದು ಅವರಿಗೆ ಸ್ವತಂತ್ರ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ (Karnataka State Women’s Development Corporation – KSWDC) ಹಲವು … Read more

Karnataka ZP TP Election- ಮೂರು ತಿಂಗಳೊಳಗೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆ | ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ

WhatsApp Group Join Now Telegram Group Join Now ಜಿ.ಪಂ ಹಾಗೂ ತಾ.ಪಂ ಚುನಾವಣೆ (Karnataka ZP TP Election) ಘೋಷಣೆ ಕುರಿತು ರಾಜ್ಯ ಸರ್ಕಾರದ ಪರವಾಗಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಅವರು ಮಹತ್ವದ ಮಾಹಿತಿ ನೀಡಿದ್ದು; ಈ ಕುರಿತ ನಿಖರ ಮಾಹಿತಿ ಇಲ್ಲಿದೆ… ಕಳೆದ ಮೂರೂವರೆ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಪಂಚಾಯತ್ (ಜಿ.ಪಂ) ಮತ್ತು ತಾಲ್ಲೂಕು ಪಂಚಾಯತ್ (ತಾ.ಪಂ) ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ … Read more

Low Interest Home Loan- ಕಡಿಮೆ ಬಡ್ಡಿಯಲ್ಲಿ ಹೋಮ್ ಲೋನ್ ಪಡೆಯುವ ಸರಳ ವಿಧಾನ | ಪ್ರಮುಖ ಬ್ಯಾಂಕುಗಳ ಪಟ್ಟಿ ಇಲ್ಲಿದೆ…

WhatsApp Group Join Now Telegram Group Join Now ಕಡಿಮೆ ಬಡ್ಡಿ ದರದಲ್ಲಿ (Low Interest) ಗೃಹ ಸಾಲ ಸಿಗಬೇಕೆಂದರೆ ಅನುಸರಿಸಬೇಕಾದ ಕ್ರಮಗಳೇನು? ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಕೆಲವು ಬ್ಯಾಂಕುಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಸಾಲವಿಲ್ಲದೇ ಮನೆ ಕಟ್ಟುವುದು ಇಂದು ಕಷ್ಟಸಾಧ್ಯ. ಮನೆ ಕಟ್ಟಲು ಜೀವಮಾನ ಪೂರ್ತಿ ಹಣ ಕೂಡಿಟ್ಟರೂ ಕೊಂಚವಾದರೂ ಸಾಲ ಮಾಡುವ ಪ್ರಮೇಯ ಬರುತ್ತದೆ. ಇದಕ್ಕೆಂದೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಲವು ವಸತಿ ಯೋಜನೆಗಳನ್ನು ಜಾರಿಗೊಳಿಸಿ, ಸಾಲ ಮತ್ತು … Read more

PUC Board Exam 2- ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ | ವಿದ್ಯಾರ್ಥಿಗಳಿಗೆ ವಿಶೇಷ ಸೂಚನೆಗಳು ಇಲ್ಲಿವೆ…

WhatsApp Group Join Now Telegram Group Join Now ಏಪ್ರಿಲ್ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ 2 ನಡೆಯುವ ಹಿನ್ನಲೆಯಲ್ಲಿ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಮಾರ್ಗಸೂಚಿ ಹೊರಡಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ನಾಳೆಯಿಂದ (ಏಪ್ರಿಲ್ 24) ದ್ವಿತೀಯ ಪಿಯುಸಿ ಪರೀಕ್ಷೆ-2 (PUC Exam-2) ಆರಂಭವಾಗಲಿದೆ. ಮೇ 8ರ ವರೆಗೆ ನಡೆಯಲಿರುವ ಈ ಪರೀಕ್ಷೆಯನ್ನು ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಬರೆಯಲಿದ್ದಾರೆ. ಈಗಾಗಲೇ ಪರೀಕ್ಷೆ-1 (PUC Exam-1) ಯಶಸ್ವಿಯಾಗಿ ಮುಕ್ತಾಯವಾಗಿ ಫಲಿತಾಂಶ ಕೂಡ ಪ್ರಕಟವಾಗಿದೆ. … Read more

Karnataka Arogya Sanjeevini- ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿಗೆ ಮಹತ್ವದ ಸೂಚನೆ | ನೋಂದಣಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಸರ್ಕಾರಿ ಆರೋಗ್ಯ ಸಂಜೀವಿನಿ ಯೋಜನೆಗೆ (Karnataka Arogya Sanjeevini) ಅಧಿಕೃತ ಚಾಲನೆ ನೀಡಿ, ಮಹತ್ವದ ಸುತ್ತೋಲೆ ಹೊರಡಿಸಿದೆ. ಈ ಯೋಜನೆಯ ನೋಂದಣಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಳೆದ ಏಪ್ರಿಲ್ 21ರಂದು ಮುಖ್ಯಮಂತ್ರಿ ಸಿದ್ದರಾಮಯಯ ಅವರು ಸರ್ಕಾರಿ ನೌಕರರ ಬಹುದಿನದ ಬೇಡಕೆಯಾಗಿದ್ದ ‘ಕರ್ನಾಟಕ ಆರೋಗ್ಯ ಸಂಜೀವಿನಿ’ ಯೋಜನೆಗೆ (Karnataka Arogya Sanjeevini Scheme -KASS) ಅಧಿಕೃತ ಚಾಲನೆ ನೀಡಿದ್ದಾರೆ. ನಗದು ರಹಿತ ಚಿಕಿತ್ಸೆ ಪಡೆಯುವ ಅವಕಾಶವನ್ನು … Read more

SSLC Result 2025- ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊಸ ಅಪ್ಡೇಟ್ | 10th ಪಾಸಾಗಲು ಶೇ.35ರಷ್ಟು ಅಂಕ ಕಡ್ಡಾಯ

WhatsApp Group Join Now Telegram Group Join Now ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದ (SSLC Result 2025) ನಿರೀಕ್ಷೆಯಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ನಿರ್ಣಾಯಕ ಘಳಿಗೆ ಸಮೀಪಿಸುತ್ತಿದ್ದು; ರಿಸೆಲ್ಟ್ ಕುರಿತ ಹೊಸ ಅಪ್ಡೇಟ್ (Exam Result Update) ಇಲ್ಲಿದೆ… 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ರಾಜ್ಯದ 8.96 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಉತ್ಸುಕತೆಯಿಂದ ಕಾಯುತ್ತಿದ್ದಾರೆ. ಇದೀಗ ಶಿಕ್ಷಣ ಸಚಿವರು ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (KSEAB) … Read more

Akshaya Tritiya 2025- ಅಕ್ಷಯ ತೃತೀಯ 2025: ಚಿನ್ನಾಭರಣ ಖರೀದಿಗೆ 12,000 ರೂ. ವರೆಗೂ ಭರ್ಜರಿ ಆಫರ್

WhatsApp Group Join Now Telegram Group Join Now ಏಪ್ರಿಲ್ 30ರ ಅಕ್ಷಯ ತೃತೀಯ ಹಬ್ಬದ ಪ್ರಯುಕ್ತ ಭೀಮ ಜುವೆಲರ್ ಹಾಗೂ ಜೋಯಾಲುಕ್ಕಾಸ್ ಆಭರಣ ಮಳಿಗೆಗಳು ವಿಶೇಷ ರಿಯಾಯಿತಿ ಹಾಗೂ ಭರ್ಜರಿ ಆಫರ್’ಗಳನ್ನು ಘೋಷಿಸಿವೆ. ಈ ಕುರಿತ ಮಾಹಿತಿ ಇಲ್ಲಿದೆ… ಭಾರತೀಯ ಧಾರ್ಮಿಕ ಆಚರಣೆಗಳಲ್ಲಿ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾಗಿರುವ ಅಕ್ಷಯ ತೃತೀಯ ಹಬ್ಬವು ಈ ಬಾರಿ ಏಪ್ರಿಲ್ 30ರಂದು ನಡೆಯಲಿದೆ. ಸಮೃದ್ಧಿ, ಸಂತೋಷದ ಸಂಕೇತವಾದ ಈ ದಿನದಲ್ಲಿ ಚಿನ್ನಾಭರಣ ಖರೀದಿಯನ್ನು ಶುಭದಾಯಕವೆಂದು ನಂಬಲಾಗುತ್ತದೆ. ಈ … Read more

Ration Card eKYC- ರೇಷನ್ ಕಾರ್ಡ್ ಹೊಂದಿರುವರರಿಗೆ ಸರ್ಕಾರದ ಪ್ರಮುಖ ಎಚ್ಚರಿಕೆ | ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ಮೂಲಕ ಮಹತ್ವದ ಸೂಚನೆ ನೀಡಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದ್ದು; ಪ್ರತೀ ತಿಂಗಳೂ ಸಾವಿರಾರು ರೇಷನ್ ಕಾರ್ಡುಗಳು ರದ್ದಾಗುತ್ತಿವೆ. ಹೀಗೆ ರದ್ದಾದ ರೇಷನ್ ಕಾರ್ಡ್ ಪಟ್ಟಿಯನ್ನು ಆಹಾರ ಇಲಾಖೆ ತಂತ್ರಾಂಶದಲ್ಲಿ ಪ್ರಕಟಿಸಲಾಗುತ್ತಿದೆ. ಇ-ಕೆವೈಸಿ ಕಡ್ಡಾಯ ಸರಕಾರದ ‘ಮಿತಿ’ಯನ್ನು ಮೀರಿ ವಾರ್ಷಿಕ ಆದಾಯ ಹೊಂದಿದವರು, … Read more

error: Content is protected !!