Karnataka Govt Order- ಸರ್ಕಾರಿ ನೌಕರರಿಗೆ ಮಹತ್ವದ ಆದೇಶ | ನಿವೃತ್ತಿ ಅಂಚಿನಲ್ಲಿರುವ ಈ ನೌಕರರ ವಿರುದ್ಧ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಎಚ್ಚರಿಕೆ…
WhatsApp Group Join Now Telegram Group Join Now ರಾಜ್ಯ ಸರ್ಕಾರವು ನಿವೃತ್ತಿ ಹೊಂದಲಿರುವ ಸರ್ಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರು ಸೇವೆಯಲ್ಲಿರುವಾಗ ಎಸಗಿದ ದುರ್ನಡತೆ, ಭ್ರಷ್ಟಾಚಾರ ಅಥವಾ ಶಿಸ್ತುಗೇಡಿತನದ ಘಟನೆಗಳಿಗೆ ಸಂಬಂಧಿಸಿದಂತೆ, ಅಂತಹ ನೌಕರರು ನಿವೃತ್ತಿ ಹೊಂದುವ ಮುನ್ನವೇ ಕ್ರಮಗಳನ್ನು ಆರಂಭಿಸಬೇಕು ಸರ್ಕಾರ ಎಂದು ಸೂಚಿಸಲಾಗಿದೆ. ವಿಳಂಬ, ನಿರ್ಲಕ್ಷ್ಯ ಅಥವಾ ರಾಜಕೀಯ ಪ್ರಭಾವದಿಂದ ಕ್ರಮ ಕೈಗೊಂಡಿಲ್ಲವೆಂದರೆ, ಅದನ್ನು ಸರ್ಕಾರ … Read more