Record Rainfall May 2025-ಒಂದು ವಾರ ಮಳೆ ಬಿಡುವು | ಮೇ ತಿಂಗಳು ರಾಜ್ಯದಲ್ಲಿ 54 ವರ್ಷದಲ್ಲೇ ದಾಖಲೆಯ ಮಳೆ

WhatsApp Group Join Now Telegram Group Join Now ರಾಜ್ಯದಲ್ಲಿ ರಚ್ಚೆ ಹಿಡಿದು ಸುರಿದ ಮಳೆ (Record Rainfall May 2025) ಒಂದು ವಾರ ಬಿಡುವು ಕೊಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ನ ಮಾಹಿತಿ ಇಲ್ಲಿದೆ… ಈ ವರ್ಷದ ಪೂರ್ವ ಮುಂಗಾರು ಮಳೆ ರಾಜ್ಯದಲ್ಲಿ ಅಪರೂಪದ ರೀತಿಯಲ್ಲಿ ಸಂಭವಿಸಿದ್ದು, 54 ವರ್ಷಗಳ ಮಳೆಯ ದಾಖಲೆಯನ್ನೇ ಮುರಿದಿದೆ. 2025ರ ಮೇ ತಿಂಗಳಲ್ಲಿ ಬಿದ್ದ ಮಳೆಯ ಪ್ರಮಾಣವು ರಾಜ್ಯದ ವಿವಿಧೆಡೆಗಳಲ್ಲಿ ಸಾರ್ವಕಾಲಿಕ ದಾಖಲೆಯನ್ನು … Read more

Ration Card Raddu- ರೇಷನ್ ಕಾರ್ಡ್ ರದ್ದು | ಸಿಎಂ ಖಡಕ್ ಸೂಚನೆ | ನಿಮ್ಮ ಕಾರ್ಡ್ ರದ್ದಾಗಿದೆಯಾ? ಈಗಲೇ ಚೆಕ್ ಮಾಡಿ

WhatsApp Group Join Now Telegram Group Join Now ಅನರ್ಹರ ರೇಷನ್ ಕಾರ್ಡು ರದ್ದು (Ration Card Raddu) ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಪಡಿತರ ಚೀಟಿಯ ಅರ್ಹತಾ ಮಾನದಂಡಗಳನ್ನು ಉಲ್ಲಂಘಿಸಿ ಸುಳ್ಳು ಮಾಹಿತಿ ಒದಗಿಸಿ ಪಡೆದಿರುವ ಬಿಪಿಎಲ್ ರೇಷನ್ ಕಾರ್ಡುಗಳನ್ನು ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಸಿಎಂ ಸೂಚನೆ ಏನು? 2025ರ ಮೇ 30ರಂದು … Read more

KCET Seat Matrix- ಕೆಸಿಇಟಿ ಆಪ್ಷನ್ ಎಂಟ್ರಿಗೆ ಕಂಟಕವಾದ ಸೀಟ್ ಮ್ಯಾಟ್ರಿಕ್ಸ್ | ಗಡುವು ಮುಗಿದರೂ ಎಚ್ಚೆತ್ತುಕೊಳ್ಳದ ಕಾಲೇಜುಗಳು | ಕೆಇಎ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆಗಾಗಿ ಲಕ್ಷಾಂತರ ವಿದ್ಯಾರ್ಥಿಗಳು ಕಾದು ಕೂತಿದ್ದಾರೆ. ಆದರೆ, ಈ ಪ್ರಕ್ರಿಯೆಗೆ ಸೀಟ್ ಮ್ಯಾಟ್ರಿಕ್ಸ್ ಕಂಟಕವಾಗಿ ಪರಿಣಮಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶ ಪ್ರಕಟಗೊಂಡು ಒಂದು ವಾರವಾದರೂ, ಸೀಟು ಹಂಚಿಕೆ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಇದಕ್ಕೆ ಸೀಟ್ ಮ್ಯಾಟ್ರಿಕ್ಸ್ ಕಂಟಕವಾಗಿದೆ ಪರಿಣಮಿಸಿದೆ. ಗಡುವು ಮುಗಿದರೂ ಕೆಇಎ ಕೈ ಸೇರದ ಸೀಟ್ ಮ್ಯಾಟ್ರಿಕ್ಸ್ ಹೌದು, … Read more

Karnataka Sub-Registrar- ನಾಳೆಯಿಂದ ರಜಾ ದಿನಗಳಲ್ಲೂ ಆಸ್ತಿ ನೋಂದಣಿ ಪ್ರಾರಂಭ | ಓಪನ್ ಇರಲಿದೆ ಸಬ್ ರಿಜಿಸ್ಟ್ರಾರ್ ಕಚೇರಿ

WhatsApp Group Join Now Telegram Group Join Now ಆಸ್ತಿ ನೋಂದಣಿಗೆ ಕರ್ನಾಟಕ ಸರ್ಕಾರ ಪ್ರಯೋಗಾತ್ಮಕ ಹೊಸ ಹೆಜ್ಜೆ ಇರಿಸಿದೆ. ಇನ್ಮುಂದೆ ವಾರದ ರಜಾ ದಿನಗಳಲ್ಲೂ ಆಸ್ತಿ ನೋಂದಣಿ (Karnataka Sub-Registrar) ನಡೆಯಲಿದೆ. ಈ ಕುತಿತ ಮಾಹಿತಿ ಇಲ್ಲಿದೆ… ನಾಳೆಯಿಂದ ಕರ್ನಾಟಕದಲ್ಲಿ ಆಸ್ತಿ ನೋಂದಣಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಮಹತ್ವದ ಬದಲಾವಣೆಯೊಂದು ಜಾರಿಗೆ ಬರಲಿದೆ. ರಾಜ್ಯದ ಎಲ್ಲಾ ಉಪ ನೋಂದಣಿ (Karnataka Sub-Registrar Office) ಕಚೇರಿಗಳು ಇನ್ನು ಮುಂದೆ 2ನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರಗಳಲ್ಲಿಯೂ … Read more

Vidyadhan Scholarship 2025- SSLC ನಂತರ ಪಿಯುಸಿ, ಪದವಿ ಶಿಕ್ಷಣಕ್ಕೆ ₹75,000 ವರೆಗೆ ಆರ್ಥಿಕ ನೆರವು | ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ಎಸ್‌ಎಸ್‌ಎಲ್‌ಸಿ ನಂತರ ಪಿಯುಸಿ ಹಾಗೂ ಪದವಿ ಶಿಕ್ಷಣ ಪಡೆಯಲು ಇಚ್ಛಿಸುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು (Vidyadhan Scholarship 2025) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಮಾಹಿತಿ ಇಲ್ಲಿದೆ… ಶೈಕ್ಷಣಿಕ ಪ್ರತಿಭೆ ಇದ್ದರೂ ಆರ್ಥಿಕ ಸಾಮರ್ಥ್ಯ ಇಲ್ಲದ ಕಾರಣಕ್ಕೆ ತಮ್ಮ ಕಲಿಯುವ ಕನಸುಗಳನ್ನು ಬಲಿ ನೀಡುವ ಸ್ಥಿತಿಯಲ್ಲಿರುವ ವಿದ್ಯಾರ್ಥಿಗಳಿಗೆ ಬೆಳಕು ನೀಡುವ ಸದುದ್ದೇಶದಿಂದ ‘ವಿದ್ಯಾಧನ್ ವಿದ್ಯಾರ್ಥಿವೇತನ ಯೋಜನೆ’ಯನ್ನು ಅನುಷ್ಠಾನಗೊಳಿಸಲಾಗಿದೆ. 2025ನೇ ಸಾಲಿಗೆ ಈ ಯೋಜನೆಯಡಿಯಲ್ಲಿ … Read more

KCET 2025 Counselling- ಕೆಸಿಇಟಿ 2025 ಸೀಟು ಹಂಚಿಕೆ ಹಾಗೂ ಕೌನ್ಸೆಲಿಂಗ್ ಪ್ರಕ್ರಿಯೆ | ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕೆಸಿಇಟಿ 2025 ಸೀಟು ಹಂಚಿಕೆ ಹಾಗೂ ಕೌನ್ಸಿಲಿಂಗ್ (KCET 2025 Counselling) ಪ್ರಕ್ರಿಯೆಗಾಗಿ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಲಕ್ಷಾಂತರ ಪಿಯು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025 (KCET – Karnataka Common Entrance Test) ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದೀಗ ಎಲ್ಲರ ದೃಷ್ಟಿಯೂ ವೃತ್ತಿಪರ ಕೋರ್ಸ್ಗಳ (ಇಂಜಿನಿಯರಿಂಗ್, ಫಾರ್ಮಸಿ, ಆಯುಷ್, ಕೃಷಿ ಮುಂತಾದವು) … Read more

Gram Panchayat B-Khata- ಅನಧಿಕೃತ ಆಸ್ತಿದಾರರಿಗೆ ಗುಡ್ ನ್ಯೂಸ್ | ಜುಲೈನಿಂದ ಗ್ರಾಮ ಪಂಚಾಯತಿ ಆಸ್ತಿಗಳಿಗೆ ಬಿ-ಖಾತೆ ವಿತರಣೆ

WhatsApp Group Join Now Telegram Group Join Now ಜುಲೈನಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅನಧಿಕೃತ ಆಸ್ತಿಗಳಿಗೆ ‘ಬಿ-ಖಾತೆ’ (Gram Panchayat B-Khata) ವಿತರಣೆ ಆರಂಭವಾಗಲಿದೆ. ಬಿ-ಖಾತೆ ಪ್ರಕ್ರಿಯೆ ಹೇಗೆ ನಡೆಲಿದೆ? ಇದರಿಂದೇನು ಪ್ರಯೋಜನ? ಮಾಹಿತಿ ಇಲ್ಲಿದೆ… ಗ್ರಾಮೀಣ ಭಾಗದ ಲಕ್ಷಾಂತರ ಅನಧಿಕೃತ ಆಸ್ತಿದಾರರಿಗೆ ಸರ್ಕಾರ ಶುಭಸುದ್ದಿ ನೀಡಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯ ಅನಧಿಕೃತ ನಿವೇಶನಗಳು, ಮನೆಗಳು, ಕಟ್ಟಡಗಳಿಗೆ ‘ಬಿ-ಖಾತೆ’ ವಿತರಿಸಲು ಸರ್ಕಾರ ಅಂತಿಮ ತೀರ್ಮಾನ ತೆಗೆದುಕೊಂಡಿದ್ದು, ಜುಲೈ ಎರಡನೇ ವಾರದಿಂದ ಈ ಪ್ರಕ್ರಿಯೆ ಆರಂಭವಾಗಲಿದೆ. … Read more

Free LPG Connection- ಮಹಿಳೆಯರಿಗೆ ಉಚಿತ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಅಡಿಗೆ ಅನಿಲ ಪಡೆಯಲು ಅರ್ಹ ಮಹಿಳೆಯರಿಗೆ ಅವಕಾಶ ನೀಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರಿಗೆ ಪಿಎಂ ಉಜ್ವಲ ಯೋಜನೆ (PMUY) ಅಡಿಯಲ್ಲಿ ಕೇಂದ್ರ ಸರ್ಕಾರವು ಉಚಿತ ಎಲ್.ಪಿ.ಜಿ (LPG) ಅಡಿಗೆ ಅನಿಲ ಸಂಪರ್ಕವನ್ನು ಒದಗಿಸುತ್ತದೆ. ಸಾಂಪ್ರದಾಯಿಕ ಇಂಧನಗಳ ಬಳಕೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಯಲು ಮತ್ತು ಪರಿಸರ ಸಂರಕ್ಷಣೆಗೆ ಸಹಕಾರಿಯಾಗುವ ಈ ಯೋಜನೆ ದೇಶದಾದ್ಯಂತ … Read more

Financial Rule Changes- ಜೂನ್ 1ರಿಂದ ಎಲ್‌ಪಿಜಿ ಸಿಲಿಂಡರ್, ಎಟಿಎಂ, ಕ್ರೆಡಿಟ್ ಕಾರ್ಡ್ ನಿಯಮಗಳು ಬದಲು | ಎಲ್ಲರೂ ತಿಳಿದಿರಬೇಕಾದ ಮಾಹಿತಿ

WhatsApp Group Join Now Telegram Group Join Now ಇದೇ ಜೂನ್ 1ರಿಂದ ಪ್ರಮುಖ ಹಣಕಾಸು ನಿಯಮಗಳಲ್ಲಿ (Financial Rule Changes) ಬದಲಾವಣೆಯಾಗಲಿದ್ದು; ಯಾವೆಲ್ಲ ನಿಯಮ ಬದಲಾಗಲಿವೆ? ಇದರಿಂದ ಜನಸಾಮಾನ್ಯರ ಮೇಲೆ ಪರಿಣಾಮವೇನು? ಎಂಬ ಮಾಹಿತಿ ಇಲ್ಲಿದೆ… ಪ್ರತಿ ತಿಂಗಳ ಮೊದಲ ದಿನಾಂಕದಲ್ಲಿ ಹಲವಾರು ಹಣಕಾಸು ಹಾಗೂ ಸೇವಾ ನಿಯಮಗಳು ಬದಲಾಗುತ್ತಲೇ ಇರುತ್ತವೆ. ಅದರಂತೆ ಈ ಜೂನ್ 1, 2025 ರಿಂದಲೂ ಕೆಲವು ಹಣಕಾಸು ನಿಯಮಗಳು ಬದಲಾವಣೆ ಆಗಲಿವೆ. ಈ ಬದಲಾವಣೆಗಳು ಸಾಮಾನ್ಯ ಜನರ ದಿನನಿತ್ಯದ … Read more

Guarantee Scheme Verification- ಜುಲೈ 2025ರಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆ ಬಂದ್ | ಗೃಹಲಕ್ಷ್ಮಿ, ಗೃಹಜ್ಯೋತಿ ನೆರವಿಗೆ ಕುತ್ತು

WhatsApp Group Join Now Telegram Group Join Now ಗ್ಯಾರಟಿ ಯೋಜನೆಗಳ ಸೋರಿಕೆ ತಡೆಯಲು ರಾಜ್ಯ ಸರ್ಕಾರ ಇದೇ ಜುಲೈನಿಂದ ಅನರ್ಹರರ ಶುದ್ಧಿಕರಣ ಕಾರ್ಯಕ್ಕೆ ಮುಂದಾಗಿದೆ. ಈ ಕುರಿತ ಸಂಪೂರ್ಣ ಮಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಐದು ಮಹತ್ವದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಲಕ್ಷಾಂತರ ಬಡ ಕುಟುಂಬಗಳಿಗೆ ಆರ್ಥಿಕ ನೆರವು ನೀಡುತ್ತಿವೆ. ಆದರೆ, ಇತ್ತೀಚೆಗೆ ಅನರ್ಹ ಫಲಾನುಭವಿಗಳು ಕೂಡ ಈ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪಗಳು … Read more

error: Content is protected !!