Karnataka SSLC Exam 2 Result- ಕರ್ನಾಟಕ SSLC ಪರೀಕ್ಷೆ-2 ಫಲಿತಾಂಶ ಪ್ರಕಟ | ವಿದ್ಯಾರ್ಥಿಗಳು ರಿಸಲ್ಟ್ ಹೀಗೆ ಚೆಕ್ ಮಾಡಿ…

WhatsApp Group Join Now Telegram Group Join Now ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ರ ಫಲಿತಾಂಶ (Karnataka SSLC Exam 2 Result) ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಕುರಿತ ಪ್ರಮುಖ ಮಾಹಿತಿ ಇಲ್ಲಿದೆ… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ (SSLC Exam-2) ಫಲಿತಾಂಶವನ್ನು ಇಂದು ಜೂನ್ 13, 2025 ರಂದು ಅಧಿಕೃತವಾಗಿ ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು KSEABನ … Read more

BCM Free Hostel- ಪಿಯುಸಿ, ಐಟಿಐ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಉಚಿತ ಬಿಸಿಎಂ ಹಾಸ್ಟೆಲ್ ಸೌಲಭ್ಯ | ಜೂನ್ 20ರೊಳಗೆ ಅರ್ಜಿ ಸಲ್ಲಿಸಿ…

WhatsApp Group Join Now Telegram Group Join Now ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ (BCM Free Hostel) ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…  ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಸುಲಭಗೊಳಿಸಲು ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಈ ಪೈಕಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಸರ್ಕಾರವು … Read more

KCET 2025 Counselling- ಕೆಸಿಇಟಿ 2025 ಕೌನ್ಸೆಲಿಂಗ್ ಹೊಸ ಅಪ್ಡೇಟ್ | ವಿದ್ಯಾರ್ಥಿಗಳು ಗಮನದಲ್ಲಿಡಬೇಕಾದ ಪ್ರಮುಖ ಅಂಶಗಳು ಇಲ್ಲಿವೆ…

WhatsApp Group Join Now Telegram Group Join Now ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸದ್ಯದಲ್ಲೇ ಕೆಸಿಇಟಿ ಕೌನ್ಸಿಲಿಂಗ್ (KCET 2025 Counselling) ಪ್ರಕ್ರಿಯೆ ಆರಂಭಿಸಲು ತಯಾರಿ ನಡೆಸಿದೆ. ವಿದ್ಯಾರ್ಥಿಗಳು ಗಮನದಲ್ಲಿಡಬೇಕಾದ ಪ್ರಮುಖ ಅಂಶಗಳ ಮಾಹಿತಿ ಇಲ್ಲಿದೆ… 2025ರ ಕರ್ನಾಟಕ ಕಾಮನ್ ಎಂಟ್ರನ್ಸ್ ಟೆಸ್ಟ್ (KCET) ಫಲಿತಾಂಶವನ್ನು ಮೇ 24 ರಂದು ಪ್ರಕಟಿಸಲಾಗಿದ್ದು, ಇದೀಗ ಕೌನ್ಸೆಲಿಂಗ್ ಪ್ರಕ್ರಿಯೆ ಜೂನ್ 25ರಿಂದ ಆರಂಭವಾಗಲಿರುವ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ. ಡಿಗ್ರಿ ಇಂಜಿನಿಯರಿಂಗ್, ವೈದ್ಯಕೀಯ, ಫಾರ್ಮಸಿ, ಅಗ್ರಿಕಲ್ಚರ್ ಸೇರಿದಂತೆ ವಿವಿಧ … Read more

Kharif Crop Insurance 2025- 2025-26 ಸಾಲಿನ ಮುಂಗಾರು ಹಂಗಾಮು ಬೆಳೆ ವಿಮೆ | ರೈತರೇ ಈಗಲೇ ಅರ್ಜಿ ಹಾಕಿ…

WhatsApp Group Join Now Telegram Group Join Now 2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಫಸಲ್ ಬೀಮಾ ಯೋಜನೆಯಡಿ (Kharif Crop Insurance 2025) ಬೆಳೆ ವಿಮೆಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿ ವರ್ಷ ರೈತರು ನೈಸರ್ಗಿಕ ವಿಪತ್ತುಗಳು, ಅತಿಯಾದ ಮಳೆ ಅಥವಾ ಬರದಂತಹ ಪರಿಸ್ಥಿತಿಗಳಲ್ಲಿ ಬೆಳೆ ನಷ್ಟ ಅನುಭವಿಸುತ್ತಾರೆ. ಇಂತಹ ಸಮಯದಲ್ಲಿ ಕೃಷಿಕರ ಆರ್ಥಿಕ ಸುರಕ್ಷತೆಗೆ ಆಸರೆಯಾಗುವ ‘ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY)’ ಅನ್ನು … Read more

SSC CGL 2025 Central Govt Jobs- ಪದವಿಧರರಿಗೆ ಕೇಂದ್ರ ಸರ್ಕಾರಿ ನೌಕರಿ | 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now SSC CGL 2025 ಪರೀಕ್ಷೆ  ಮೂಲಕ (SSC CGL 2025 Central Govt Jobs) ಕೇಂದ್ರ ಸರ್ಕಾರಿ 14,582 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿಧರರಿಗೆ ಇದೊಂದು ಸುವರ್ಣಾವಕಾಶವಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರಿ (Government of India) ಉದ್ಯೋಗಕ್ಕಾಗಿ ಕಾಯುತ್ತಿರುವ ಪದವಿಧರರಿಗೆ ಸುವರ್ಣಾವಕಾಶ ಒದಗಿ ಬಂದಿದೆ. ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (SSC) 2025ನೇ ಸಾಲಿನ Combined Graduate Level (CGL) … Read more

Karnataka Vidyadhan Scholarship- ಕರ್ನಾಟಕ ವಿದ್ಯಾಧನ್ | ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ₹75,000 ವರೆಗೆ ಆರ್ಥಿಕ ನೆರವು | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನ (Karnataka Vidyadhan Scholarship) ಯೋಜನೆಯಡಿಯಲ್ಲಿ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳು ಕೇವಲ ಆರ್ಥಿಕ ಪರಿಸ್ಥಿತಿಯ ಕಾರಣದಿಂದ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ಇಂತಹ ಸ್ಥಿತಿಯಲ್ಲಿರುವ ವಿದ್ಯಾರ್ಥಿಗಳಿಗೆ ಸಹಾಯದ ಕೈ ಚಾಚಲು ‘ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನ ಯೋಜನೆ 2025’ ಒಂದು ಶ್ರೇಷ್ಠ ಆರ್ಥಿಕ … Read more

Kusum-C Solar Scheme- ರೈತರ ಕೃಷಿ ಪಂಪ್‌ಸೆಟ್’ಗಳಿಗೆ ಇನ್ಮುಂದೆ ಹಗಲಲ್ಲಿ ಕರೆಂಟ್ | ಕುಸುಮ್-ಸಿ ಸೋಲಾರ್ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ರಾಜ್ಯ ಸರ್ಕಾರ ಕುಸುಮ್-ಸಿ ಯೋಜನೆಗೆ (Kusum-C Solar Scheme) ಅಧಿಕೃತ ಚಾಲನೆ ನೀಡಿದ್ದು; ಇದರಿಂದ ರೈತರ ಕೃಷಿಗೆ ಹಗಲು ಹೊತ್ತಿನಲ್ಲಿ ಕರೆಂಟ್ ಸಿಗಲಿದೆ. ಈ ಯೋಜನೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ಮುಂದೆ ರೈತರು ನೀರಾವರಿ ವಿದ್ಯುತ್‌ಗಾಗಿ ಪರಿತಪಿಸುವ ಅಗತ್ಯವಿಲ್ಲ. ನಿದ್ದೆಗೆಟ್ಟು ರಾತ್ರಿ ಇಡೀ ನೀರು ಹಾಯಿಸುವ ತಾಪತ್ರಯ ಇರುವುದಿಲ್ಲ. ಕೃಷಿ ಪಂಪ್‌ಸೆಟ್’ಗಳಿಗೆ ಹಗಲು ಹೊತ್ತಿನಲ್ಲೇ ಬರೋಬ್ಬರಿ 7 ತಾಸು ವಿದ್ಯುತ್ ಪೂರೈಸುವ ಮಹತ್ವದ ಯೋಜನೆಗೆ … Read more

SSLC Supplementary Exam 2 Result- ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ಫಲಿತಾಂಶ ಜೂನ್ 20ರೊಳಗೆ ಪ್ರಕಟ | KSEAB ಮಹತ್ವದ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ-2ರ ಫಲಿತಾಂಶ (SSLC Supplementary Exam 2 Result) ಪ್ರಕಟಣೆ ಕುರಿತ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಿಂದ ನಿಖರ ಮಾಹಿತಿ ಸಿಕ್ಕಿದೆ. ಈ ಕುರಿತ ವಿವರ ಇಲ್ಲಿದೆ… ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ SSLC ಪೂರಕ ಪರೀಕ್ಷೆ 2 (Supplementary Exam 2025) ಫಲಿತಾಂಶ ಪ್ರಕಟಣೆಗೆ ದಿನ ಎಣಿಕೆ ಶುರುವಾಗಿದೆ. ಈ ಪರೀಕ್ಷೆಯಲ್ಲಿ ಭಾಗವಹಿಸಿದ … Read more

Karnataka Heavy Rain Alert- ರಾಜ್ಯದಲ್ಲಿ 5 ದಿನ ಭಾರಿ ಮಳೆ ಮುನ್ಸೂಚನೆ | ಜೂನ್ 15ರ ವರೆಗೂ ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕರ್ನಾಟಕದಲ್ಲಿ ಇಂದಿನಿಂದ ನೈಋತ್ಯ ಮುಂಗಾರು ಚುರುಕಾಗಲಿದ್ದು; ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ (Karnataka Heavy Rain Alert) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಮತ್ತೆ ನೈಋತ್ಯ ಮುಂಗಾರು ಚುರುಕಾಗಿದ್ದು, ಹವಾಮಾನ ಇಲಾಖೆ ರಾಜ್ಯದ ಜನರಿಗೆ ಮುನ್ನೆಚ್ಚರಿಕೆ ಸೂಚನೆ ನೀಡಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, ಕೆಲವೆಡೆ ಗುಡುಗು-ಮಿಂಚಿನೊಂದಿಗೆ ಗಾಳಿಯ ಮಳೆ ಸುರಿಯುವ … Read more

Bagar Hukum Land Rights- ಬಗರ್ ಹುಕುಂ ಸರ್ಕಾರಿ ಭೂಮಿಗೆ ಅರ್ಜಿ ಸಲ್ಲಿಸಿದ ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಬಗರ್ ಹುಕುಂ ಯೋಜನೆಯಡಿ ಸರ್ಕಾರಿ ಭೂಮಿ ಹಕ್ಕುಪತ್ರಕ್ಕಾಗಿ (Bagar Hukum Land Rights) ಲಕ್ಷಾಂತರ ರೈತರು ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರ ಈ ಅರ್ಜಿಗಳ ಪರೀಶಿಲನೆ ನಡೆಸುತ್ತಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಲಕ್ಷಾಂತರ ರೈತರು ದಶಕಗಳಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಾ ಬದುಕು ನಡೆಸುತ್ತಿದ್ದಾರೆ. ಇಂತಹ ರೈತರಿಗೆ ಭೂಮಿ ಹಕ್ಕಾಗಿ ನೀಡಲು ಸರ್ಕಾರವು ‘ಬಗರ್ ಹುಕುಂ ಭೂಮಿ ಹಕ್ಕುಪತ್ರ’ ಯೋಜನೆ (Bagar Hukum … Read more

error: Content is protected !!