BPL Ration Card Update- ಹೊಸ ರೇಷನ್ ಕಾರ್ಡ್ ಅರ್ಜಿ | ಆಹಾರ ಇಲಾಖೆಯ ಮಹತ್ವದ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ರಾಜ್ಯಾದ್ಯಂತ ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸಲು ಕಾತರದಿಂದ ಕಾಯುತ್ತ ಕೂತಿರುವವರಿಗೆ ರಾಜ್ಯ ಸರ್ಕಾರ ಶಾಕಿಂಗ್ ನ್ಯೂಸ್ ನೀಡಿದೆ. ಬಿಪಿಎಲ್ ಸೇರಿದಂತೆ ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದ್ದು, ಸದ್ಯಕ್ಕೆ ಹೊಸ ಪಡಿತರ ಚೀಟಿ ಹಂಚಿಕೆ ಮಾಡಲ್ಲ ಎಂದು ಆಹಾರ ಇಲಾಖೆ ಹೇಳಿದೆ. ರಾಜ್ಯದಲ್ಲಿ ಬಿಪಿಎಲ್ (Below Poverty Line) ಪಡಿತರ ಚೀಟಿಗಾಗಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿಲ್ಲ. ಕಳೆದ ಎರಡು ವರ್ಷಗಳಿಂದ ತಾತ್ಕಾಲಿಕವಾಗಿ … Read more

Karnataka SSLC Result 2025- ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ: ಪ್ರಮುಖ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳು ಯಶಸ್ವಿಯಾಗಿ ಮುಗಿದಿವೆ. ಇದೀಗ ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ (KSEAB) ಈ ವರ್ಷ ಮೌಲ್ಯಮಾಪನ ಕಾರ್ಯವನ್ನು ಹಿಂದಿನ ವರ್ಷಕ್ಕಿಂತ ಕೊಂಚ ಬೇಗ ನಡೆಸಲಿದ್ದು; ಶೀಘ್ರದಲ್ಲೇ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶಗಳನ್ನು 2025ರ ಮೇ ಮೊದಲ ವಾರದಲ್ಲಿ ಪ್ರಕಟಿಸಲಾಗಬಹುದು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. … Read more

Karnataka April Rain- ಏಪ್ರಿಲ್ 1ರಿಂದ ರಾಜ್ಯಾದ್ಯಂತ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

WhatsApp Group Join Now Telegram Group Join Now ಯುಗಾದಿಯ ಬೆನ್ನಲ್ಲೇ ರಾಜ್ಯಾದ್ಯಂತ ಮಳೆಯಾಗಲಿದ್ದು; ಕಾದ ಕಾವಲಿಯಂತಾಗಿರುವ ಭೂಮಿಗೆ ತಂಪೆರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿಯಲ್ಲಿ ಏಪ್ರಿಲ್ 1ರಿಂದ 4ರ ವರೆಗೆ ಗುಡುಗು- ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಂಭವವಿದೆ. ಏಪ್ರಿಲ್ 2ರಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೀ … Read more

Bagair Hukum Arji- ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆರು ತಿಂಗಳ ಗಡುವು | ತಹಸೀಲ್ದಾರ್‌ಗಳಿಗೆ ಕಂದಾಯ ಸಚಿವರ ಚಾಟಿ

WhatsApp Group Join Now Telegram Group Join Now ಮುಂದಿನ ಆರು ತಿಂಗಳ ಒಳಗೆ ಬಗರ್‌ಹುಕುಂ (Bagair Hukum) ಅರ್ಜಿಗಳ ವಿಲೇವಾರಿ ಮಾಡಿ ಮುಗಿಸಿ ಭೂ ಮಂಜೂರಾತಿಗೆ ಅನುಕೂಲ ಮಾಡಿಕೊಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ತಹಸೀಲ್ದಾರರಿಗೆ ತಾಕೀತು ಮಾಡಿದ್ದಾರೆ… ರಾಜ್ಯದಲ್ಲಿ ಬಗರ್‌ಹುಕುಂ ಅರ್ಜಿಗಳನ್ನು ವಿಲೇವಾರಿ ಮಾಡುವ ಪ್ರಕ್ರಿಯೆಗೆ ವೇಗದ ಅಗತ್ಯವಿದ್ದು, ಮುಂದಿನ ಆರು ತಿಂಗಳೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಹಸೀಲ್ದಾರರಿಗೆ ಸ್ಪಷ್ಟ … Read more

KASS Free Health Care- ಇನ್ಮುಂದೆ ಸರ್ಕಾರಿ ನೌಕರರಿಗೆ ಉಚಿತ ಚಿಕಿತ್ಸೆ | ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸಂಪುಟ ಸಭೆ ನಿರ್ಣಯ

WhatsApp Group Join Now Telegram Group Join Now ಕಡೆಗೂ ರಾಜ್ಯ ಸರ್ಕಾರಿ ನೌಕರರ ಮಹತ್ವಾಕಾಂಕ್ಷಿ ಯೋಜನೆಯಾದ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯನ್ನು (Karnataka Arogya Sanjeevini Scheme KASS) ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯಿಸಿದೆ… ರಾಜ್ಯ ಸರಕಾರಿ ನೌಕರರು (Govt Employees) ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸುವ ಸದರಿ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯು 2021-22ನೇ ಸಾಲಿನ ಬಜೆಟ್’ನಲ್ಲಿ ಘೋಷಣೆಯಾಗಿ, 2021ರ … Read more

East Monsoon Rain- ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರ ಮಳೆ | ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ

WhatsApp Group Join Now Telegram Group Join Now ರಾಜ್ಯದಲ್ಲಿ ಈ ವರ್ಷ ಮಾರ್ಚ್’ನಿಂದ ಪೂರ್ವ ಮುಂಗಾರು ಮಳೆ ಆರಂಭಗೊ೦ಡಿದೆ. ರಾಜ್ಯದಲ್ಲಿ ವಾಡಿಕೆ ಪ್ರಕಾರ ಸರಾಸರಿ 8.8 ರಷ್ಟು ಮಳೆಯಾಗಬೇಕು. ಆದರೆ, ಈ ಬಾರಿ 14.8 ಸೆಂ.ಮೀ.ನಷ್ಟು ಮಳೆಯಾಗುವ ಮೂಲಕ ವಾಡಿಕೆ ಪ್ರಮಾಣಕ್ಕಿಂತ ಶೇ.69 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಪೈಕಿ ಕರಾವಳಿಯಲ್ಲಿ ಶೇ.49ರಷ್ಟು ಮಳೆ ಹೆಚ್ಚಾಗಿದ್ದರೆ, ಉತ್ತರ ಒಳನಾಡಿನಲ್ಲಿ ಕೇವಲ ಶೇ.5 ರಷ್ಟು ಮಳೆ ಸುರಿದಿದೆ. ದಕ್ಷಿಣ … Read more

RRB ALP Recruitment 2025- 9.970 ರೈಲ್ವೆ ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿ | 10ನೇ, ಐಟಿಐ, ಡಿಪ್ಲೋಮಾ ಅಭ್ಯರ್ಥಿಗಳಿಗೆ ಅವಕಾಶ

WhatsApp Group Join Now Telegram Group Join Now ರೈಲ್ವೆ ನೇಮಕಾತಿ ಮಂಡಳಿಯು (Railway Recruitment Board- RRB) ಮತ್ತೊಂದು ಬೃಹತ್ ನೇಮಕಾತಿ (Railway Recruitment) ಅಧಿಸೂಚನೆಯನ್ನು ಹೊರಡಿಸಿದೆ. ಕಳೆದ ಮಾರ್ಚ್ 19ರಂದು ಪ್ರಕಟಣೆ ಹೊರಡಿಸಿರುವ ಆರ್‌ಆರ್‌ಬಿ, ಒಟ್ಟು 9,970 ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದಾಗಿ ತಿಳಿಸಿದೆ. ದೇಶದ 16 ರೈಲ್ವೆ ವಿಭಾಗಗಳಲ್ಲಿ ಈ ನೇಮಕಾತಿ ನಡೆಯಲಿದೆ. ಕೋಲ್ಕತ ಮೆಟ್ರೋ ರೈಲಿಗಾಗಿ 255 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು; ಒಟ್ಟು ಹುದ್ದೆಗಳ ಸಂಖ್ಯೆ 10,195ಕ್ಕೆ … Read more

Pan Card for a Minor- 18 ವಯಸ್ಸಿನ ಒಳಗಿನ ಮಕ್ಕಳಿಗೂ ಇನ್ಮುಂದೆ ಪ್ಯಾನ್ ಕಾರ್ಡ್ ಕಡ್ಡಾಯ | ಇದರ ಪ್ರಯೋಜನವೇನು? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ Pan Card for a Minor

WhatsApp Group Join Now Telegram Group Join Now ಯಾವುದೇ ಹಣಕಾಸು ವ್ಯವಹಾರಗಳನ್ನು (Finance Issues) ಮಾಡಲು ಪ್ರತಿಯೊಬ್ಬರಿಗೂ ಪ್ಯಾನ್ ಕಾರ್ಡ್ ಕಡ್ಡಾಯವಾಗಿದ್ದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ, ಇನ್ನು ಮುಂದೆ 18 ವಯಸ್ಸಿನ ಒಳಗಿನ ಮಕ್ಕಳಿಗೂ ಕೂಡ ಹಣಕಾಸು ವ್ಯವಹಾರಗಳಿಗೆ ಪ್ಯಾನ್ ಕಾರ್ಡ್ ಕಡ್ಡಾಯವಾಗಿ ಮಾಡಿದ್ದು, ಇದರ ಪ್ರಯೋಜನಗಳೇನು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ಅಪ್ರಾಪ್ತ ವಯಸ್ಸಿನವರಿಗೂ ಪಾನ್ ಕಾರ್ಡ್ ಭಾರತದಲ್ಲಿ ಎಲ್ಲಾ ತೆರಿಗೆದಾರರು (Tax Payers) ಪ್ರತಿಯೊಂದು … Read more

ಕರ್ನಾಟಕ ವಿಧಾನಸಭೆಯ ವಿವಿಧ ಹುದ್ದೆಗಳಿಗೆ 4th, 7th, 10th ಹಾಗೂ ಪದವೀಧರರಿಂದ ಅರ್ಜಿ ಆಹ್ವಾನ Karnataka Assembly Recruitment 2024

WhatsApp Group Join Now Telegram Group Join Now Karnataka Assembly Recruitment 2024 : ಕರ್ನಾಟಕ ವಿಧಾನಸಭೆಯಲ್ಲಿ (Vidhana Soudha) ಸಹಾಯಕರು, ಕಂಪ್ಯೂಟರ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು; 7ನೇ ತರಗತಿ ಪಾಸಾದವರಿಂದ ಪದವೀಧರರ ವರೆಗೂ ಅರ್ಜಿ ಸಲ್ಲಸಲು ಅವಕಾಶ ನೀಡಲಾಗಿದೆ. ಹುದ್ದೆಗೆ ಅನುಗುಣವಾದ ವಿದ್ಯಾರ್ಹತೆ ಹೊಂದಿದವರು ಅಂಚೆ ಮೂಲಕ ಅರ್ಜಿ ಸಲ್ಲಿಸಲು ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿದೆ. ಹುದ್ದೆಗಳ ವಿವರ ಕರ್ನಾಟಕ ವಿಧಾನಸಭೆಯಲ್ಲಿ ವಿವಿಧ ಪದನಾಮದ ಒಟ್ಟು 37 ಹುದ್ದೆಗಳು ಖಾಲಿ ಇದ್ದು; … Read more

ಮಧುಮೇಹಿಗಳಿಗೆ ‘ಬೆಲ್ಲ’ ಆರೋಗ್ಯಕಾರಿಯೇ? | ಕಹಿಸತ್ಯ ಬಿಚ್ಚಿಟ್ಟ ಹೊಸ ಸಂಶೋಧನೆ Jaggery Poison for Diabetes Patients

WhatsApp Group Join Now Telegram Group Join Now Jaggery Poison for Diabetes Patients : ‘ನೈಸರ್ಗಿಕ ಸಿಹಿ’ (Natural sweetness) ಎಂದು ನಂಬಲಾಗಿರುವ ಬೆಲ್ಲ ಸೇವೆನೆ ಮಧುಮೇಹಿ ರೋಗಿಗಳಿಗೆ ಉತ್ತಮವೇ? ಬಹಳಷ್ಟು ಮಧುಮೇಹಿಗಳು ಬೆಲ್ಲ ಆರೋಗ್ಯಕಾರಿ, ಬೆಲ್ಲ ಔಷಧಿಯುಕ್ತ, ಬೆಲ್ಲ ನೈಸರ್ಗಿಕ ಸಿಹಿ ಎಂದೆಲ್ಲ ನಂಬಿದ್ದಾರೆ. ಹಲವು ಖನಿಜಾಂಶಗಳನ್ನು ಹೊಂದಿರುವ ಬೆಲ್ಲ ಮಧುಮೇಹಿ ಅಲ್ಲದವರಿಗೆ ಸಕ್ಕರೆಗಿಂತ ಉತ್ತಮ. ಜೀರ್ಣಕ್ರಿಯೆಗೆ ಪರಿಣಾಮಕಾರಿ. ಆದರೆ, ಮಧುಮೇಹಿಗಳಿಗೆ ಸಕ್ಕರೆ ಮತ್ತು ಬೆಲ್ಲ ಎರಡೂ ವಿಷವೇ ಅನ್ನುತ್ತದೆ ಇತ್ತೀಚಿನ … Read more

error: Content is protected !!