ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ | ಯಾರಿಗೆಲ್ಲ ಲ್ಯಾಪ್‌ಟಾಪ್ ಸಿಗಲಿದೆ? Free Laptop of SSLC toppers

WhatsApp Group Join Now Telegram Group Join Now Free Laptop of SSLC toppers : ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು (karnataka school examination and assessment board) 2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್’ಟಾಪ್ (Free Laptop) ನೀಡಲು ತಯಾರಿ ನಡಸಿದೆ. ಈ ಸಂಬ೦ಧ ಲ್ಯಾಪ್‌ಟಾಪ್ ಖರೀದಿಗಾಗಿ ಟೆಂಡರ್ ಆಹ್ವಾನಿಸಲಾಗಿದೆ. ಪ್ರತೀ ವರ್ಷದಂತೆ ಈ ವರ್ಷವೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ … Read more

ಸರ್ಕಾರಿ ನೌಕರರಿಗೆ ಆಗಸ್ಟ್’ನಿಂದ ಎಷ್ಟೆಷ್ಟು ಸಂಬಳ ಏರಿಕೆ ಆಗಲಿದೆ? ನಿಮ್ಮ ಮೊಬೈಲ್’ನಲ್ಲೇ ಹೀಗೆ ಚೆಕ್ ಮಾಡಿ… 7th Pay Commission Calculation

WhatsApp Group Join Now Telegram Group Join Now 7th Pay Commission Calculation : ಕರ್ನಾಟಕ ಸರಕಾರಿ ನೌಕರರಿಗೆ (Karnataka Govt Employees) ರಾಜ್ಯ ಸರ್ಕಾರವು 7ನೇ ವೇತನ ಆಯೋಗದ (7th Pay Commission) ವರದಿಯನ್ನು ಅನುಷ್ಠಾನಗೊಳಿಸಿದೆ. ಈ ಕುರಿತು ಈಗಾಗಲೇ ಸರ್ಕಾರದಿಂದ ಅಧಿಕೃತ ಆದೇಶವೂ ಪ್ರಕಟವಾಗಿದ್ದು; ಇದೇ ಆಗಸ್ಟ್ ತಿಂಗಳಿ೦ದ ನೌಕರರಿಗೆ ಪರಿಷ್ಕೃತ ಸಂಬಳ, ಭತ್ಯೆ, ಪಿಂಚಣಿ ಸೌಲಭ್ಯಗಳು ಲಭ್ಯವಾಗಲಿವೆ. ವೇತನ ಲೆಕ್ಕಾಚಾರಕ್ಕೆ ವೆಬ್‌ಸೈಟ್ ಲಾಂಚ್ ಎಲ್ಲಾ ಸರಕಾರಿ ನೌಕರರು ತಮಗೆ ಅನ್ವಯವಾಗುವ … Read more

ಹೋಮ್‌ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 10ನೇ ತರಗತಿ ಪಾಸಾದ್ರೆ ಅರ್ಜಿ ಹಾಕಿ Home Guard Recruitment Shivamogga

WhatsApp Group Join Now Telegram Group Join Now Home Guard Recruitment Shivamogga : 173 ಪುರುಷರು ಹಾಗೂ 16 ಮಹಿಳೆಯರು ಸೇರಿ ಒಟ್ಟು 189 ಹೋಮ್‌ಗಾರ್ಡ್ ಹುದ್ದೆಗಳಿಗೆ 10ನೇ ತರಗತಿ ಪಾಸಾದ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಗೃಹರಕ್ಷಕ ದಳದಲ್ಲಿ (Gruharakshaka Dala) ಸೇವೆ ಸಲ್ಲಿಸಬಯಸುವ ಆಸಕ್ತರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವ ಮೂಲಕ ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ನೇಮಕಾತಿ ಕುರಿತ ಸಂಕ್ಷಿಪ್ತ ವಿವರ ನೇಮಕಾತಿ ಸಂಸ್ಥೆ : ಗೃಹರಕ್ಷಕ ದಳ, ಶಿವಮೊಗ್ಗ … Read more

ಮೀನುಗಾರಿಕೆ ಸಹಾಯಧನಕ್ಕೆ ರೈತರಿಂದ ಅರ್ಜಿ ಆಹ್ವಾನ | ಮತ್ಸ್ಯ ಸಂಪದ ಯೋಜನೆಯಡಿ ಇಂದೇ ಅರ್ಜಿ ಸಲ್ಲಿಸಿ PM Matsya Sampada Yojana PMMSY

WhatsApp Group Join Now Telegram Group Join Now PM Matsya Sampada Yojana PMMSY : 2024-25ನೇ ಸಾಲಿನ ‘ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ’ (Pradhan Mantri Matsya Sampada Yojana – PMMSY) ಅಡಿಯಲ್ಲಿ ವಿವಿಧ ಮೀನು ಕೃಷಿ ಚಟುವಟಿಗಳಿಗೆ ಸಹಾಯಧನ (Fish Farming Subsidy) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಎಷ್ಟು ಸಹಾಯಧನ? ಯಾವ್ಯಾವ ಜಲಕೃಷಿ ಚಟುವಟಿಕೆಗಳಿಗೆ ಎಷ್ಟೆಷ್ಟು ಸಬ್ಸಿಡಿ ಸಿಗಲಿದೆ? ಎಂಬ ಸಂಪೂರ್ಣ ಮಾಹಿತಿಯನ್ನು ಈ … Read more

PUC ಪಾಸಾದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ₹52,000 ಆರ್ಥಿಕ ನೆರವು | ಪಿಎಂ ಉಷಾ ವಿದ್ಯಾರ್ಥಿವೇತನ | ಈಗಲೇ ಅರ್ಜಿ ಹಾಕಿ… PM Usha Scholarship 2024 Govt of india

WhatsApp Group Join Now Telegram Group Join Now PM Usha Scholarship 2024 Govt of india : ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯವು ಕೊಡಮಾಡಲ್ಪಡುವ ವಿದ್ಯಾರ್ಥಿವೇತನಕ್ಕೆ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಧಾನಮಂತ್ರಿ ಉಷಾ ವಿದ್ಯಾರ್ಥಿವೇತನ 2024-24ನೇ (Prime Minister Usha Scholarship 2024-24) ಸಾಲಿನ ಈ ಸ್ಕಾಲರ್‌ಶಿಪ್ ಯೋಜನೆಯಡಿ ಒಟ್ಟು 52,000 ರೂಪಾಯಿ ಆರ್ಥಿಕ ನೆರವು (Financial Assistance) ಸಿಗಲಿದ್ದು; ಅರ್ಹ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ದ್ವಿತೀಯ … Read more

ಎಸ್ಸೆಸ್ಸೆಲ್ಸಿ, ಪಿಯುಸಿ, ಪದವೀಧರರಿಂದ ಪಶುಪಾಲನಾ ನಿಗಮದ 2,250 ಹುದ್ದೆಗಳಿಗೆ ಅರ್ಜಿ ಆಹ್ವಾನ Bharatiya Pashupalan Nigam Recruitment 2024

WhatsApp Group Join Now Telegram Group Join Now Bharatiya Pashupalan Nigam Recruitment 2024 : ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ (BPNL Recruitment 2024) ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬರೋಬ್ಬರಿ 2,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (Bhartiya Pashupalan Nigam Ltd … Read more

ಸರ್ಕಾರಿ ನೌಕರರಿಗೆ ಆಗಸ್ಟ್’ನಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿ | ಯಾರಿಗೆಲ್ಲ ಸಿಗಲಿದೆ ಉಚಿತ ಚಿಕಿತ್ಸೆ? Karnataka Arogya Sanjeevini Scheme

WhatsApp Group Join Now Telegram Group Join Now Karnataka Arogya Sanjeevini Scheme : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹತ್ವದ ಮೂರು ಬೇಡಿಕೆಗಳ ಪೈಕಿ ರಾಜ್ಯ ಸರ್ಕಾರ ಈಗಾಗಲೇ 7ನೇ ವೇತನ ಆಯೋಗದ (7th Pay Commission) ವರದಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಅದೇ ರೀತಿ ಇನ್ನೊಂದು ಪ್ರಮುಖ ಬೇಡಿಕೆಯಾದ ಹೊಸ ಪಿಂಚಣಿ ರದ್ದುಗೊಳಿಸಿ ಹೊಸ ಪಿಂಚಣಿ ಯೋಜನೆಯನ್ನು (New Pension Scheme – NPS) ಮರುಸ್ಥಾಪಿಸುವ ಪ್ರಯತ್ನ ಕೂಡ … Read more

ಕೃಷಿ ಇಲಾಖೆಯ 1,138 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ | ಪಿಯುಸಿ ಪಾಸಾದವರಿಗೂ ಅವಕಾಶ Karnataka Agri Officers Recruitment 2024

WhatsApp Group Join Now Telegram Group Join Now Karnataka Agri Officers Recruitment 2024 : ಸಚಿವ ಸಂಪುಟ ಸಭೆಯಲ್ಲಿ (Cabinet meeting) ರಾಜ್ಯ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೃಷಿ ಇಲಾಖೆಯಲ್ಲಿ (Agriculture Department) ಖಾಲಿ ಇರುವ 1,100ಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅನುಮೋದನೆ ದೊರೆತಿರುವ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊ೦ಡಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ… ಕಳೆದ ಜುಲೈ 24ರಂದು ನಡೆದ ಸಚಿವ ಸಂಪುಟದಲ್ಲಿ ಶಾಸಕ ಎಚ್ ಡಿ ರೇವಣ್ಣ … Read more

ಮನೆ ಮನೆಗೂ ಸೂರ್ಯ ಘರ್ ಉಚಿತ ಸೋಲಾರ್ ವಿದ್ಯುತ್ | ಈಗಲೇ ಅರ್ಜಿ ಸಲ್ಲಿಸಿ… Free Solar Rooftop Yojana 2024

WhatsApp Group Join Now Telegram Group Join Now Free Solar Rooftop Yojana 2024 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಜುಲೈ 23ರಂದು ಮಂಡಿಸಿರುವ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್’ನಲ್ಲಿ (Union Budget 2024-25) ಪ್ರತಿ ತಿಂಗಳು 300 ಯೂನಿಟ್‌ಗಳ ವರೆಗೆ ಉಚಿತ ಸೋಲಾರ್ ವಿದ್ಯುತ್ ಯೋಜನೆಗೆ (Free solar electricity Yojana) ಅಧಿಕೃತ ಚಾಲನೆ ನೀಡಿದ್ದಾರೆ. ಕಳೆದ ಫೆಬ್ರುವರಿಯಲ್ಲಿ ಮಂಡಿಸಿದ್ದ ಕೇಂದ್ರ ಮಧ್ಯಂತರ ಬಜೆಟ್‌ನಲ್ಲಿ ‘ಪ್ರಧಾನಮಂತ್ರಿ … Read more

1,29,465 ಮಹಿಳೆಯರಿಗಿಲ್ಲ ಗೃಹಲಕ್ಷ್ಮಿ ಹಣ | 10 ದಿನಗಳಲ್ಲಿ ಜೂನ್-ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮಾ Gruha Lakshmi Scheme Karnataka

WhatsApp Group Join Now Telegram Group Join Now Gruha Lakshmi Scheme Karnataka : ಗೃಹಲಕ್ಷ್ಮಿ ಹಣಕ್ಕಾಗಿ ಮಹಿಳೆಯರ ಪರದಾಟ ದಿನೇ ದಿನೆ ಹೆಚ್ಚಾಗುತ್ತಿದೆ. ಜೂನ್ ಹಾಗೂ ಜುಲೈ ತಿಂಗಳ ಹಣ ಜಮೆಯಾಗದಿರುವ ಲಕ್ಷಾಂತರ ಫಲಾನುಭವಿ ಮಹಿಳೆಯರು (Beneficiary womens) ನಿತ್ಯವೂ ಬ್ಯಾಂಕು, ಅಂಚೆ ಕಚೇರಿ, ಅಂಗನವಾಡಿ ಕೇಂದ್ರಗಳಿಗೆ ಅಲೆಯುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆ ಸ್ಥಗಿತವಾಯಿತಾ? ಎಂಬ ವದಂತಿ ಕೂಡ ಹಳ್ಳಿಗಳಲ್ಲಿ ಹರಿದಾಡುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ಬಾರದ ಕಾರಣಕ್ಕೆ ಯೋಜನೆಯನ್ನು … Read more

error: Content is protected !!