Daughter Property Rights- ತಂದೆಯ ಈ ಆಸ್ತಿಗಳ ಮೇಲೆ ಮಗಳಿಗೆ ಹಕ್ಕಿಲ್ಲ | ಎಲ್ಲ ಮಹಿಳೆಯರೂ ತಿಳಿದಿರಲೇಬೇಕಾದ ಕಾನೂನು ಮಾಹಿತಿ

WhatsApp Group Join Now Telegram Group Join Now ತಂದೆಯ ಎಲ್ಲಾ ಆಸ್ತಿಗೂ ಮಗಳು (Daughter Property Rights) ಹಕ್ಕುದಾರಳು. ಆದರೆ, ಕೆಲವು ಸ್ವತ್ತುಗಳಲ್ಲಿ ಆಕೆಗೆ ಯಾವುದೇ ಹಕ್ಕಿಲ್ಲ. ಹಾಗಿದ್ದರೆ, ಯಾವೆಲ್ಲ ಆಸ್ತಿಗಳಿಗೆ ಮಗಳಿಗೆ ಹಕ್ಕಿಲ್ಲ? ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತದಲ್ಲಿ ಹೆಣ್ಣುಮಕ್ಕಳಿಗೆ ಆಸ್ತಿ ಹಕ್ಕುಗಳ ಬಗ್ಗೆ ಇಂದಿಗೂ ಸ್ಪಷ್ಟ ಅರಿವು ಇಲ್ಲದ ಹಲವರು ಬೇರೆಯವರ ನಿರ್ಧಾರಕ್ಕೆ ಒಳಪಡುತ್ತಿದ್ದಾರೆ. ‘ಹೆಣ್ಣು ಮಕ್ಕಳು ಬೇರೆ ಮನೆಗೆ ಹೋಗುವವರು. ಮದುವೆ ಮಾಡಿಕೊಟ್ಟರೆ ಸಾಕು’ ಎಂಬ ಅನಾರೋಗ್ಯಕರ ಮನೋಭಾವನೆ ಇನ್ನೂ … Read more

Panchamitra Whatsapp- ‘ವಾಟ್ಸಾಪ್’ನಲ್ಲೇ ಗ್ರಾಮ ಪಂಚಾಯತ್ ಸೇವೆಗಳು | ಈ ನಂಬರ್‌ಗೆ ಹಾಯ್ ಅಂತ ಕಳಿಸಿದರೆ ಕುಳಿತಲ್ಲೇ ಪರಿಹಾರ

WhatsApp Group Join Now Telegram Group Join Now ರಾಜ್ಯ ಸರ್ಕಾರ ಪಂಚಮಿತ್ರ ವಾಟ್ಸಾಪ್ ಚಾಟ್ (Panchamitra WhatsApp Chat) ಸೇವೆ ಆರಂಭಿಸಿದ್ದು; ವಾಟ್ಸಾಪ್ ಮೂಲಕವೇ ಗ್ರಾಮ ಪಂಚಾಯತಿ ಸೇವೆಗಳನ್ನು (Grama panchayat Service) ಪಡೆಯಬಹುದಾಗಿದೆ… ಗ್ರಾಮೀಣ ಭಾಗದ ಜನತೆಗೆ ವಿವಿಧ ಸರ್ಕಾರಿ ಸೇವೆಗಳಿಗಾಗಿ ಗ್ರಾಮ ಪಂಚಾಯತಿ ಕಚೇರಿಗೆ ಹೋಗಿ ಅರ್ಜಿ ಸಲ್ಲಿಕೆ ಅಥವಾ ದೂರು ನೀಡುವಂತಹ ವ್ಯವಸ್ಥೆ ಇತ್ತು. ಆದರೆ, ಈಗ ಎಲ್ಲ ಸೇವೆಗಳನ್ನು ನೇರವಾಗಿ ವಾಟ್ಸಾಪ್‌ನಲ್ಲಿ ಪಡೆಯಬಹುದಾಗಿದೆ. ರಾಜ್ಯ ಸರ್ಕಾರ ಇದಕ್ಕಾಗಿ ಪಂಚಮಿತ್ರ ವಾಟ್ಸಾಪ್ … Read more

Karnataka Heavy Rain Alert- ಮುಂದಿನ 7 ದಿನ ಕರ್ನಾಟಕದಲ್ಲಿ ಭಾರಿ ಮಳೆಯ ಅಬ್ಬರ | ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ

WhatsApp Group Join Now Telegram Group Join Now ಮುಂದಿನ 7 ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು; (Karnataka Heavy Rain Alert) ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯ ಆರ್ಭಟದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮುಂದಿನ ಏಳು ದಿನಗಳ ಕಾಲ ಭಾರಿ ಮಳೆಯ … Read more

Gruhalakshmi Scheme 2025- ‘ಗೃಹಲಕ್ಷ್ಮೀ’ ಯೋಜನೆ ₹2000 ರೂಪಾಯಿ ಜಮೆ | 50,000 ಕೋಟಿ ಧನಸಹಾಯ

WhatsApp Group Join Now Telegram Group Join Now ಕೆಲವು ತಿಂಗಳಿಂದ ‘ಗೃಹಲಕ್ಷ್ಮೀ’ ಯೋಜನೆ (Gruhalakshmi Scheme 2025) ಬಾಕಿ ಹಣಕ್ಕಾಗಿ ಕಾಯುತ್ತಿದ್ದವರಿಗೆ ನಿನ್ನೆ ಮೇ 19ರಂದು ಸರ್ಕಾರ 2000 ರೂಪಾಯಿ ಜಮೆ ಮಾಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಇದೇ ಮೇ 20ಕ್ಕೆ ರಾಜ್ಯ ಸರ್ಕಾರಕ್ಕೆ ಭರ್ತಿ ಎರಡು ವರ್ಷ ಸಂದಿದೆ. 2ನೇ ವರ್ಷದ ಸಾಧನಾ ಸಮಾವೇಶವನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಇಂದು ಜರಗುತ್ತಿದೆ. ಈ ಹಿನ್ನಲೆಯಲ್ಲಿ ಒಂದೆಡೆ ಪಂಚ ಗ್ಯಾರಂಟಿ ಯೋಜನೆಗಳ ಜಾಹೀರಾತುಗಳು ಕಂಗೊಳಿಸುತ್ತಿದ್ದರೆ, … Read more

KCET 2025 Result- ಕೆಸಿಇಟಿ ಫಲಿತಾಂಶ ಮೇ 21ಕ್ಕೆ ನಿರ್ಧಾರ | ಈ ವಾರದಲ್ಲೇ ರಿಸಲ್ಟ್ ಪ್ರಕಟ

WhatsApp Group Join Now Telegram Group Join Now ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಕೆಸಿಇಟಿ ಫಲಿತಾಂಶ (KCET 2025 Result) ಪ್ರಕಟಣೆ ದಿನಾಂಕ ಕಡೆಗೂ ನಿರ್ಧಾವಾಗಿದೆ. ಈ ವಾರದಲ್ಲೇ ರಿಸಲ್ಟ್ ಪ್ರಕಟವಾಗಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (KCET 2025) ಫಲಿತಾಂಶ ಈ ವಾರದಲ್ಲೇ ಯಾವುದೇ ಕ್ಷಣದಲ್ಲಾದರೂ ಪ್ರಕಟವಾಗುವ ಸಾಧ್ಯತೆ ಇದೆ. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಮತ್ತು ಇತರ ತಾಂತ್ರಿಕ ವೃತ್ತಿಪರ ಕೋರ್ಸ್’ಗಳ ಪ್ರವೇಶಕ್ಕಾಗಿ ಈ … Read more

PMAY 2025 Application- ಸ್ವಂತ ಮನೆ ನಿರ್ಮಾಣಕ್ಕೆ ಸರ್ಕಾರದ ಸಬ್ಸಿಡಿ ಸಾಲ ಸೌಲಭ್ಯ | ಪಿಎಂ ಆವಾಸ್ ಯೋಜನೆ ಅರ್ಜಿ ಆಹ್ವಾನ…

WhatsApp Group Join Now Telegram Group Join Now ಪಿಎಂ ಆವಾಸ್ ಯೋಜನೆಯ (Pradhan Mantri Awas Yojana-PMAY) ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ವಿಸತರಿಸಲಾಗಿದೆ. ಈ ಯೋಜನೆಯಡಿ ಸ್ವಂತ ನಿರ್ಮಾಣ ಮಾಡಿಕೊಳ್ಳುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಸ್ವಂತ ಮನೆ ಹೊಂದುವುದು ಪ್ರತಿಯೊಬ್ಬರ ಕನಸು. ಈ ಕನಸನ್ನು ಸಾಕಾರಗೊಳಿಸಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳಲ್ಲಿ ಪ್ರಮುಖವಾದದು ಪ್ರಧಾನ ಮಂತ್ರಿ ಆವಾಸ್ ಯೋಜನೆಯೂ (Pradhan Mantri Awas Yojana-PMAY) ಒಂದು. 31-03-2022ರ ವರೆಗೆ … Read more

Karnataka Heavy Rain Alert- ವಾಯುಭಾರ ಕುಸಿತ | ಕರ್ನಾಟಕದಲ್ಲಿ ಐದು ದಿನ ಸಿಕ್ಕಾಪಟ್ಟೆ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

WhatsApp Group Join Now Telegram Group Join Now ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ (Air pressure drop) ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ (Meteorological department warning) ನೀಡಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮುಂಗಾರು ಮಳೆಗೆ ಮುನ್ನವೇ ಭಾರೀ ಮಳೆ ಸುರಿಯತೊಡಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 22ರ ವರೆಗೆ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ … Read more

Flipkart Scholarship 2025- ಫ್ಲಿಪ್‌ಕಾರ್ಟ್ ಸ್ಕಾಲರ್‌ಶಿಪ್ 2025: ವಿದ್ಯಾರ್ಥಿಗಳಿಗೆ ₹50,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

WhatsApp Group Join Now Telegram Group Join Now Flipkart Foundation ನವರು ವಿಶೇಷ ವಿದ್ಯಾರ್ಥಿವೇತನ (Scholarship) ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ‘ಫ್ಲಿಪ್‌ಕಾರ್ಟ್ ಫೌಂಡೇಶನ್’ನವರು Flipkart Scholarship ಎಂಬ ವಿಶಿಷ್ಟ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಕಟಿಸಿದೆ. ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ರೂ.50,000ರಷ್ಟು ಆರ್ಥಿಕ ನೆರವು ಒದಗಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಅವರ ಉನ್ನತ ಶಿಕ್ಷಣದ ಕನಸುಗಳನ್ನು ನೆರವೇರಿಸಿಕೊಳ್ಳಲು ನೆರವಾಗುವುದು ಈ … Read more

Cyclone Alert- ಸೈಕ್ಲೋನ್ ಎಫೆಕ್ಟ್ | ಕರ್ನಾಟಕದಲ್ಲಿ ಬಿರುಸಿನ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

WhatsApp Group Join Now Telegram Group Join Now ಅರಬ್ಬಿ ಸಮುದ್ರದಲ್ಲಿ ಉಂಟಾದ ಚಂಡಮಾರುತದ (Cyclone) ಪ್ರಭಾವದಿಂದ ಕರ್ನಾಟಕದಲ್ಲಿ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD forecast) ನೀಡಿದೆ… ಕರ್ನಾಟಕದಲ್ಲಿ ಮುಂಗಾರು ಮುನ್ನೆಚ್ಚರಿಕೆ ಘೋಷಣೆಯೊಂದಿಗೆ ಸಹಜವಾಗಿ ಬಿರುಸಿನ ಮಳೆ ಆರಂಭವಾಗಿದೆ. ಅರಬ್ಬಿ ಸಮುದ್ರದಲ್ಲಿ ನಿರ್ಮಾಣವಾಗುತ್ತಿರುವ ವಾಯುಭಾರ ಕುಸಿತವು ಕರ್ನಾಟಕದಲ್ಲಿ ಬಿರುಸಿನ ಮಳೆಗೆ ಪ್ರಮುಖ ಕಾರಣವಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ವರದಿಯ ಪ್ರಕಾರ, ಈ ವಾಯುಭಾರ ಕುಸಿತವು ಮೇ 21ರ … Read more

Free Hostel Admission- ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ (Backward Classes) ಮೆಟ್ರಿಕ್ ಪೂರ್ವ ಉಚಿತ ಹಾಸ್ಟೆಲ್ (Pre-Matric Hostels) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (Backward Classes Welfare Department) ಪ್ರತಿವರ್ಷದಂತೆ ಈ ವರ್ಷವೂ ಮೆಟ್ರಿಕ್ ಪೂರ್ವ ಹಂತದ ವಿದ್ಯಾರ್ಥಿಗಳಿಗಾಗಿ ಉಚಿತ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ (ಹಾಸ್ಟೆಲ್‌ಗಳಲ್ಲಿ) ಪ್ರವೇಶ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ರಾಜ್ಯದಲ್ಲಿ … Read more

error: Content is protected !!