SSLC ಪಾಸಾದವರಿಗೆ ಕರ್ನಾಟಕದಲ್ಲಿ 1,940 ಪೋಸ್ಟ್ ಮ್ಯಾನ್ ಹುದ್ದೆಗಳು | ಯಾವ ಜಿಲ್ಲೆಗೆ ಎಷ್ಟು ಹುದ್ದೆ? ಇಲ್ಲಿದೆ ಮಾಹಿತಿ… Karnataka Post Master Recruitment 2024

WhatsApp Group Join Now Telegram Group Join Now Karnataka Post Master Recruitment 2024 : ಅಂಚೆ ಇಲಾಖೆ (IndiaPost) ಮತ್ತೊಂದು ಬೃಹತ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ದೇಶಾದ್ಯಂತ ಒಟ್ಟು 44,248 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಇದರಲ್ಲಿ ಕರ್ನಾಟಕಕ್ಕೆ (Karnataka Postal Circle) 1,940 ಹುದ್ದೆಗಳನ್ನು ಮೀಸಲಿಡಲಾಗಿದ್ದು; 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಆಸಕ್ತರು ಆಗಸ್ಟ್ 5, 2024ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಅಂಚೆ … Read more

ಮಳೆಯಿಂದ ಮನೆ ಹಾನಿಯಾದರೆ ಸರ್ಕಾರದಿಂದಲೇ ಹೊಸಮನೆ ನಿರ್ಮಾಣ | ಮಳೆಹಾನಿ ಪರಿಹಾರದ ಪಟ್ಟಿ Rain Damage Compensation List

WhatsApp Group Join Now Telegram Group Join Now Rain Damage Compensation List : ರಾಜ್ಯಾದ್ಯ೦ತ ಮಳೆಯಬ್ಬರ ಜೋರಾಗಿದೆ. ಮಲೆನಾಡು, ಕರಾವಳಿ ಭಾಗದಲ್ಲಂತೂ ಗುಡ್ಡ ಕುಸಿತ, ಪ್ರವಾಹ ಭೀತಿ ಎದುರಾಗಿದೆ. ಉತ್ತರ ಕರ್ನಾಟಕದ ಭಾಗದಲ್ಲೂ ವಾರದಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆ ಹಲವು ಅನಾಹುತ ಸೃಷ್ಟಿಸಿದೆ. ಬೆಳೆನಷ್ಟ (Crop Loss), ಮನೆ ಹಾನಿಯಾಗಿದ್ದು (House Damage) ಜನಜೀವನ ಅಸ್ತವ್ಯಸ್ತವಾಗಿದೆ. ಈ ಸರಣಿ ಅನಾಹುತದಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ಮಳೆಯಿಂದಾದ ನಷ್ಟ ಪರಿಹಾರ ನೀಡಲು ಮುಂದಾಗಿದೆ. ಮಳೆಹಾನಿ … Read more

ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ | ಜಿಲ್ಲಾವಾರು ಖಾಲಿ ಹುದ್ದೆಗಳ ಪಟ್ಟಿ Anganwadi Recruitment District wise list

WhatsApp Group Join Now Telegram Group Join Now Anganwadi Recruitment District wise list : ರಾಜ್ಯದಲ್ಲಿ ಖಾಲಿ ಇರುವ ಅಂಗನವಾಡಿ ಶಿಕ್ಷಕಿಯರು (Anganwadi teachers), ಸಹಾಯಕಿಯರ (Anganwadi assistant) ನೇಮಕಾತಿಗೆ ರಾಜ್ಯ ಸರಕಾರ ಸಕಲ ಸಿದ್ಧತೆ ನಡೆಸಿದೆ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ರಾಜ್ಯದಲ್ಲಿ ಖಾಲಿ ಇರುವ 13,593 ಅಂಗನವಾಡಿ ಹುದ್ದೆಗಳ ನೇಮಕ (Recruitment of Anganwadi Posts) ಪ್ರಕ್ರಿಯೆ ನಡೆಸುವಂತೆ … Read more

ವಿಜಯಪುರ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | 10th ಪಾಸಾದವರಿಗೂ ಅವಕಾಶ Shri Siddheshwar Co-operative Bank Recruitment 2024

WhatsApp Group Join Now Telegram Group Join Now Shri Siddheshwar Co-operative Bank Recruitment 2024 : ರಾಜ್ಯದ ಪ್ರತಿಷ್ಠಿತ ಸಹಕಾರ ಬ್ಯಾಂಕುಗಳಲ್ಲಿ ಒಂದಾಗಿರುವ ವಿಜಯಪುರದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಅಟೆಂಡರ್, ಕಿರಿಯ ಸಹಾಯಕರು ಹಾಗೂ ಚಾಲಕ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದೆ. 10ನೇ ತರಗತಿ ಹಾಗೂ ಪದವಿ ಪಾಸಾದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆ, ಸಂಬಳದ … Read more

ಗ್ರಾಮ ಪಂಚಾಯತಿ ಈ ಸೇವೆಗಳಿಗೆ ವಾಟ್ಸಾಪ್’ನಲ್ಲೇ ಪರಿಹಾರ | ಈ ನಂಬರ್‌ಗೆ ಹಾಯ್ ಅಂತ ಕಳಿಸಿದರೆ ಕುಳಿತಲ್ಲೇ ಪರಿಹಾರ… Panchamitra gram Panchayat whatsapp chat

WhatsApp Group Join Now Telegram Group Join Now Panchamitra gram Panchayat whatsapp chat : ಇತ್ತೀಚೆಗೆ ರಾಜ್ಯ ಸರ್ಕಾರ ರಾಜ್ಯದ ಗ್ರಾಮ ಪಂಚಾಯತಿಗಳ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಮತ್ತು ಸೇವೆಗಳಿಗಾಗಿ ಆರಂಭಿಸಿರುವ ‘ಪಂಚಮಿತ್ರ ವ್ಯಾಟ್ಸಪ್ ಚಾಟ್’ (Panchamitra whatsapp chat) ಮತ್ತು ‘ಪಂಚಮಿತ್ರ ಪೋರ್ಟಲ್’ (Panchmitra Portal) ಗ್ರಾಮೀಣಾಭಿವೃದ್ಧಿಯ ಚಹರೆಯನ್ನೇ ಬದಲಿಸಿದೆ. ಈ ವೇದಿಕೆಯ ಮೂಲಕ ಸಾರ್ವಜನಿಕರು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಬೇರೆ ಬೇರೆ ಇಲಾಖೆಗಳ ಹಲವು ಸೇವೆಗಳನ್ನು ವಾಟ್ಸಾಪ್ ಚಾಟ್ ಮುಖಾಂತರವೇ … Read more

ಸಣ್ಣ ಉದ್ಯಮ ಸ್ಥಾಪನೆಗೆ 15 ಲಕ್ಷ ರೂಪಾಯಿ ಸಹಾಯಧನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… PM Micro Food Processing Scheme PMFME

WhatsApp Group Join Now Telegram Group Join Now PM Micro Food Processing Scheme PMFME : ಪಿಎಮ್‌ಎಫ್‌ಇ ಯೋಜನೆಯು (PM Micro Food Processing Scheme- PM FME) ರೈತರು, ಮಹಿಳೆಯರಿಗೆ ವರದಾನವಾಗಿದ್ದು; ರಾಜ್ಯದಲ್ಲಿ ಸಾವಿರಾರು ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಕಿರು ಆಹಾರ ಸಂಸ್ಕರಣಾ ಘಟಕಗಳ ನಿರ್ಮಾಣಕ್ಕೆ ಶೇ.50ರಷ್ಟು ಸಬ್ಸಿಡಿ ಸೌಲಭ್ಯ ದೊರೆಯುವ ಈ ಯೋಜನೆಯ ಪ್ರಯೋಜ ಪಡೆಯುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಏನಿದು ಪಿಎಮ್‌ಎಫ್‌ಇ … Read more

ಮಹಿಳೆಯರಿಗಾಗಿಯೇ ಇರುವ ಸರ್ಕಾರದ ಸಾಲ ಮತ್ತು ಸಬ್ಸಿಡಿ ಯೋಜನೆಗಳು | ಇವುಗಳ ಪ್ರಯೋಜನ ಪಡೆಯೋದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… Loan and subsidy schemes for womens

WhatsApp Group Join Now Telegram Group Join Now Loan and subsidy schemes for womens : ಮಹಿಳೆಯರನ್ನು ಔದ್ಯೋಗಿಕವಾಗಿ ಪ್ರೋತ್ಸಾಹಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು (Karnataka State Womens Development Corporation) ವಿವಿಧ ಸಾಲ (Loan), ಸಹಾಯಧನ (Subsidy) ಯೋಜನೆಗಳನ್ನು ಜಾರಿಗೊಳಿಸಿದೆ. ಅರ್ಹ ಮಹಿಳೆಯರು ಈ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಬಹುದಾಗಿದೆ. ಈ ಯೋಜನೆಗಳ ಅಡಿಯಲ್ಲಿ ಮಹಿಳೆಯರ ಸ್ವಯಂ ಉದ್ಯೋಗಕ್ಕೆ ಲಕ್ಷಾಂತರ ರೂಪಾಯಿ ಸಾಲ ಮತ್ತು … Read more

ಒಪಿಎಸ್ ಮರುಜಾರಿ: ಸರ್ಕಾರಿ ನೌಕರರ ಹೊಸ ಪಟ್ಟು, ರಾಜ್ಯ ಸರ್ಕಾರಕ್ಕೆ ಇಕ್ಕಟ್ಟು | ಎಲ್ಲಾ ನೌಕರರಿಗೂ ಜಾರಿಯಾಗುತ್ತಾ ಹಳೇ ಪಿಂಚಣಿ ಯೋಜನೆ? OPS Relaunch for Govt Employees

WhatsApp Group Join Now Telegram Group Join Now OPS Relaunch for Govt Employees : ಇದು ಸ್ವತಃ ಆಡಳಿತರೂಢ ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿದ್ದ ಪ್ರಮುಖ ಭರವಸೆ. ಎನ್‌ಪಿಎಸ್ (New Pension Scheme – NPS) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿಗೊಳಿಸುವ ಕುರಿತು ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷ ಇದೀಗ ಒಪಿಎಸ್ ಮರುಜಾರಿ ಕುರಿತು ಮೀನಮೇಷ … Read more

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ Free Sewing Machine Scheme In Karnataka

WhatsApp Group Join Now Telegram Group Join Now Free Sewing Machine Scheme In Karnataka : 2024-25ನೇ ಸಾಲಿನ ‘ಜಿಲ್ಲಾ ಉದ್ಯಮ ಕೇಂದ್ರ ಯೋಜನೆ’ಯಡಿ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Sewing Machine) ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ (Professional Rural Artisan) ಉಚಿತ ಸುಧಾರಿತ ಸಲಕರಣೆ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಹೊಲಿಗೆ ಯಂತ್ರಗಳು ಹಾಗೂ ವೃತ್ತಿನಿರತ ಕುಶಲಕರ್ಮಿಗಳಿಗೆ ವಿವಿಧ ಉಪಕರಣಗಳನ್ನು … Read more

ನವೋದಯ ಉಚಿತ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ | 6-12ನೇ ತರಗತಿ ವರೆಗೂ ವಸತಿ, ಊಟೋಪಚಾರ ಸಹಿತ ಸಂಪೂರ್ಣ ಉಚಿತ ಶಿಕ್ಷಣ JNV Entrance Exam Application 2024

WhatsApp Group Join Now Telegram Group Join Now JNV Entrance Exam Application 2024 : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ (Jawahar Navodaya Vidyalaya) ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದ ದ್ವಿತೀಯ ಪಿಯುಸಿ (PUC) ವರೆಗೆ ಉಚಿತ ಶಿಕ್ಷಣ ನೀಡಲು ನವೋದಯ ವಿದ್ಯಾಲಯ ಸಮಿತಿಯು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ… ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶಾತಿ ಪಡೆಯಲು ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು … Read more

error: Content is protected !!