ಕಾಶಿ, ಅಯೋದ್ಯೆ ದರ್ಶನಕ್ಕೆ ₹7,500 ಸಹಾಯಧನ | ಈಗಲೇ ಬುಕ್ಕಿಂಗ್ ಮಾಡಿ | ಬುಕ್ಕಿಂಗ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ… Karnataka Bharat Gaurav Kashi Darshana 2024

WhatsApp Group Join Now Telegram Group Join Now Karnataka Bharat Gaurav Kashi Darshana 2024 : ರಾಜ್ಯ ಸರಕಾರವು ಕಾಶಿ-ಗಯಾ ದರ್ಶನಕ್ಕೆ ₹7,500 ಸಹಾಯಧನ ಸಹಾಯದ ಜೊತೆಗೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಿದೆ. ಈ ಸಹಾಯಧನ ಪಡೆಯುವುದು ಹೇಗೆ? ಟಿಕೆಟ್ ಬುಕ್ಕಿಂಗ್ ಮಾಡುವುದು ಹೇಗೆ? ಸಂಪೂರ್ಣ ವಿವರ ಇಲ್ಲಿದೆ… ಜೀವಮಾನದಲ್ಲಿ ಒಮ್ಮೆಯಾದರೂ ಕಾಶಿ, ಗಯಾ, ಅಯೋದ್ಯೆ ಯಾತ್ರೆ ಮಾಡಬೇಕೆನ್ನುವುದು ಅನೇಕ ಹಿಂದೂ ಆಸ್ತಿಕರ ಅಭಿಲಾಷೆಯಾಗಿದೆ. ಇಂತಹ ಆಭಿಲಾಷೆಯುಳ್ಳರಿಗೆ ರಾಜ್ಯ ಸರಕಾರ ಕಾಶಿ, ಗಯಾ, … Read more

ರೈತರಿಗೆ ₹5 ಲಕ್ಷ ಶೂನ್ಯಬಡ್ಡಿ ಸಾಲ ವಿತರಣೆ | ಈ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ… Zero Interest Agricultural Loans

WhatsApp Group Join Now Telegram Group Join Now Zero Interest Agricultural Loans : ರೈತರಲ್ಲಿ ಆರ್ಥಿಕ ಭದ್ರತೆ ಒದಗಿಸುವ ಮೂಲಕ ಆಹಾರೋತ್ಪಾದನೆಯಲ್ಲಿ ಹೆಚ್ಚಿಸುವ ನಿಟ್ಟಿನಲ್ಲಿ 2024-25ನೇ ಸಾಲಿನಲ್ಲಿ ರಾಜ್ಯ ಸರಕಾರ ಬರೋಬ್ಬರಿ 25,000 ಕೋಟಿ ರೂಪಾಯಿ ಸಾಲ ವಿತರಣೆಯ (Loan Disbursement) ಗುರಿ ಹೊಂದಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ತಿಳಿಸಿದ್ದಾರೆ. ನಿನ್ನೆ (ಜುಲೈ 16) ವಿಧಾನ ಪರಿಷತ್ತಿನಲ್ಲಿ ಶಾಸಕ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು … Read more

ಸರಕಾರಿ ನೌಕರರಿಗೆ ಆಗಸ್ಟ್’ನಿಂದ ಸಿಗಲಿದೆ ಬಂಪರ್ ಸಂಬಳ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ… Revised Salary of Govt Employees

WhatsApp Group Join Now Telegram Group Join Now Revised Salary of Govt Employees : ಕೊನೆಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ (Karnataka Government Employees) ಬಹುದೊಡ್ಡ ಬೇಡಿಕೆಯಾಗಿದ್ದ 7ನೇ ವೇತನ ಆಯೋಗ (7th Pay Commission) ವರದಿಯ ಶಿಫಾರಸುಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದೇ ಆಗಸ್ಟ್ 1ರಿಂದಲೇ ಸರಕಾರಿ ನೌಕರರಿಗೆ ಪರಿಷ್ಕೃತ ವೇತನ ಜಾರಿಗೆ … Read more

1.73 ಲಕ್ಷ ರೇಷನ್ ಕಾರ್ಡ್ ವಿತರಣೆ | ನಿಮಗೆ ಹೊಸ ರೇಷನ್ ಕಾರ್ಡ್ ಸಿಗುತ್ತಾ? ಮೊಬೈಲ್‌ನಲ್ಲೇ ಚೆಕ್ ಮಾಡಿ… New BPL Ration Card List

WhatsApp Group Join Now Telegram Group Join Now New BPL Ration Card List : ಹೊಸ ರೇಷನ್ ಕಾರ್ಡ್’ಗಾಗಿ ಕಾಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಹೊಸ ಕಾರ್ಡ್’ಗಳಿಗಾಗಿ (New Ration Card) ಅರ್ಜಿ ಸಲ್ಲಿಸಿ ಹಲವು ವರ್ಷಗಳೇ ಕಳೆದಿದ್ದರೂ ಲಕ್ಷಾಂತರ ಜನರ ಅರ್ಜಿಗಳಿಗೆ ಸದ್ಗತಿ ಸಿಗುತ್ತಿಲ್ಲ. ಇದೀಗ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ನಿರೀಕ್ಷೆಯಲ್ಲಿರುವವರಿಗೆ ಆಹಾರ ಸಚಿವ ಕೆ ಎಚ್ ಮುನಿಯಪ್ಪ ( K H Muniyappa) ಸಿಹಿ ಸುದ್ದಿ ನೀಡಿದ್ದಾರೆ. … Read more

10ನೇ ತರಗತಿ ಪಾಸಾದವರಿಂದ 44,228 ಪೋಸ್ಟ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಜಿಲ್ಲಾವಾರು ಖಾಲಿ ಹುದ್ದೆಗಳ ವಿವರ ಇಲ್ಲಿದೆ… India Post GDS Recruitment 2024

WhatsApp Group Join Now Telegram Group Join Now India Post GDS Recruitment 2024 : ಭಾರತೀಯ ಅಂಚೆ ಇಲಾಖೆ (India Post Office) ಮತ್ತೊಂದು ಬೃಹತ್ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಬರೋಬ್ಬರಿ 44,228 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು; 10ನೇ ತರಗತಿ ಪಾಸಾದವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಹುದ್ದೆಗಳ ವಿವರ ಗ್ರಾಮೀಣ ಡಾಕ್ ಸೇವಕ್ ಬ್ರ‍್ಯಾಂಚ್ ಪೋಸ್ಟ್ ಮಾಸ್ಟರ್ ಅಸಿಸ್ಟಂಟ್ ಬ್ರ‍್ಯಾಂಚ್ ಪೋಸ್ಟ್ ಮಾಸ್ಟರ್ ಒಟ್ಟು ಖಾಲಿ ಹುದ್ದೆಗಳು : … Read more

ಅಂಗನವಾಡಿ 344 ಹುದ್ದೆಗಳ ಭರ್ಜರಿ ನೇಮಕಾತಿ | SSLC ಪಾಸಾದವರು ಅರ್ಜಿ ಸಲ್ಲಿಸಿ Anganawadi Worker and Helper Recruitment

WhatsApp Group Join Now Telegram Group Join Now Anganawadi Worker and Helper Recruitment : ರಾಜ್ಯದ ವಿವಿಧ ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವಂತಹ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಯಾಯಕಿ ಹಾಗೂ ಕಾರ್ಯಕರ್ತೆಯರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುಲಾಗುತ್ತಿದೆ. ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವಂತಹ ಅಂಗನವಾಡಿ ಕೇಂದ್ರಗಳಲ್ಲಿ 10ನೇ ತರಗತಿ ಹಾಗೂ ಪಿಯುಸಿ ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ … Read more

SSLC ಪಾಸಾದವರಿಗೆ ವಿದೇಶದಲ್ಲಿ ವಿವಿಧ ಉದ್ಯೋಗಕ್ಕೆ ಅರ್ಜಿ ಆಹ್ವಾನ | ಕರ್ನಾಟಕ ಸರ್ಕಾರವೇ ನೇಮಕ ಮಾಡುತ್ತೆ Foreign Employment Opportunity IMC-K

WhatsApp Group Join Now Telegram Group Join Now Foreign Employment Opportunity IMC-K : ವಿದೇಶದಲ್ಲಿ ಕೆಲಸ ಮಾಡುವ ಆಸಕ್ತಿಯುಳ್ಳವರಿಗೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಹೊಸ ಸದಾವಕಾಶ ಕಲ್ಪಿಸಿದೆ. 10ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಂದ ವಿದೇಶದ ವಿವಿಧ ಉದ್ಯೋಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ (Skill Development Entrepreneurship and Livelihood Department) ಅಧೀನದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು (Karnataka Skill Development Corporation) ಈ ಅವಕಾಶ … Read more

ರಾಜ್ಯ ಸರಕಾರಿ ನೌಕರರ ಸಂಬಳ ಹೆಚ್ಚಳ ಇಂದು ತೀರ್ಮಾನ Sarkari Noukarara Sambala Erike

WhatsApp Group Join Now Telegram Group Join Now Sarkari Noukarara Sambala Erike : ರಾಜ್ಯಾದ್ಯಂತ ಸರಕಾರಿ ನೌಕರರು ಸಿಡಿದೆದ್ದಿದ್ದಾರೆ. 7ನೇ ವೇತನ ಆಯೋಗದ ವರದಿ (7th Pay Commission Report) ಜಾರಿಗೆ ಸಂಬಂಧಿಸಿದಂತೆ ಸರಕಾರದ ವಿಳಂಬ ನಡೆಯಿಂದ ಅಸಮಾಧಕ್ಕೊಳಗಾಗಿರುವ ಉದ್ಯೋಗಿಗಳು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈಗಾಗಲೇ ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಕೆ ಆಂದೋಲನ ನಡೆಸುತ್ತಿದ್ದಾರೆ. ತಿಂಗಳಾ೦ತ್ಯಕ್ಕೆ ಮುಷ್ಕರಕ್ಕೂ ಸನ್ನದ್ಧರಾಗಿದ್ದಾರೆ. ಹೀಗಿರುವಾಗಲೇ, ನೌಕರರ ಬೇಡಿಕೆ ಈಡೇರಿಕೆ ರಾಜ್ಯ ಸರಕಾರ ಶತಾಯಗತಾಯ … Read more

ಕಡಿಮೆ ಬಡ್ಡಿಯಲ್ಲಿ ಪರ್ಸನಲ್ ಲೋನ್ ಪಡೆಯಲು ಈ ಬ್ಯಾಂಕುಗಳು ಬೆಸ್ಟ್ | ಟಾಪ್ ಫೈವ್ ಬ್ಯಾಂಕುಗಳ ಮಾಹಿತಿ ಇಲ್ಲಿದೆ… Low interest rate on personal loans

WhatsApp Group Join Now Telegram Group Join Now Low interest rate on personal loans : ಹಠಾತ್ ಎದುರಾಗುವ ಆರ್ಥಿಕ ಸಮಸ್ಯೆಗಳಿಗೆ ವೈಯಕ್ತಿಕ ಸಾಲ (personal loan) ಯೋಜನೆಗಳು ಬಹಳ ಸಹಾಯ ಮಾಡುತ್ತವೆ. ನಿಮ್ಮ ಅವಶ್ಯಕತೆಗೆ ತಕ್ಕಂತೆ ಹಲವಾರು ರೀತಿಯ ವೈಯಕ್ತಿಕ ಸಾಲ ಸೌಲಭ್ಯಗಳನ್ನು ಪಡೆಯಬಹುದಾಗಿದ್ದು; ಹೆಚ್ಚಿನ ದಾಖಲೆಗಳಿಲ್ಲದೇ ಲಕ್ಷಾಂತರ ರೂಪಾಯಿ ತನಕ ಸುಲಭ ಕಂತುಗಳ ಸಾಲ ಪಡೆಯಬಹುದು. ಈ ಹಿನ್ನಲೆಯಲ್ಲಿ ಪರ್ಸನಲ್ ಲೋನ್ ಯಾವ ಬ್ಯಾಂಕಿನಲ್ಲಿ ಎಷ್ಟು ಬಡ್ಡಿದರದಲ್ಲಿ (interest rate) … Read more

ಮುಂಗಾರು ಅಧಿವೇಶನದಲ್ಲಿ ಸರಕಾರಿ ನೌಕರರ ಸಂಬಳ ಏರಿಕೆ ಚರ್ಚೆಗೆ ಸಿಎಂ ಸೂಚನೆ | ಹಳೇ ಪಿಂಚಣಿ ಯೋಜನೆ ಮರುಜಾರಿ ಸಾಧ್ಯತೆ Salary hike of govt employees in Monsoon session

WhatsApp Group Join Now Telegram Group Join Now Salary hike of govt employees in Monsoon session : ನಾಳೆಯಿಂದ (ಜುಲೈ 15) ನಡೆಯಲಿರುವ ಮುಂಗಾರು ಅಧಿವೇಶನದಲ್ಲಿ (Monsoon session 2024) ರಾಜ್ಯ ಸರಕಾರಿ ನೌಕರರ ಬೇಡಿಕೆ ಕುರಿತ ಚರ್ಚೆಗೆ ವೇದಿಕೆ ರೆಡಿಯಾಗಿದೆ. ಸರಕಾರಿ ನೌಕರರು (Government Employees) ಒಟ್ಟು ಮೂರು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು; ಈ ಪೈಕಿ ಎರಡು ಬೇಡಿಕೆಗಳ ಕುರಿತು ಗಂಭೀರ ಚರ್ಚೆ ನಡೆದು ಅಂತಿಮ ತೀರ್ಮಾನ ಹೊರ … Read more

error: Content is protected !!