PUC ಪಾಸಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ₹1.5 ಲಕ್ಷ ರೂಪಾಯಿ ಆರ್ಥಿಕ ನೆರವು | ಈಗಲೇ ಅರ್ಜಿ ಸಲ್ಲಿಸಿ… Kotak Kanya Scholarship 2024

WhatsApp Group Join Now Telegram Group Join Now Kotak Kanya Scholarship 2024 : ಕೋಟಕ್ ಕನ್ಯಾ ಸ್ಕಾಲರ್‌ಶಿಪ್ 2024-25ರ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ದ್ವೀತಿಯ ಪಿಯುಸಿ ಉತ್ತೀರ್ಣರಾಗಿರುವ (Second PUC passed) ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಮುಂದಿನ ಶಿಕ್ಷಣದ ವೆಚ್ಚವಾಗಿ ದೊಡ್ಡ ಮೊತ್ತದ ಆರ್ಥಿಕ ನೆರವು ಒದಗಿಸಲಾಗುತ್ತದೆ. ಅರ್ಹ ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯಬಹುದಾಗಿದೆ. ಏನಿದು ಕೊಟಕ್ ಕನ್ಯಾ ಸ್ಕಾಲರ್‌ಶಿಪ್? ಇದು ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳು ಹಾಗೂ ಕೋಟಕ್ … Read more

ಮಹಿಳೆಯರಿಗೆ ಬಡ್ಡಿ ಇಲ್ಲದೇ 3 ಲಕ್ಷ ರೂಪಾಯಿ ಸಾಲ | 1.5 ಲಕ್ಷ ರೂಪಾಯಿ ಸಬ್ಸಿಡಿ | ಈ ಸೌಲಭ್ಯ ಪಡೆಯುವುದು ಹೇಗೆ? ಮಾಹಿತಿ ಇಲ್ಲಿದೆ… Udyogini Women Loan Scheme 2024

WhatsApp Group Join Now Telegram Group Join Now Udyogini Women Loan Scheme 2024 : ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ 3 ಲಕ್ಷ ರೂಪಾಯಿ ಬಡ್ಡಿ ಇಲ್ಲದ ಸಾಲ, ಸಹಾಯಧನ ಸೌಲಭ್ಯ ನೀಡುತ್ತಿದೆ. ಈ ಯೋಜನೆಯಲ್ಲಿ ಸಾಲ ಪಡೆಯುವುದು ಹೇಗೆ? ಯಾವ್ಯಾವ ಸ್ವಯಂ ಉದ್ಯೋಗಕ್ಕೆ ಸಾಲ ಸಿಗಲಿದೆ? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ಸಾಗಿಸಲು ಸರಕಾರ ಯಾವುದೇ ರೀತಿಯ ಬಡ್ಡಿ … Read more

ಕುರಿ ಶೆಡ್, ದನದ ಕೊಟ್ಟಿಗೆ, ಕೃಷಿ ಹೊಂಡ, ಬದು ನಿರ್ಮಾಣಕ್ಕೆ ₹5 ಲಕ್ಷದ ವರೆಗೆ ಆರ್ಥಿಕ ನೆರವು Mgnrega Personal Work Subsidy

WhatsApp Group Join Now Telegram Group Join Now Mgnrega Personal Work Subsidy : ನರೇಗಾ ಯೋಜನೆಯಡಿ (Mgnrega karnataka) ಕುರಿ ಶೆಡ್, ಮೇಕೆ ಶೆಡ್, ದನದ ಕೊಟ್ಟಿಗೆ, ಕೃಷಿ ಹೊಂಡ, ಬದು ನಿರ್ಮಾಣ, ಬಚ್ಚಲು ಗುಂಡಿ ಮತ್ತು ತೋಟಗಾರಿಕೆ, ಕೃಷಿ, ಅರಣ್ಯ, ರೇಷ್ಮೆ ಇಲಾಖೆಯಡಿ ವೈಯಕ್ತಿಕ ಕಾಮಗಾರಿಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮೀಣ ಭಾಗದ ಒಂದು ಅರ್ಹ ಕುಟುಂಬವು ಜೀವಿತಾವಧಿಯಲ್ಲಿ 5 ಲಕ್ಷ ರೂಪಾಯಿಗಳ … Read more

ಜುಲೈ 15ರಿಂದ ಮುಂಗಾರು ಅಧಿವೇಶನ: ರಾಜ್ಯ ಸರ್ಕಾರಿ ನೌಕರರಿಗೆ ಸಿಗಲಿದೆ ‘ಸಂಬಳ ಏರಿಕೆ’ ಸಿಹಿಸುದ್ದಿ? 7th Pay Commission Report in Monsoon Session

WhatsApp Group Join Now Telegram Group Join Now 7th Pay Commission Report in Monsoon Session : ರಾಜ್ಯಾದ್ಯಂತ ಸರಕಾರಿ ನೌಕರರ ಮುಷ್ಕರದ ಕಾವು ಏರುತ್ತಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತೀರ್ಮಾನದಂತೆ ಕಳೆದ ಜುಲೈ 8 ರಿಂದ 14ರ ತನಕ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ 7ನೇ ವೇತನ ಆಯೋಗದ (7th Pay Commission) ವರದಿ ಜಾರಿಗೊಳಿಸಿ ಎಂದು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಕೆ ಮಾಡಲಾಗುತ್ತಿದೆ. ಜುಲೈ ಕೊನೆಗೆ ಅಥವಾ ಆಗಸ್ಟ್ನಲ್ಲಿ ಅನಿರ್ದಿಷ್ಟಾವಧಿ … Read more

ಅನರ್ಹ ಬಿಪಿಎಲ್ ಕಾರ್ಡ್ ರದ್ದು ಕಾರ್ಯಾಚರಣೆ ಶುರು | ನಿಮ್ಮ ಕಾರ್ಡ್ ರದ್ದಾಗುತ್ತಾ? ಚೆಕ್ ಮಾಡಿ… Cancellation of Ineligible BPL Card

WhatsApp Group Join Now Telegram Group Join Now Cancellation of Ineligible BPL Card : ರಾಜ್ಯ ಸರಕಾರದಿಂದ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ಅಭಿಯಾನ ಚುರುಕುಗೊಂಡಿದೆ. ಅನರ್ಹರ ಬಿಪಿಎಲ್ ಕಾರ್ಡ್ (Ineligible BPL Card) ರದ್ದು ಮಾಡಲು ಈಗಾಗಲೇ ಸಾಕಷ್ಟು ಪ್ರಯೋಗ ನಡೆಸಿರುವ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಇದೀಗ ಮತ್ತಷ್ಟು ಕಠಿಣ ಹಾದಿ ಹಿಡಿಯಲು ಮುಂದಾಗಿದೆ. ರಾಜ್ಯದಲ್ಲಿ ಶೇ.80ರಷ್ಟು ಬಿಪಿಎಲ್ ಕಾರ್ಡು’ದಾರರಿದ್ದು; ಬರೋಬ್ಬರಿ 1.27 ಕೋಟಿ ಕುಟುಂಬಗಳಿಗೆ … Read more

SSLC, PUC ಪಾಸಾದ ಮಹಿಳೆಯರಿಗೆ 13,591 ಅಂಗನವಾಡಿ ಹುದ್ದೆಗಳಿಗೆ ಅರ್ಜಿ | ಸಿಎಂ ಸೂಚನೆ karnataka Anganwadi Nemakati 2024

WhatsApp Group Join Now Telegram Group Join Now karnataka Anganwadi Nemakati 2024 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆಯರು (Anganwadi Workers) ಹಾಗೂ ಸಹಾಯಕಿಯರ (Anganwadi assistant) ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ( C M Siddaramaiah) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪಿಯುಸಿ, ಎಸ್‌ಎಸ್‌ಎಲ್‌ಸಿ ಪಾಸಾದ ಮಹಿಳೆಯರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಡಿಸೆಂಬರ್ ಅಂತ್ಯದೊಳಗೆ ಹುದ್ದೆ ಭರ್ತಿಗೆ ಗಡುವು ರಾಜ್ಯದ ಅನೇಕ ಗ್ರಾಮ ಹಾಗೂ ನಗರ-ಪಟ್ಟಣ … Read more

SSLC ಪಾಸಾದವರಿಗೆ 2,000 ಲೈನ್‌ಮೆನ್ ಹುದ್ದೆಗಳಿಗೆ ಅರ್ಜಿ | ಸಂಪೂರ್ಣ ಡೀಟೇಲ್ಸ್ ಇಲ್ಲಿದೆ… Karnataka Linemen Recruitment 2024

WhatsApp Group Join Now Telegram Group Join Now Karnataka Linemen Recruitment 2024 : ಕರ್ನಾಟಕ ರಾಜ್ಯ ಇಂಧನ ಇಲಾಖೆಯಲ್ಲಿ ನೇಮಕಾತಿ ಪರ್ವ ಆರಂಭವಾಗಿದೆ. ಈಗಾಗಲೇ ಸಹಾಯಕ ಇಂಜಿನಿಯರ್ (ಎಇ) ಹಾಗೂ ಕಿರಿಯ ಇಂಜಿನಿಯರ್‌ಗಳ ನೇಮಕ ಮಾಡಿ ಕಾರ್ಯಾದೇಶ ನೀಡಲಾಗಿದೆ. ಇದೀಗ ಬರೋಬ್ಬರಿ 2,000 ಲೈನ್‌ಮೆನ್‌ಗಳ ಭರ್ತಿಗೆ ಭರದ ಸಿದ್ಧತೆ ನಡೆದಿದ್ದು; ಇದೇ ತಿಂಗಳಲ್ಲೇ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸುವುದಾಗಿ ಇಂಧನ ಸಚಿವ ಕೆ ಜೆ ಜಾರ್ಜ್ (Energy Minister K J George) … Read more

ಸರಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಮರುಜಾರಿ? ಯಾರಿಗೆಲ್ಲ ಸಿಗಲಿದೆ ಇದರ ಲಾಭ? Old pension scheme for govt employees

WhatsApp Group Join Now Telegram Group Join Now Old pension scheme for govt employees : ಸರಕಾರಿ ನೌಕರರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿರುವ ಹಳೇ ಪಿಂಚಣಿ ಯೋಜನೆ ಮರುಜಾರಿ ಕುರಿತು ಸರಕಾರ ಗಂಭೀರ ಚಿಂತನೆ ನಡೆಸಿದ್ದು; ಈ ಸಂಬ೦ಧ ಆರ್ಥಿಕ ಇಲಾಖೆ ಮೂಲಕ ಮಹತ್ವದ ಆದೇಶ ಹೊರಡಿಸಿದೆ. ಹೌದು, ಪ್ರಸ್ತುತ ಇರುವ ಹೊಸ ಪಿಂಚಣಿ ಯೋಜನೆಯನ್ನು (New Pension Scheme – NPS) ರದ್ದುಗೊಳಿಸಿ ಪುನಃ ಹಳೇ ಪಿಂಚಣಿ ಯೋಜನೆಯನ್ನೇ (Old Pension … Read more

ರಾಜ್ಯದ ಎಲ್ಲ ಶಾಲೆ ಕಾಲೇಜುಗಳಿಗೆ 5,500 ದೈಹಿಕ ಶಿಕ್ಷಕರ ನೇಮಕಾತಿ : ಖಾಲಿ ಹುದ್ದೆಗಳ ವಿವರ ಇಲ್ಲಿದೆ… Physical Education Teachers Recruitment 2024

WhatsApp Group Join Now Telegram Group Join Now Physical Education Teachers Recruitment 2024 : ಕರ್ನಾಟಕ ರಾಜ್ಯಾದ್ಯಂತ ಪ್ರೌಢಶಾಲೆಗಳಲ್ಲಿ, ಪದವಿಪೂರ್ವ ಕಾಲೇಜುಗಳಲ್ಲಿ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಅವಶ್ಯಕತೆ ಇರುವ 5,500 ದೈಹಿಕ ಶಿಕ್ಷಕರ ನೇಮಕಾತಿಗಾಗಿ ಸಿದ್ಧತೆ ಆರಂಭವಾಗಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಧಿಕೃತ ಹೇಳಿಕೆ ನೀಡಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಕೊಡಲು ಸರ್ಕಾರವು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. … Read more

ಕೇಂದ್ರ ಸರಕಾರದಿಂದ 8ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿವರ್ಷ ₹12,000 ಸ್ಕಾಲರ್‌ಶಿಪ್ | ಈಗಲೇ ಅರ್ಜಿ ಸಲ್ಲಿಸಿ… National Means Com-Merit Scholarship Scheme

WhatsApp Group Join Now Telegram Group Join Now National Means Com-Merit Scholarship Scheme : 8ನೇ ತರಗತಿಯಿಂದ 12 ತರಗತಿ ವರೆಗೆ ಓದುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೇಂದ್ರ ಸರಕಾರ ಪ್ರತಿ ವರ್ಷ 12,000 ರೂಪಾಯಿ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರಕಾರದ ನ್ಯಾಷನಲ್ ಮೀನ್ಸ್ ಕಂ-ಮೆರಿಟ್ ಸ್ಕಾಲರ್‌ಶಿಪ್ ಯೋಜನೆಯು (National Means Com-Merit Scholarship Scheme- NMMSS) ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವರದಾನವಾಗಿದೆ. 1,827 ಕೋಟಿ ರೂಪಾಯಿ ಅನುದಾನ ಭಾರತದಲ್ಲಿ ಒಟ್ಟು … Read more

error: Content is protected !!