Akshaya Tritiya 2025- ಅಕ್ಷಯ ತೃತೀಯ 2025: ಚಿನ್ನಾಭರಣ ಖರೀದಿಗೆ 12,000 ರೂ. ವರೆಗೂ ಭರ್ಜರಿ ಆಫರ್

WhatsApp Group Join Now Telegram Group Join Now ಏಪ್ರಿಲ್ 30ರ ಅಕ್ಷಯ ತೃತೀಯ ಹಬ್ಬದ ಪ್ರಯುಕ್ತ ಭೀಮ ಜುವೆಲರ್ ಹಾಗೂ ಜೋಯಾಲುಕ್ಕಾಸ್ ಆಭರಣ ಮಳಿಗೆಗಳು ವಿಶೇಷ ರಿಯಾಯಿತಿ ಹಾಗೂ ಭರ್ಜರಿ ಆಫರ್’ಗಳನ್ನು ಘೋಷಿಸಿವೆ. ಈ ಕುರಿತ ಮಾಹಿತಿ ಇಲ್ಲಿದೆ… ಭಾರತೀಯ ಧಾರ್ಮಿಕ ಆಚರಣೆಗಳಲ್ಲಿ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾಗಿರುವ ಅಕ್ಷಯ ತೃತೀಯ ಹಬ್ಬವು ಈ ಬಾರಿ ಏಪ್ರಿಲ್ 30ರಂದು ನಡೆಯಲಿದೆ. ಸಮೃದ್ಧಿ, ಸಂತೋಷದ ಸಂಕೇತವಾದ ಈ ದಿನದಲ್ಲಿ ಚಿನ್ನಾಭರಣ ಖರೀದಿಯನ್ನು ಶುಭದಾಯಕವೆಂದು ನಂಬಲಾಗುತ್ತದೆ. ಈ … Read more

Ration Card eKYC- ರೇಷನ್ ಕಾರ್ಡ್ ಹೊಂದಿರುವರರಿಗೆ ಸರ್ಕಾರದ ಪ್ರಮುಖ ಎಚ್ಚರಿಕೆ | ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ಮೂಲಕ ಮಹತ್ವದ ಸೂಚನೆ ನೀಡಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದ್ದು; ಪ್ರತೀ ತಿಂಗಳೂ ಸಾವಿರಾರು ರೇಷನ್ ಕಾರ್ಡುಗಳು ರದ್ದಾಗುತ್ತಿವೆ. ಹೀಗೆ ರದ್ದಾದ ರೇಷನ್ ಕಾರ್ಡ್ ಪಟ್ಟಿಯನ್ನು ಆಹಾರ ಇಲಾಖೆ ತಂತ್ರಾಂಶದಲ್ಲಿ ಪ್ರಕಟಿಸಲಾಗುತ್ತಿದೆ. ಇ-ಕೆವೈಸಿ ಕಡ್ಡಾಯ ಸರಕಾರದ ‘ಮಿತಿ’ಯನ್ನು ಮೀರಿ ವಾರ್ಷಿಕ ಆದಾಯ ಹೊಂದಿದವರು, … Read more

Karnataka Govt Order- ಸರ್ಕಾರಿ ನೌಕರರಿಗೆ ಮಹತ್ವದ ಆದೇಶ | ನಿವೃತ್ತಿ ಅಂಚಿನಲ್ಲಿರುವ ಈ ನೌಕರರ ವಿರುದ್ಧ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಎಚ್ಚರಿಕೆ…

WhatsApp Group Join Now Telegram Group Join Now ರಾಜ್ಯ ಸರ್ಕಾರವು ನಿವೃತ್ತಿ ಹೊಂದಲಿರುವ ಸರ್ಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರು ಸೇವೆಯಲ್ಲಿರುವಾಗ ಎಸಗಿದ ದುರ್ನಡತೆ, ಭ್ರಷ್ಟಾಚಾರ ಅಥವಾ ಶಿಸ್ತುಗೇಡಿತನದ ಘಟನೆಗಳಿಗೆ ಸಂಬಂಧಿಸಿದಂತೆ, ಅಂತಹ ನೌಕರರು ನಿವೃತ್ತಿ ಹೊಂದುವ ಮುನ್ನವೇ ಕ್ರಮಗಳನ್ನು ಆರಂಭಿಸಬೇಕು ಸರ್ಕಾರ ಎಂದು ಸೂಚಿಸಲಾಗಿದೆ. ವಿಳಂಬ, ನಿರ್ಲಕ್ಷ್ಯ ಅಥವಾ ರಾಜಕೀಯ ಪ್ರಭಾವದಿಂದ ಕ್ರಮ ಕೈಗೊಂಡಿಲ್ಲವೆಂದರೆ, ಅದನ್ನು ಸರ್ಕಾರ … Read more

Karnataka Weekly Rain Forecast- ಕರ್ನಾಟಕದ ಈ ಜಿಲ್ಲೆಗಳಲ್ಲಿ ಈ ವಾರ ಪೂರ್ತಿ ಮಳೆ | ಜಿಲ್ಲಾವಾರು ಮಳೆ ಮುನ್ಸೂಚನೆ ಇಲ್ಲಿದೆ…

WhatsApp Group Join Now Telegram Group Join Now ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಈ ವಾರ ಪೂರ್ತಿ ಉತ್ತಮ ಮಳೆಯಾಗಲಿದೆ. ಏಪ್ರಿಲ್ 27ರ ವರೆಗೂ ಹಲವು ಜಿಲ್ಲೆಗಳಿಗೆ ಮಳೆಯಾಗಲಿದ್ದು ಈ ಕುರಿತ ವಿವರ ಇಲ್ಲಿದೆ… ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ, ಕರ್ನಾಟಕದ ಹಲವೆಡೆ ಒಂದು ವಾರ ಕಾಲ ಮಳೆ ಸುರಿಯಲಿದೆ. ರಣ ಬಿಸಿಲು, ಒಣಹವೆಯಿಂದ ತತ್ತರಿಸಿದ್ದ ರಾಜ್ಯದ ಜನತೆ ಇದೀಗ ಬಿರುಗಾಳಿ, ಗುಡುಗು-ಮಿಂಚು, ಆಲಿಕಲ್ಲು ಸಹಿತ ಮಳೆ ಎದುರಿಸಬೇಕಾಗಿದೆ. ಬಂಗಾಳ ಕೊಲ್ಲಿಯ ವಾಯುಭಾರ … Read more

PMFME Subsidy Scheme- ಮಹಿಳೆಯರು, ರೈತರಿಗೆ ₹15 ಲಕ್ಷ ಸಹಾಯಧನ | ಸಣ್ಣ ಉದ್ಯಮ ಸ್ಥಾಪನೆಗೆ ಆರ್ಥಿಕ ನೆರವು | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಆಹಾರ ಘಟಕ, ಕೃಷಿ ಉತ್ಪನ್ನ ಘಟಕಗಳಂತಹ ಉದ್ಯಮ (Self-employment) ಸ್ಥಾಪನೆಗೆ ಸರ್ಕಾರ ಬರೋಬ್ಬರಿ 15 ಲಕ್ಷ ರೂ. ಸಹಾಯಧನ ನೀಡುತ್ತದೆ. ರಾಜ್ಯದಲ್ಲಿ ಈಗಾಗಲೇ ಈ ಯೋಜನೆಯಡಿ ಸಾವಿರಾರು ಮಹಿಳೆಯರು, ರೈತರು ಉದ್ಯಮ ಸ್ಥಾಪಿಸಿ ಸ್ವಾವಲಂಬನೆ ಜೀವನ ನಡೆಸುತ್ತಿದ್ದಾರೆ. ಈ ಯೋಜನೆಗೆ ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಸ್ವಯಂ ಉದ್ಯಮ ಸ್ಥಾಪನೆಯ ಕನಸು ಕಾಣುತ್ತಿರುವ ರೈತರು ಮತ್ತು ಮಹಿಳೆಯರಿಗಾಗಿ ಕೇಂದ್ರ ಸರ್ಕಾರದಿಂದ ಉತ್ತಮ … Read more

Ration Card Ineligible List- ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆಯಾ? ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಇಲ್ಲಿದೆ…

WhatsApp Group Join Now Telegram Group Join Now ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ (The Department of Food, Civil Supplies & Consumer Affairs) ಪ್ರತಿ ತಿಂಗಳೂ ಅನರ್ಹರ ಪಡಿತರ ಚೀಟಿಗಳನ್ನು (Ration Card) ಪರಿಶೀಲಿಸಿ, ಅವುಗಳನ್ನು ರದ್ದುಗೊಳಿಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ. ಅನರ್ಹರೆಂದು ಗುರುತಿಸಲಾದ ಪಡಿತರ ಚೀಟಿದಾರರ ಪಟ್ಟಿಯನ್ನು ಆಹಾರ ಇಲಾಖೆ ತಂತ್ರಾಂಶದಲ್ಲಿ ಪ್ರಕಟಿಸುತ್ತಿದೆ. ಈ ಪಟ್ಟಿಯನ್ನು ಈಗ ಸಾರ್ವಜನಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ನೋಡಿಕೊಳ್ಳಬಹುದಾಗಿದೆ. … Read more

New Health Insurance Scheme- ಸರಕಾರಿ ನೌಕರರಿಗೆ ಹೊಸ ಆರೋಗ್ಯ ವಿಮಾ ಯೋಜನೆ ಜಾರಿ | ಕೇಂದ್ರ ಸರ್ಕಾರದ ಸಿದ್ಧತೆ

WhatsApp Group Join Now Telegram Group Join Now ಸರ್ಕಾರಿ ನೌಕರರಿಗೆ (Government Employees) ಹೊಸ ಆರೋಗ್ಯ ವಿಮಾ ಯೋಜನೆ (New Health Insurance Scheme) ಅನುಷ್ಠಾನಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರವು ಈಗಾಗಲೇ 8ನೇ ವೇತನ ಆಯೋಗದ (8th Pay Commission) ರಚನೆಗೆ ಅನುಮೋದನೆ ನೀಡಿದೆ. ಶೀಘ್ರದಲ್ಲೇ ಆಯೋಗವನ್ನು ರಚಿಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ. ಹಾಗಾಗಿ, ಕೇಂದ್ರ ಸರ್ಕಾರಿ ನೌಕರರು (Government Employees) ಹಾಗೂ ಪಿಂಚಣಿದಾರರು … Read more

PM Kisan Karnataka- ಕರ್ನಾಟಕದ 7,19,420 ರೈತರಿಗೆ ಪಿಎಂ ಕಿಸಾನ್ ಹಣ ಬಂದ್ | ಕೇಂದ್ರ ಕೃಷಿ, ರೈತರ ಕಲ್ಯಾಣ ಸಚಿವಾಲಯದ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕರ್ನಾಟಕದ 7,49,420 ರೈತರಿಗೆ ಪಿಎಂ ಕಿಸಾನ್ (PM-KISAN) ಹಣ ಸ್ಥಗಿತವಾಗಿದ್ದು; ಕೇಂದ್ರ ಕೃಷಿ, ರೈತರ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರವು 2019ರಲ್ಲಿ ಜಾರಿಗೆ ತಂದಿರುವ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN)’ ಯೋಜನೆ ಅಡಿಯಲ್ಲಿ ಕರ್ನಾಟಕವೂ ಸೇರಿದಂತೆ ದೇಶದ ಎಲ್ಲಾ ಅರ್ಹ ರೈತರಿಗೆ ವರ್ಷಕ್ಕೆ ₹6,000 ನಗದು ಸಹಾಯವನ್ನು ಮೂರು ಕಂತುಗಳಾಗಿ ನೀಡಲಾಗುತ್ತದೆ. ಈ ಯೋಜನೆಯಡಿ … Read more

Blue Aadhaar Card- ನೀಲಿ ಆಧಾರ್ ಕಾರ್ಡ್ ಮಾಡಿಸುವುದು ಹೇಗೆ? ಇದರಿಂದ ಪ್ರಯೋಜನವೇನು? ಮಹತ್ವದ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (UIDAI) ‘ನೀಲಿ ಆಧಾರ್’ ಕಾರ್ಡ್ (Blue Aadhaar Card) ಅನ್ನು ಪರಿಚಯಸಿದ್ದು; ಇದನ್ನು ಪಡೆಯುವುದು ಹೇಗೆ? ಇದರ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ಆಧಾರ್ ಕಾರ್ಡ್ ಎಂಬುದು ಭಾರತೀಯ ಜನತೆಗೆ ಒಂದು ವಿಶಿಷ್ಟ ಗುರುತಿನ ದಾಖಲೆಯಾಗಿದೆ. ಇದು ಕೇವಲ ಗುರುತಿನ ದಾಖಲೆ (Identity proof) ಅಷ್ಟೇ ಅಲ್ಲದೆ, ಸರ್ಕಾರದ ಮತ್ತು ಖಾಸಗಿಯ ಅನೇಕ ಪ್ರಯೋಜನಗಳನ್ನು ಪಡೆಯಲು ಅತಿ ಮುಖ್ಯವಾದ ದಾಖಲೆ … Read more

Anganwadi Recruitment- ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ | 10th, ಪಿಯಸಿ ಪಾಸಾದ ಮಹಿಳೆಯರೇ ಈಗಲೇ ಅರ್ಜಿ ಸಲ್ಲಿಸಿ…

WhatsApp Group Join Now Telegram Group Join Now 10ನೇ ತರಗತಿ (SSLC) ಹಾಗೂ 12ನೇ ತರಗತಿ (PUC) ಪಾಸಾದ ಮಹಿಳೆಯರಿಗೆ ಅಂಗನವಾಡಿ (Anganwadi) ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ… ರಾಜ್ಯದ ವಿವಿಧ ಜಿಲ್ಲೆಗಳ ಖಾಲಿ ಅಂಗನವಾಡಿ ಹುದ್ದೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department – WCD Karnataka) ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಗ್ರಾಮೀಣ … Read more

error: Content is protected !!