ಜುಲೈ ತಿಂಗಳಲ್ಲಿ ಭರ್ಜರಿ ಮಳೆ | ಹವಾಮಾನ ಇಲಾಖೆ ವರದಿ ಬಿಡುಗಡೆ Heavy rain in the month of July 2024

WhatsApp Group Join Now Telegram Group Join Now Heavy rain in the month of July 2024 : ಈ ವ಼ರ್ಷದ ಮುಂಗಾರು ಮಳೆ ಕಳೆದ ವರ್ಷದ ‘ಬರಗಾಲ’ದ ಸಂಕಷ್ಟವನ್ನು ಮರೆಸಿ ಭರ್ಜರಿಯಾಗಿ ಸುರಿಯಲಿದೆ ಎಂಬ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ (Indian Meteorological Department) ಈ ಹಿಂದೆಯೇ ಹೇಳಿತ್ತು. ಆದರೆ ಮುಂಗಾರು ಆರಂಭದ ಮೊದಲು ತಿಂಗಳು ಜೂನ್’ನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದೇ ರೈತರಲ್ಲಿ ಆತಂಕ ಉಂಟು ಮಾಡಿದೆ. ಜೂನ್’ನಲ್ಲಿ ವಾಡಿಕೆಯಂತೆ 165.3 … Read more

ಸ್ವಂತ ಮನೆಗಾಗಿ ಗೃಹ ಸಾಲ ಪಡೆಯಬೇಕೆ? ಇಲ್ಲಿದೆ ಸಾಲ ಪಡೆಯುವ ಮಹತ್ವದ ಮಾಹಿತಿ Types of Home Loan

WhatsApp Group Join Now Telegram Group Join Now Types of Home Loan : ದೇಶದ ರಾಷ್ಟ್ರೀಕೃತ, ಖಾಸಗಿ ಅಥವಾ ಸರ್ಕಾರಿ ಬ್ಯಾಂಕುಗಳು ಜನಸಾಮಾನ್ಯರಿಗೆ ಮನೆ ಖರೀದಿಸಲು, ನಿವೇಶನ ಖರೀದಿ ಮಾಡಲು, ಖರೀದಿಸಿದ ನಿವೇಶನದಲ್ಲಿ ಮೇಲೆ ಮನೆಯನ್ನು ಕಟ್ಟಿಕೊಳ್ಳಲು ಅಥವಾ ಈಗಾಗಲೇ ಕಟ್ಟಿದ ಮನೆಯನ್ನು ನವೀಕರಣ ಮಾಡಲು ಸೇರಿದಂತೆ ಹಲವಾರು ರೀತಿಯ ಸಾಲವನ್ನು ನೀಡುತ್ತವೆ. ಗೃಹ ಸಾಲವೆಂದರೆ ನಿಮ್ಮ ಆಸ್ತಿಯನ್ನು ಒತ್ತೆ ಇಟ್ಟು ರಿಯಲ್ ಎಸ್ಟೇಟ್ (Real estate) ಅನ್ನು ಖರೀದಿಸಲು ಅಥವಾ ನವೀಕರಿಸಲು … Read more

SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Haveri District Court Recruitment 2024

WhatsApp Group Join Now Telegram Group Join Now Haveri District Court Recruitment 2024 : ಹಾವೇರಿ ಜಿಲ್ಲಾ ನ್ಯಾಯಾಲಯದಲ್ಲಿ SSLC ಪಾಸಾದವರಿಗೆ ಖಾಲಿ ಇರುವಂತಹ ಜವಾನ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆಯಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿದೆ… ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾವೇರಿ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವಂತಹ ಜವಾನ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ … Read more

7ನೇ ವೇತನ ಆಯೋಗ ಜಾರಿ | ಜುಲೈ 4ಕ್ಕೆ ಸರಕಾರಿ ನೌಕರರಿಗೆ ಸಿಹಿಸುದ್ದಿ karnataka 7th Vetana Ayoga

WhatsApp Group Join Now Telegram Group Join Now karnataka 7th Vetana Ayoga : ರಾಜ್ಯ ಸರಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿರುವ 7ನೇ ವೇತನ ಆಯೋಗ (Karnataka 7th Pay Commission) ಜಾರಿಗೆ ದಿನಗಣನೆ ಆರಂಭವಾಗಿದ್ದು; ಇದೇ ಜುಲೈ 4ರಂದು ಬಹುತೇಕ ಆಯೋಗದ ಶಿಫಾರಸುಗಳು ಜಾರಿಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಭರವಸೆ ಕಳೆದ ಜೂನ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ … Read more

ಇಂಥವರಿಗೆ ಒಂದೇ ದಿನದಲ್ಲಿ ಸಿಗುತ್ತದೆ ಹೊಸ ಬಿಪಿಎಲ್ ಕಾರ್ಡ್ | ಹೊಸ ಬಿಪಿಎಲ್ ಕಾರ್ಡ್’ಗೆ ಹೀಗೆ ಅರ್ಜಿ ಸಲ್ಲಿಸಿ… Urgent BPL card for serious health problems

WhatsApp Group Join Now Telegram Group Join Now Urgent BPL card for serious health problems : ವಿವಿಧ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಹೊಸದಾಗಿ ಬಿಪಿಎಲ್ ಕಾರ್ಡ್ (BPL Card) ಶೀಘ್ರದಲ್ಲಿಯೇ ಸಿಗುತ್ತದೆ. ಸರಕಾರ ಬಿಪಿಎಲ್ ಕುಟುಂಬಕ್ಕೆ ನಿಗದಿಪಡಿಸಿರುವ ಅರ್ಹತೆಯನ್ನು ಹೊಂದಿದ್ದು; ಗಂಭೀರ ಆರೋಗ್ಯ ಸಮಸ್ಯೆಯಿಂದ ನರಳುತ್ತಿರುವವರು ತುರ್ತಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಬಹುದಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಿಪಿಎಲ್​ ಕಾರ್ಡ್ ಅತ್ಯಗತ್ಯವಾಗಿದ್ದು; ಇಂತಹ ಬಡ ರೋಗಿಗಳು ಅನೇಕ ಬಾರಿ ರೇಷನ್ ಕಾರ್ಡ್ … Read more

ಹಾಸ್ಟೆಲ್ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಲಿಂಕ್ ಇಲ್ಲಿದೆ… Govt Hostel Admission Application 2024

WhatsApp Group Join Now Telegram Group Join Now Govt Hostel Admission Application 2024 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ರಾಜ್ಯದ ಎಲ್ಲ ಜಿಲ್ಲೆ, ತಾಲ್ಲೂಕುಗಳಲ್ಲಿ ಇರುವ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳು ಗ್ರಾಮೀಣ … Read more

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 825 ಹಾಸ್ಟೆಲ್ ಹುದ್ದೆಗಳ ನೇಮಕಾತಿ | SSLC ಪಾಸಾದವರಿಗೂ ಅವಕಾಶ BCWD Hostel Recruitment 2024

WhatsApp Group Join Now Telegram Group Join Now BCWD Hostel Recruitment 2024 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊಸದಾಗಿ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳನ್ನು ನಿರ್ಮಾಣ ಮಾಡುತ್ತಿರುವುದರಿಂದ ಇಲಾಖೆಯಲ್ಲಿ ಒಟ್ಟು 975 ಹುದ್ದೆಗಳು ಖಾಲಿ ಇದ್ದು, ಇದರಲ್ಲಿ 825 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ಸರ್ಕಾರದಿಂದ ಅನುಮತಿ ದೊರೆತಿದೆ. ಈ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 100 ವಿದ್ಯಾರ್ಥಿಗಳ ಸಾಮರ್ಥ್ಯ … Read more

ಯಾವೆಲ್ಲ ಕಾರಣಕ್ಕೆ ಬೆಳೆ ಹಾನಿಯಾದರೆ ರೈತರಿಗೆ ಬೆಳೆವಿಮೆ ಪರಿಹಾರ ಸಿಗುತ್ತದೆ? ರೈತರು ತಿಳಿದಿರಬೇಕಾದ ಮಾಹಿತಿ ಇಲ್ಲಿದೆ… Karnataka Raitha Suraksha Fasal Bima Yojana

WhatsApp Group Join Now Telegram Group Join Now Karnataka Raitha Suraksha Fasal Bima Yojana : ಯಾವೆಲ್ಲ ಕಾರಣಕ್ಕೆ ಬೆಳೆ ನಷ್ಟವಾದರೆ ರೈತರಿಗೆ ಬೆಳೆ ವಿಮೆ ಪರಿಹಾರ ಸಿಗುತ್ತದೆ? ಮುಂಗಾರು ಬೆಳೆ ವಿಮೆ ಕಂತು ಪಾವತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ (Karnataka Raitha Suraksha PM Fasal Bima Yojana) 2024-25ನೇ ಸಾಲಿನ ಮುಂಗಾರು ಬೆಳೆಗಳ ವಿಮಾ ನೋಂದಣಿಗೆ ರೈತರಿಂದ ಅರ್ಜಿ … Read more

ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ₹17,000 ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ : ನೇರವಾಗಿ ಖಾತೆಗೆ ಬರಲಿದೆ ಹಣ CRISP Scholarship 2024

WhatsApp Group Join Now Telegram Group Join Now CRISP Scholarship 2024 : ಸರ್ಕಾರಿ ಕಾಲೇಜುಗಳಲ್ಲಿ ಪದವಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 17,000 ರೂಪಾಯಿ ವರಿಗೆ ಶಿಷ್ಯವೇತನವನ್ನು ನೀಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ವಿದ್ಯಾರ್ಥಿಗಳ ಪರ ಜಾರಿಗೆ ತಂದಿರುವ ಈ ಹೊಸ ಯೋಜನೆಯಡಿ ಯಾವ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸಿಗಲಿದೆ ಹಾಗೂ ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಯಾವುದು ಈ ಹೊಸ ಯೋಜನೆ? ವಿದ್ಯಾರ್ಥಿಗಳು ಸಾಮಾನ್ಯ ವಿಷಯಗಳ ಶಿಕ್ಷಣದೊಂದಿಗೆ ಕೌಶಲ ಆಧಾರಿತ ವಿಷಯಗಳನ್ನು ಕಾಲೇಜುಗಳಲ್ಲಿ … Read more

PUC, 7th ಪಾಸಾದವರಿಗೆ ಗ್ರಾಮ ಪಂಚಾಯತಿ ಹುದ್ದೆಗಳ ನೇಮಕ | ನಿಮ್ಮೂರ ಪಂಚಾಯ್ತಿಯಲ್ಲೇ ಕೆಲಸ | ಖಾಲಿ ಹುದ್ದೆಗಳ ವಿವರ ಇಲ್ಲಿದೆ… Gram Panchayat Recruitment 2024

WhatsApp Group Join Now Telegram Group Join Now Gram Panchayat Recruitment 2024 : ರಾಜ್ಯಾದ್ಯಂತ ಗ್ರಾಮ ಪಂಚಾಯತಿಗಳಲ್ಲಿ ಕೆಳ ಹಂತದ ವಿವಿಧ ಹುದ್ದೆಗಳು ಖಾಲಿ ಇದ್ದು; ಇವುಗಳ ಭರ್ತಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯವು ಆಯಾ ಜಿಲ್ಲೆಗಳ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿಗಳಿಗೆ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯತಿಗಳಲ್ಲಿ ಯಾವೆಲ್ಲ ಹುದ್ದೆಗಳು ಖಾಲಿ ಇವೆ? ಅವುಗಳ ಭರ್ತಿಗೆ ಮಾನದಂಡಗಳೇನು? ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನಿರಬೇಕು? … Read more

error: Content is protected !!