ವಾಹನ ಮಾಲೀಕರಿಗೆ ಜುಲೈ 4ರ ವರೆಗೂ ದಂಡ ವಿಧಿಸುವಂತಿಲ್ಲ | ಸರಕಾರಕ್ಕೆ ಹೈಕೋರ್ಟ್ ಸೂಚನೆ HSRP Number Plate Deadline Extension

WhatsApp Group Join Now Telegram Group Join Now HSRP Number Plate Deadline Extension : ಮತ್ತೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಗೆ ಗಡುವು ವಿಸ್ತರಣೆಯಾಗಿದೆ. ಖುದ್ದು ಹೈಕೋರ್ಟ್ ಜುಲೈ 4ರ ವೆಗೂ ರಾಜ್ಯದಲ್ಲಿ ಎಲ್ಲ ರೀತಿಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕೈಗೊಳ್ಳಬಾರದು ಎಂದು ಸರಕಾರಕ್ಕೆ ಆದೇಶಿಸಿದೆ. ಹೈಕೋರ್ಟ್’ನಲ್ಲಿ (kannada high court) ನಿನ್ನೆ (ಜೂನ್ 12) ಹಳೇ ವಾಹನಗಳಿಗೆ ಹೈ … Read more

ರೈತರ ಮನೆ ಬಾಗಿಲಲ್ಲೇ ಪಹಣಿ-ಆಧಾರ್ ಲಿಂಕ್ | ಗ್ರಾಮ ಆಡಳಿತಾಧಿಕಾರಿಗಳಿಗೆ ಟಾರ್ಗೆಟ್ Aadhaar RTC Linking

WhatsApp Group Join Now Telegram Group Join Now Aadhaar RTC Linking : ರಾಜ್ಯ ಸರಕಾರ ‘ನನ್ನ ಆಧಾರ್‌ನೊಂದಿಗೆ ನನ್ನ ಆಸ್ತಿ ಸುಭದ್ರ’ ಯೋಜನೆ ಆರಂಭಿಸಿದ್ದು, ಇದೇ ಜೂನ್ ಅಥವಾ ಜುಲೈ ವೇಳೆಗೆ ರಾಜ್ಯಾದ್ಯಂತ ರೈತರ ಪಹಣಿ (ಉತಾರ-RTC) ಮತ್ತು ಆಧಾರ್ ಜೋಡಣೆ ಕಾರ್ಯ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಹೀಗಾಗಿ ಗ್ರಾಮ ಆಡಳಿತಾಧಿಕಾರಿಗಳಿಗೆ (Village Administrator) ಪಹಣಿ ಮತ್ತು ಆಧಾರ್ ಲಿಂಕ್ ಮಾಡಿಸಲು ಟಾರ್ಗೆಟ್ ನೀಡಲಾಗಿದ್ದು; ಪ್ರತಿ ಗ್ರಾಮ ಆಡಳಿತಾಧಿಕಾರಿಗೆ ವಾರಕ್ಕೆ 250 ರೈತರ … Read more

SSLC ಪಾಸಾದವರಿಗೆ 1,500 ಪೊಲೀಸ್ ಹುದ್ದೆಗಳಿಗೆ ಅರ್ಜಿ | ಯಾವೆಲ್ಲ ಜಿಲ್ಲೆಗಳಿಗೆ ನೇಮಕ ನಡೆಯಲಿದೆ? KSRP SRPC Constable Recruitment 2024

WhatsApp Group Join Now Telegram Group Join Now KSRP SRPC Constable Recruitment 2024 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಇಲಾಖೆಯಲ್ಲಿ ವಿವಿಧ ಹಂತದ ಸುಮಾರು 17,000+ ಹುದ್ದೆಗಳು ಖಾಲಿ ಇದ್ದು; ಈ ಪೈಕಿ ಕೆಎಸ್‌ಆರ್‌ಪಿ ಹಾಗೂ ಎಸ್‌ಆರ್‌ಪಿಸಿ ಪಡೆಯಲ್ಲಿ ಖಾಲಿ ಇರುವ 1,500 ಹುದ್ದೆಗಳ ಭರ್ತಿ ಇಲಾಖೆ ಮುಂದಾಗಿದೆ. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ (Karnataka State … Read more

ಧಾರವಾಡ, ಬಳ್ಳಾರಿ ಗ್ರಾಮೀಣ ಬ್ಯಾಂಕ್ ನೇಮಕಾತಿ | 586 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ | IBPS RRB Recruitment 2024

WhatsApp Group Join Now Telegram Group Join Now IBPS RRB Recruitment 2024 : ಬಹು ನಿರೀಕ್ಷಿತ ಗ್ರಾಮೀಣ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking Personnel Selection – IBPS) ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕಳೆದ ಜೂನ್ 07ರಂದು ಪ್ರಕಟವಾಗಿರುವ ಅಧಿಸೂಚನೆಯ ಪ್ರಕಾರ ದೇಶದ ಒಟ್ಟು 43 ಗ್ರಾಮೀಣ ಬ್ಯಾಂಕ್‌ಗಳಲ್ಲಿ (Regional Rural Banks – RRB) ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) … Read more

ಪಿಯುಸಿ ಪಾಸಾದವರಿಗೆ ಕೃಷಿ ಇಲಾಖೆಯ ಸರ್ಕಾರಿ ಹುದ್ದೆಗಳು | ಟೈಪಿಸ್ಟ್, ಎಸ್‌ಡಿಎ, ಎಫ್‌ಡಿಎ ಹುದ್ದೆಗಳ ಶೀಘ್ರ ನೇಮಕಾತಿ Karnataka Agriculture Dept Recruitment 2024

WhatsApp Group Join Now Telegram Group Join Now Karnataka Agriculture Dept Recruitment 2024 : ರಾಜ್ಯ ಸರಕಾರಿ ಖಾಲಿ ಹುದ್ದೆಗಳ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದ್ದು; ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯದೊತ್ತಡದಿಂದ ಬಳಲುವಂತಾಗಿದೆ. ಈ ಹಿನ್ನಲೆಯಲ್ಲಿ ಕೆಪಿಎಸ್‌ಸಿ (Karnataka Public Service Commission- KPSC) ಮತ್ತು ಕೆಇಎ (Karnataka Examinations Authority – KEA) ಮೂಲಕ ಹಲವು ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಪೈಕಿ ಅನೇಕ ಇಲಾಖೆಗಳ … Read more

ಮುಂಗಾರು ಬೆಳೆ ವಿಮೆ 2024-25 ನೋಂದಣಿ ಆರಂಭ: ಅಧಿಸೂಚಿತ ಬೆಳೆಗಳ ಪಟ್ಟಿ ಇಲ್ಲಿದೆ… Kharif Season Crop Insurance 2024

WhatsApp Group Join Now Telegram Group Join Now Kharif Season Crop Insurance 2024 : ಫಸಲ್ ಬಿಮಾ ವಿಮಾ ಯೋಜನೆಯಡಿ 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆವಿಮಾ ಪ್ರಕ್ರಿಯೆ ಆರಂಭವಾಗಿದೆ. ಯಾವ್ಯಾವ ಬೆಳೆ ಮತ್ತು ಕೊನೆಯ ದಿನಾಂಕ ವಿವರ ಇಲ್ಲಿದೆ… ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2023-24ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗಾಗಿ ರೈತರು ಅಧಿಸೂಚಿತ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು … Read more

ಕುರಿ-ಮೇಕೆ ಸಾಕಾಣಿಕೆಗೆ ಕುರಿ ನಿಗಮದಿಂದ ಸಿಗುವ ಸಬ್ಸಿಡಿ ಸೌಲಭ್ಯಗಳು Karnataka Sheep and Goat Board facilities

WhatsApp Group Join Now Telegram Group Join Now Karnataka Sheep and Goat Board facilities : ಇತ್ತೀಚಿನ ದಿನಗಳಲ್ಲಿ ಕುರಿ ಮತ್ತು ಮೇಕೆ ಮಾಂಸದ ಬೇಡಿಕೆಗೆ ಹೆಚ್ಚಾಗುತ್ತಿದೆ. ಆದರೆ ಬೇಡಿಕೆಗೆ ಅನುಗುಣವಾಗಿ ಉತ್ಪಾದನೆಯನ್ನೂ ಉತ್ತೇಜಿಸುವ ಹಿನ್ನಲೆಯಲ್ಲಿ ಸರಕಾರ ಕುರಿಗಾರರನ್ನು ಉತ್ತೇಜಿಸಲು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ (Karnataka Sheep and Wool Development Corporation) ಮೂಲಕ ಹಲವಾರು ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಕುರಿ ನಿಗಮದಿಂದ ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ … Read more

ಮಧುಮೇಹ ಕಾಯಿಲೆಯನ್ನು ಸಂಪೂರ್ಣ ಗುಣಮುಖ ಮಾಡುವ ಸೆಲ್ ಥೆರಪಿ | ಹೊಸ ಸಂಶೋಧನೆ Diabetes completely curable

WhatsApp Group Join Now Telegram Group Join Now Diabetes completely curable : ಜೀವನದಲ್ಲಿ ಒಂದೊಮ್ಮೆ ಮಧುಮೇಹ (Diabetes) ದೇಹವನ್ನು ಅಮರಿಕೊಂಡರೆ ಕೊನೆ ಉಸಿರಿರುವ ತನಕ ಅದು ವಾಸಿಯಾಗದು. ಮಧುಮೇಹ ದೇಹ ವ್ಯಾಪಿಸದಂತೆ ಎಚ್ಚರವಹಿಸುವುದೊಂದೇ ಇದಕ್ಕಿರುವ ಪರಿಹಾರ. ಆದರೆ, ಆಧುನಿಕ ಜೀವನ ಶೈಲಿ, ಒತ್ತಡದ ಬದುಕು, ಕಳಪೆ ಆಹಾರ ಕ್ರಮದಿಂದಾಗಿ ಇಂದು ಮಧುಮೇಹ ಕಾಯಿಲೆ ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ತೀರಾ ಚಿಕ್ಕ ಮಕ್ಕಳನ್ನೂ ಸಹ ಇಂದು ಮಧುಮೇಹ ಕಾಡುತ್ತಿದೆ. ಪೌಷ್ಠಿಕ ಆಹಾರ ಸೇವನೆ, ಒತ್ತಡರಹಿತ … Read more

ಕಾರ್ಮಿಕರು ಮತ್ತು ಕಾರ್ಮಿಕರ ಮಕ್ಕಳ ಮದುವೆಗೆ ಸರಕಾರದ ಸಹಾಯಧನ | ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ…. Labor Board Facilities karbwwb karnataka

WhatsApp Group Join Now Telegram Group Join Now Labor Board Facilities karbwwb karnataka : ಈ ಕಾರ್ಮಿಕರಿಗೆ 19 ಬಗೆಯ ಸಹಾಯಧನ ಸೌಲಭ್ಯವನ್ನು ಸರಕಾರ ನೀಡುತ್ತದೆ. ಈ ಸಹಾಯಧನ ಪಡೆಯಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು? ಯಾವೆಲ್ಲಾ ದಾಖಲೆಗಳನ್ನು ಸಲ್ಲಿಸಬೇಕು? ಇಲ್ಲಿದೆ ಮಾಹಿತಿ… ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ (Karnataka Building Construction Workers) ಸುಧಾರಣೆಗಾಗಿ ಸರಕಾರ ಹಲವು ಸೌಲಭ್ಯಗಳನ್ನು ಅನುಷ್ಠಾನಗೊಳಿಸಿದೆ. ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸುವ ಮೂಲಕ ಕಾರ್ಮಿಕರು ಈ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಏನೆಲ್ಲ … Read more

ರೈತರ ಜಮೀನು ಪಹಣಿಗೆ (RTC) ಆಧಾರ್ ಲಿಂಕ್ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಇಲ್ಲಿದೆ… RTC aadhar card link karnataka Land Records

WhatsApp Group Join Now Telegram Group Join Now RTC aadhar card link karnataka Land Records : ರೈತರು ತಮ್ಮ ಜಮೀನು ಪಹಣಿ ಅಥವಾ ಉತಾರ್ ಪತ್ರಿಕೆಗೆ (RTC) ಆಧಾರ್ ಜೋಡಣೆ ಮಾಡದ ಕಾರಣಕ್ಕೆ ಬಹಳಷ್ಟು ರೈತರು ಬರ ಪರಿಹಾರದಿಂದ ವಂಚಿತರಾಗಿದ್ದಾರೆ. ಕೇವಲ ಬರ ಪರಿಹಾರ ಮಾತ್ರವಲ್ಲ ಸರಕಾರದ ಅನೇಕ ಸೌಲಭ್ಯಗಳು ಪಹಣಿ-ಆಧಾರ್ ಲಿಂಕ್ ಆಗಿರದ ರೈತರಿಗೆ ಸಿಗುತ್ತಿಲ್ಲ. ಈಚೆಗೆ ಕೇಂದ್ರ ಸರಕಾರದಿಂದ ಬಿಡುಗಡೆಯಾಗಿರುವ ಬರ ಪರಿಹಾರ ಹಣ ರಾಜ್ಯದ ಲಕ್ಷಾಂತರ ರೈತರ … Read more

error: Content is protected !!