10th, 12th ಪಾಸಾದ ಮಹಿಳೆಯರಿಗೆ 875 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… Anganwadi 875 Posts Applications invited

WhatsApp Group Join Now Telegram Group Join Now Anganwadi 875 Posts Applications invited : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ (Anganwadi post) ಭರ್ತಿಗೆ 10ನೇ ತರಗತಿ ಹಾಗೂ 12ನೇ ತರಗತಿ ಪಾಸಾದ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಧಾರವಾಡ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 1,229 ಅಂಗನವಾಡಿ ಕಾರ್ಯಕರ್ತೆಯರು (Anganwadi workers) ಹಾಗೂ ಅಂಗನವಾಡಿ ಸಹಾಯಕಿಯರ (Anganwadi Assistant) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆದಿದೆ. … Read more

ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಅನ್ವಯ ಮನೆ ಬಾಡಿಗೆ ಭತ್ಯೆ ಎಷ್ಟು ಸಿಗಲಿದೆ? | ಜಿಲ್ಲಾವಾರು ಹೊಸ ಎಚ್‌ಆರ್‌ಎ ದರ ಇಲ್ಲಿದೆ… Govt Employees House Rent Allowance

WhatsApp Group Join Now Telegram Group Join Now Govt Employees House Rent Allowance : ರಾಜ್ಯ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಬಹುದೊಡ್ಡ ಬೇಡಿಕೆಯಾಗಿದ್ದ 7ನೇ ವೇತನ ಆಯೋಗದ (7th Pay Commission) ಶಿಫಾರಸುಗಳನ್ನು ಜಾರಿಗೊಳಿಸಿ ಆದೇಶಿಸಿದೆ. ಇದೇ ಆಗಸ್ಟ್ ತಿಂಗಳಿನಿ೦ದ ನೌಕರರ ವೇತನ, ಭತ್ಯೆ, ಪಿಂಚಣಿ ಸೌಲಭ್ಯಗಳು ಏರಿಕೆಯಾಗಲಿವೆ. mahitimane.com ಈ ಹಿಂದಿನ ಲೇಖನಗಳಲ್ಲಿ ನೌಕರರ ಪರಿಷ್ಕೃತ ವೇತನ, ಪಿಂಚಣಿ ವಿವರವನ್ನು ನೀಡಿದ್ದು: ಈ ಲೇಖನದಲ್ಲಿ ನೌಕರರ ಮನೆ ಬಾಡಿಗೆ ಭತ್ಯೆ … Read more

ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಸರ್ಕಾರದ ವಿಶೇಷ ಸೂಚನೆಗಳು | ಸುತ್ತೋಲೆಯಲ್ಲಿ ಏನಿದೆ? State Govt Employees Sports Festival 2024

WhatsApp Group Join Now Telegram Group Join Now State Govt Employees Sports Festival 2024 : 2023-24ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ (Karnataka State Government Employees) ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ ಮಾಡಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ (Youth Empowerment and Sports Department) ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (Karnataka State Government Employees Association) ಸಹಯೋಗದಲ್ಲಿ ನಡೆಯಲಿರುವ ಈ … Read more

ಪಿಯುಸಿ ಪಾಸಾದವರಿಗೆ ಗ್ರಾಮ ಪಂಚಾಯತಿಗಳಲ್ಲಿ 6,599 ಹೊಸ ಗ್ರಂಥಾಲಯ ಹುದ್ದೆಗಳು | ಸ್ಥಳೀಯ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ Gram Panchayat Arivu kendra Recruitment 2024

WhatsApp Group Join Now Telegram Group Join Now Gram Panchayat Arivu kendra Recruitment 2024 : ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯತಿಗಳಲ್ಲಿ ಬರೋಬ್ಬರಿ 6,599 ಗ್ರಾಮಮಟ್ಟದ ಗ್ರಂಥಾಲಯಗಳನ್ನು (Village library) ತೆರೆಯಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಅಜೀಂ ಪ್ರೇಮ್‌ಜಿ ಫೌಂಡೇಶನ್ (Azim Premji Foundation) ವತಿಯಿಂದ ಗ್ರಾಮ ಮಟ್ಟದಲ್ಲಿ ಹೊಸ ಗ್ರಂಥಾಲಯಗಳನ್ನು ತೆರೆಯುವ ಘೋಷಣೆ ಮಾಡಲಾಗಿದ್ದು; ಇದರಿಂದ ಪಿಯುಸಿ ಪಾಸಾದ (PUC pass) ಸ್ಥಳೀಯ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಉದ್ಯೋಗ ಭರವಸೆ … Read more

ಸರ್ಕಾರಿ ಭೂಮಿ ಒತ್ತುವರಿ ಮಾಡಿದ ರೈತರಿಗೆ ಗುಡ್ ನ್ಯೂಸ್ | ಸಿಗಲಿದೆ ಕೃಷಿ ಭೂಮಿಗೆ ರಿಯ್ತಾಯಿ Govt Land Encroachment Clearance

WhatsApp Group Join Now Telegram Group Join Now Govt Land Encroachment Clearance : ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸರ್ಕಾರ ಭರದ ಸಿದ್ಧತೆ ನಡೆಸಿದ್ದು; ಬರಲಿರುವ ಸೆಪ್ಟೆಂಬರ್’ನಿ೦ದ ರಾಜ್ಯಾದ್ಯಂತ ಒತ್ತುವರಿಯಾಗಿರುವ ಸರ್ಕಾರಿ ಭೂಮಿ (Govt Land) ತೆರವು ಕಾರ್ಯ ನಡೆಯಲಿದೆ. ಆದರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿ ಕೃಷಿ ಮಾಡುತ್ತಿರುವ ರೈತರಿಗೆ ರಿಯಾಯ್ತಿ (Concession for farmers) ನೀಡುವ ಸೂಚನೆಯನ್ನು ಕಂದಾಯ ಸಚಿವರು ನೀಡಿದ್ದಾರೆ. ಹೌದು, ಸರ್ಕಾರ ರಾಜ್ಯದ ಸರ್ಕಾರಿ ಭೂಮಿ … Read more

ಕರ್ನಾಟಕ ಪೊಲೀಸ್ ಕಾನ್ಸ್ ಟೇಬಲ್ 20,000 ಹುದ್ದೆಗಳ ನೇಮಕ | ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಅವಕಾಶ Karnataka State Police Constable Recruitment 2024

WhatsApp Group Join Now Telegram Group Join Now Karnataka State Police Constable Recruitment 2024 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ (Karnataka State Police Department) ಖಾಲಿ ಇರುವ ಕಾನ್ಸ್ ಟೇಬಲ್  ಹುದ್ದೆಗಳ ನೇಮಕಾತಿಗೆ ಗೃಹ ಇಲಾಖೆ ಜಿಲ್ಲಾ ಪೊಲೀಸ್ ಅಧೀಕ್ಷರಿಗೆ (District Superintendent of Police) ಅನುಮತಿ ನೀಡಿದ್ದು; ಶೀಘ್ರದಲ್ಲಿಯೇ ರಾಜ್ಯಾದ್ಯಂತ 20,000 ಪೊಲೀಸ್ ಪೇದೆ ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಗೃಹ ಸಚಿವ … Read more

7ನೇ ವೇತನ ಆಯೋಗ: ಸರ್ಕಾರಿ ನೌಕರರಿಗೆ ಸಿಗುವ ಸಾಲ ಮತ್ತು ಮುಂಗಡ ಸೌಲಭ್ಯಗಳು 7th Pay Commission Advances for Govt Employees

WhatsApp Group Join Now Telegram Group Join Now 7th Pay Commission Advances for Govt Employees : ಕರ್ನಾಟಕ ರಾಜ್ಯ 7ನೇ ವೇತನ ಆಯೋಗದ (7th Pay Commission Pension) ಶಿಫಾರಸುಗಳು ಜಾರಿಯಾಗಿದ್ದು; ರಾಜ್ಯ ಸರ್ಕಾರಿ ನೌಕರರ ಸಂಬಳ, ಭತ್ಯೆ, ಪಿಂಚಣಿ ಸೌಲಭ್ಯಗಳು ಪರಿಷ್ಕರಣೆಯಾಗಿದೆ. ಇದೇ ಆಗಸ್ಟ್ ತಿಂಗಳಿನಿ೦ದ ಸರ್ಕಾರಿ ನೌಕರರಿಗೆ ಪರಿಷ್ಕೃತ ವೇತನ ಭತ್ಯೆ, ಪಿಂಚಣಿ ಸೌಲಭ್ಯಗಳು ಸಿಗಲಿವೆ. ಅದೇ ರೀತಿ ಸರ್ಕಾರಿ ನೌಕರರಿಗೆ ಸಿಗುವ ಸಾಲ ಹಾಗೂ ಮುಂಗಡ ಸೌಲಭ್ಯಗಳೂ … Read more

ಬೋಗಸ್ ರೇಷನ್ ಕಾರ್ಡ್ ಆಗಸ್ಟ್ 31ರೊಳಗೆ ವಾಪಾಸು ಮಾಡುವಂತೆ ಆಹಾರ ಇಲಾಖೆ ಖಡಕ್ ವಾರ್ನಿಂಗ್ Ineligible Ration Card Return Deadline

WhatsApp Group Join Now Telegram Group Join Now Ineligible Ration Card Return Deadline : ರೇಷನ್ ಕಾರ್ಡ್ ವಿಚಾರವಾಗಿ ರಾಜ್ಯ ಸರ್ಕಾರ (Karnataka State Govt) ಖಡಕ್ ತೀರ್ಮಾನ ಕೈಗೊಂಡಿದೆ. ಹಲವು ದಿನಗಳಿಂದ ಅಭಿಯಾನದ ಮಾದರಿಯಲ್ಲಿ ಅನರ್ಹರರ ಪಡಿತರ ಚೀಟಿ ರದ್ದುಪಡಿಸುತ್ತಿರುವ (Cancellation of ineligible ration card) ಆಹಾರ ಇಲಾಖೆ ಇದೀಗ ಅನರ್ಹ ರೇಷನ್ ಕಾರ್ಡ್ ವಾಪಾಸು ಮಾಡಲು ಆಗಸ್ಟ್ 31ರ ಗಡುವು ನೀಡಿದೆ. ಹೌದು, ನಕಲಿ ದಾಖಲೆ ನೀಡಿ ಅನರ್ಹರು … Read more

ಇನ್ಮುಂದೆ ಗ್ರಾಮ ಪಂಚಾಯತಿ ಹಗರಣಗಳಿಗೆ ಅಧ್ಯಕ್ಷ, ಸದಸ್ಯರಿಗೂ ಶಿಕ್ಷೆ | ಬಂತು ಹೊಸ ರೂಲ್ಸ್ Gram Panchayat Scam New Rules

WhatsApp Group Join Now Telegram Group Join Now Gram Panchayat Scam New Rules : ಗ್ರಾಮ ಪಂಚಾಯತಿಗಳ ಹಗರಣ (Gram Panchayat Scam), ಭ್ರಷ್ಟಾಚಾರಗಳಿಗೆ ಕಡಿವಾಣ ಹಾಕಲು ಸರ್ಕಾ ಮುಂದಾಗಿದೆ. ರಾಜ್ಯದಲ್ಲಿ ಒಟ್ಟು 5,963 ಗ್ರಾಮ ಪಂಚಾಯತಿಗಳಿದ್ದು; ಇಷ್ಟೂ ಗ್ರಾ.ಪಂಗಳಿಗೆ ಅನ್ವಯವಾಗುವಂತೆ ಈ ಹೊಸ ನಿಯಮ ಜಾರಿಗೆ ತರಲು ಗ್ರಾಮೀಣಾಭಿವೃದ್ಧಿ ಇಲಾಖೆ ಸನ್ನದ್ಧವಾಗಿದೆ. ಹೌದು, ಇನ್ಮುಂದೆ ಗ್ರಾಮ ಪಂಚಾಯತಿಗಳಲ್ಲಿ ಏನೇ ಅವ್ಯವಹಾರ ನಡೆದರೂ ಅದಕ್ಕೆ ಪಿಡಿಒ ಜೊತೆಗೆ ಗ್ರಾ.ಪಂ ಅಧ್ಯಕ್ಷರು ಹಾಗೂ ಸದಸ್ಯರೂ … Read more

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ ವಿವಿಧ 338 ಹುದ್ದೆಗಳ ನೇಮಕಾತಿ ಡಿಪ್ಲೋಮಾ ಮತ್ತು ಪದವೀಧರರಿಗೆ ಅವಕಾಶ HESCOM Apprenticeship for 338 Vacancy

WhatsApp Group Join Now Telegram Group Join Now HESCOM Apprenticeship for 338 Vacancy : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ (Hubli Electricity Supply Company) ಡಿಪ್ಲೋಮಾ ಹಾಗೂ ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ಅಪ್ರೆಂಟೀಸ್’ಶಿಪ್ ಆಕ್ಟ್ (Apprenticeship Act) ಮುಖಾಂತರ ಒಂದು ವರ್ಷದ ಉದ್ಯೋಗ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 338 ಅಭ್ಯರ್ಥಿಗಳಿಗೆ ಅವಕಾಶವಿದ್ದು; ಈ ತರಬೇತಿ ಸ್ಥಾನಗಳ ವಿವರ, ಸ್ಥಾನಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು, ತರಬೇತಿಯ … Read more

error: Content is protected !!