ಸರ್ಕಾರಿ ನೌಕರರಿಗೆ ಆಗಸ್ಟ್’ನಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿ | ಯಾರಿಗೆಲ್ಲ ಸಿಗಲಿದೆ ಉಚಿತ ಚಿಕಿತ್ಸೆ? Karnataka Arogya Sanjeevini Scheme

WhatsApp Group Join Now Telegram Group Join Now Karnataka Arogya Sanjeevini Scheme : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹತ್ವದ ಮೂರು ಬೇಡಿಕೆಗಳ ಪೈಕಿ ರಾಜ್ಯ ಸರ್ಕಾರ ಈಗಾಗಲೇ 7ನೇ ವೇತನ ಆಯೋಗದ (7th Pay Commission) ವರದಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಅದೇ ರೀತಿ ಇನ್ನೊಂದು ಪ್ರಮುಖ ಬೇಡಿಕೆಯಾದ ಹೊಸ ಪಿಂಚಣಿ ರದ್ದುಗೊಳಿಸಿ ಹೊಸ ಪಿಂಚಣಿ ಯೋಜನೆಯನ್ನು (New Pension Scheme – NPS) ಮರುಸ್ಥಾಪಿಸುವ ಪ್ರಯತ್ನ ಕೂಡ … Read more

ಕೃಷಿ ಇಲಾಖೆಯ 1,138 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ | ಪಿಯುಸಿ ಪಾಸಾದವರಿಗೂ ಅವಕಾಶ Karnataka Agri Officers Recruitment 2024

WhatsApp Group Join Now Telegram Group Join Now Karnataka Agri Officers Recruitment 2024 : ಸಚಿವ ಸಂಪುಟ ಸಭೆಯಲ್ಲಿ (Cabinet meeting) ರಾಜ್ಯ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೃಷಿ ಇಲಾಖೆಯಲ್ಲಿ (Agriculture Department) ಖಾಲಿ ಇರುವ 1,100ಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅನುಮೋದನೆ ದೊರೆತಿರುವ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊ೦ಡಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ… ಕಳೆದ ಜುಲೈ 24ರಂದು ನಡೆದ ಸಚಿವ ಸಂಪುಟದಲ್ಲಿ ಶಾಸಕ ಎಚ್ ಡಿ ರೇವಣ್ಣ … Read more

ಮನೆ ಮನೆಗೂ ಸೂರ್ಯ ಘರ್ ಉಚಿತ ಸೋಲಾರ್ ವಿದ್ಯುತ್ | ಈಗಲೇ ಅರ್ಜಿ ಸಲ್ಲಿಸಿ… Free Solar Rooftop Yojana 2024

WhatsApp Group Join Now Telegram Group Join Now Free Solar Rooftop Yojana 2024 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಜುಲೈ 23ರಂದು ಮಂಡಿಸಿರುವ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್’ನಲ್ಲಿ (Union Budget 2024-25) ಪ್ರತಿ ತಿಂಗಳು 300 ಯೂನಿಟ್‌ಗಳ ವರೆಗೆ ಉಚಿತ ಸೋಲಾರ್ ವಿದ್ಯುತ್ ಯೋಜನೆಗೆ (Free solar electricity Yojana) ಅಧಿಕೃತ ಚಾಲನೆ ನೀಡಿದ್ದಾರೆ. ಕಳೆದ ಫೆಬ್ರುವರಿಯಲ್ಲಿ ಮಂಡಿಸಿದ್ದ ಕೇಂದ್ರ ಮಧ್ಯಂತರ ಬಜೆಟ್‌ನಲ್ಲಿ ‘ಪ್ರಧಾನಮಂತ್ರಿ … Read more

1,29,465 ಮಹಿಳೆಯರಿಗಿಲ್ಲ ಗೃಹಲಕ್ಷ್ಮಿ ಹಣ | 10 ದಿನಗಳಲ್ಲಿ ಜೂನ್-ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮಾ Gruha Lakshmi Scheme Karnataka

WhatsApp Group Join Now Telegram Group Join Now Gruha Lakshmi Scheme Karnataka : ಗೃಹಲಕ್ಷ್ಮಿ ಹಣಕ್ಕಾಗಿ ಮಹಿಳೆಯರ ಪರದಾಟ ದಿನೇ ದಿನೆ ಹೆಚ್ಚಾಗುತ್ತಿದೆ. ಜೂನ್ ಹಾಗೂ ಜುಲೈ ತಿಂಗಳ ಹಣ ಜಮೆಯಾಗದಿರುವ ಲಕ್ಷಾಂತರ ಫಲಾನುಭವಿ ಮಹಿಳೆಯರು (Beneficiary womens) ನಿತ್ಯವೂ ಬ್ಯಾಂಕು, ಅಂಚೆ ಕಚೇರಿ, ಅಂಗನವಾಡಿ ಕೇಂದ್ರಗಳಿಗೆ ಅಲೆಯುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆ ಸ್ಥಗಿತವಾಯಿತಾ? ಎಂಬ ವದಂತಿ ಕೂಡ ಹಳ್ಳಿಗಳಲ್ಲಿ ಹರಿದಾಡುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ಬಾರದ ಕಾರಣಕ್ಕೆ ಯೋಜನೆಯನ್ನು … Read more

5000 ಅಂಗನವಾಡಿ ಸರ್ಕಾರಿ ಮಾಂಟೆಸ್ಸರಿ ಟೀಚರ್ ನೇಮಕಾತಿ: ಯಾರಿಗೆಲ್ಲ ಸಿಗಲಿದೆ ಅವಕಾಶ? Govt Montessori Teacher Recruitment 2024

WhatsApp Group Join Now Telegram Group Join Now Govt Montessori Teacher Recruitment 2024 : ಕಳೆದ ಜುಲೈ 22ರಿಂದ ರಾಜ್ಯದ ಆಯ್ದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು (Pre-primary class) ಆರಂಭವಾಗಿವೆ. ಈ ತರಗತಿಗೆ ‘ಸರ್ಕಾರಿ ಮಾಂಟೆಸ್ಸರಿ’ (Karnataka State Government Montessori) ಎಂದು ನಾಮಕರಣ ಮಾಡಲಾಗಿದ್ದು; ಇನ್ಮುಂದೆ ಮಕ್ಕಳು ಅಂಗನವಾಡಿಯಲ್ಲೇ ಸಂಪೂರ್ಣ ಉಚಿತವಾಗಿ ಎಲ್‌ಕೆಜಿ, ಯುಕೆಜಿ ಶಿಕ್ಷಣ (LKG, UKG education) ಪಡೆಯಬಹುದಾಗಿದೆ. ಸದ್ಯಕ್ಕೆ ಬೆಂಗಳೂರು ನಗರ ಜಿಲ್ಲೆಯಲ್ಲಿ 250 … Read more

ಸರ್ಕಾರಿ ಪಿಯು ಕಾಲೇಜ್ ಲೆಕ್ಚರರ್ ಹುದ್ದೆಗಳಿಗೆ ಅರ್ಜಿ | 814 ಹುದ್ದೆಗಳ ನೇಮಕ PU Lecturer Recruitment 2024

WhatsApp Group Join Now Telegram Group Join Now PU Lecturer Recruitment 2024 : ಕರ್ನಾಟಕ ರಾಜ್ಯ ಸರ್ಕಾರವು, ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ (Government Pre-University College) ಅಗತ್ಯವಿರುವ 814 ಉಪನ್ಯಾಸಕರ (Lecturer) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದ್ದು, ಯಾವ ವಿಷಯದ ಉಪನ್ಯಾಸಕರ ಎಷ್ಟು ಹುದ್ದೆಗಳ ಖಾಲಿ ಇವೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾಗಿದ ಮಧು ಬಂಗಾರಪ್ಪ ಅವರು ಪಿಯು ಉಪನ್ಯಾಸಕರ ನೇಮಕಾತಿ … Read more

ದನದ ಕೊಟ್ಟಿಗೆ ನಿರ್ಮಾಣಕ್ಕೆ 57,000 ಸಹಾಯಧನ | ಹೀಗೆ ಅರ್ಜಿ ಸಲ್ಲಿಸಿ… Cattle Shed Mgnrega Subsidy

WhatsApp Group Join Now Telegram Group Join Now Cattle Shed Mgnrega Subsidy : ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣಕ್ಕೆ (Cattle Shed) ಸರ್ಕಾರ ಸಹಾಯಧನ ನೀಡಲಾಗುತ್ತದೆ. ಅಗತ್ಯ ಇರುವವರು ನಿಮ್ಮ ಗ್ರಾಮ ಪಂಚಾಯತಿಯಲ್ಲಿಯೇ (Grama Panchayat) ಅರ್ಜಿ ಹಾಕಿ ಈ ಸಹಾಯಧನವನ್ನು ಪಡೆಯಬಹುದಾಗಿದೆ. ರಾಜ್ಯದಲ್ಲಿ ಈ ಯೋಜನೆಯಡಿ ಸಹಸ್ರಾರು ರೈತರು, ಹೈನುಗಾರರು ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡು ಜಾನುವಾರು ಸಾಕಾಣಿಕೆಯೊಂದಿಗೆ ಉತ್ತಮ ಆದಾಯ ಗಳಿಸುತ್ತಿದ್ದಾರೆ. ವೈಯಕ್ತಿಕ ಕಾಮಗಾರಿಗಳಿಗೆ ಸಹಾಯಧನ ಗ್ರಾಮೀಣ ಭಾಗದ … Read more

ಮುದ್ರಾ ತರುಣ್ ಲೋನ್ : ಇನ್ಮುಂದೆ ಯಾವುದೇ ಮೇಲಾಧಾರವಿಲ್ಲದೇ ಸಿಗುತ್ತೆ ₹20 ಲಕ್ಷ ಸಾಲ | ಈಗಲೇ ಅರ್ಜಿ ಸಲ್ಲಿಸಿ… Mudra Loan Limit Raised

WhatsApp Group Join Now Telegram Group Join Now Mudra Loan Limit Raised : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು (ಜುಲೈ 23) ಮಂಡಿಸಿರುವ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್’ನಲ್ಲಿ (Union Budget 2024) ಹಲವು ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ. ಈ ಪೈಕಿ ‘ಪ್ರಧಾನಮಂತ್ರಿ ಮುದ್ರಾ ಯೋಜನೆ’ (Pradhan Mantri Mudra Yojana- PMMY) ಸಾಲದ ಮಿತಿಯನ್ನು ದುಪ್ಪಟ್ಟು ಮಾಡಿದ್ದು; ಸಣ್ಣ ಉದ್ದಿಮೆದಾರರಿಗೆ ಕೇಂದ್ರ ಸರ್ಕಾರ … Read more

7ನೇ ವೇತನ ಆಯೋಗ ಜಾರಿ ಸರ್ಕಾರಿ ಆದೇಶ : ಸರಕಾರಿ ನೌಕರರಿಗೆ ಆಗಸ್ಟ್ ನಿಂದ ಸಿಗುವ ಸವಲತ್ತುಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ… Govt Employees Revised Pay Scale List

WhatsApp Group Join Now Telegram Group Join Now Govt Employees Revised Pay Scale List : ಇದೇ ಆಗಸ್ಟ್ 1, 2024ರಿಂದ ರಾಜ್ಯ ಸರಕಾರಿ ನೌಕರರಿಗೆ ಸಂಬಳ ಸೇರಿ ಭರ್ಜರಿ ಸವಲತ್ತುಗಳು ಲಭ್ಯವಾಗಲಿದ್ದು; 7ನೇ ವೇತನ ಆಯೋಗ (7th Pay Commission) ವರದಿ ಶಿಫಾರಸು ಜಾರಿ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ (Karnataka State Govt Official Order) ಹೊರಡಿಸಿದೆ. ಹಾಗಾದರೆ ಯಾವೆಲ್ಲ ನೌಕರರಿಗೆ ಏನೇನು ಸವಲತ್ತುಗಳು ಸಿಗಲಿವೆ? ಎಷ್ಟು ಪ್ರಮಾಣದಲ್ಲಿ … Read more

ಅಂಗನವಾಡಿ LKG-UKG ಟೀಚರ್ ನೇಮಕಾತಿ: ಹೇಗೆ ನಡೆಯಲಿದೆ ನೇಮಕ ಪ್ರಕ್ರಿಯೆ? ಸಚಿವರ ಮಹತ್ವದ ಮಾಹಿತಿ… Anganwadi LKG UKG Teacher Recruitment 2024

WhatsApp Group Join Now Telegram Group Join Now Anganwadi LKG UKG Teacher Recruitment 2024 : ರಾಜ್ಯದಲ್ಲಿ ಖಾಲಿ ಇರುವ 13,593 ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರ ನೇಮಕಾತಿ ಪ್ರಕ್ರಿಯೆ ಆರಂಭಿಸಿದ ಬೆನ್ನಲ್ಲೇ ಇದೀಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಅವರು ಅಂಗನವಾಡಿ ಎಲ್​ಕೆಜಿ, ಯುಕೆಜಿ (Government Montessori) ಟೀಚರ್ ನೇಮಕಾತು ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು 61,876 ಅಂಗನವಾಡಿ ಕೇಂದ್ರಗಳಿದ್ದು; ಈ … Read more

error: Content is protected !!