ಸರ್ಕಾರಿ ನೌಕರರಿಗೆ ಆಗಸ್ಟ್’ನಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿ | ಯಾರಿಗೆಲ್ಲ ಸಿಗಲಿದೆ ಉಚಿತ ಚಿಕಿತ್ಸೆ? Karnataka Arogya Sanjeevini Scheme
WhatsApp Group Join Now Telegram Group Join Now Karnataka Arogya Sanjeevini Scheme : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹತ್ವದ ಮೂರು ಬೇಡಿಕೆಗಳ ಪೈಕಿ ರಾಜ್ಯ ಸರ್ಕಾರ ಈಗಾಗಲೇ 7ನೇ ವೇತನ ಆಯೋಗದ (7th Pay Commission) ವರದಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಅದೇ ರೀತಿ ಇನ್ನೊಂದು ಪ್ರಮುಖ ಬೇಡಿಕೆಯಾದ ಹೊಸ ಪಿಂಚಣಿ ರದ್ದುಗೊಳಿಸಿ ಹೊಸ ಪಿಂಚಣಿ ಯೋಜನೆಯನ್ನು (New Pension Scheme – NPS) ಮರುಸ್ಥಾಪಿಸುವ ಪ್ರಯತ್ನ ಕೂಡ … Read more