Indira Kit Distribution: ಬಿಪಿಎಲ್ ಕಾರ್ಡುದಾರರಿಗೆ ಇಂದಿರಾ ಕಿಟ್ ವಿತರಣೆ | ಸರ್ಕಾರದ ಮಹತ್ವದ ಮಾಹಿತಿ ಇಲ್ಲಿದೆ…

Indira Kit Distribution: ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ಇಂದಿರಾ ಕಿಟ್ ವಿತರಣೆ ಕುರಿತು ರಾಜ್ಯ ಸರ್ಕಾರ ಮಹತ್ವದ ನಿರ್ಣಯ ಕೈಗೊಳ್ಳುವ ಸೂಚನೆ ಇದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ…. ರಾಜ್ಯದ ಬಿಪಿಎಲ್ (BPL) ಮತ್ತು ಅಂತ್ಯೋದಯ (Antyodaya) ಪಡಿತರ ಕಾರ್ಡುದಾರರಿಗೆ ಅಕ್ಕಿಯ ಜೊತೆಗೆ ಪೌಷ್ಟಿಕ ಆಹಾರ ಪದಾರ್ಥಗಳನ್ನು ಒಳಗೊಂಡ ಇಂದಿರಾ ಕಿಟ್ (Indira Kit) ನೀಡುವ ಯೋಜನೆ ಸದ್ಯಕ್ಕೆ ಆರಂಭವಾಗುವುದಿಲ್ಲ ಎನ್ನುವುದು ಬಹುತೇಕ ಖಚಿತವಾಗಿದೆ. ಇದನ್ನೂ ಓದಿ: Gruha Jyothi Revision Gruha Lakshmi … Read more

BPL Card Cancellation: 14 ಲಕ್ಷ ಜನರ ಬಿಪಿಎಲ್ ರೇಷನ್ ಕಾರ್ಡ್ ರದ್ದು? ಸಚಿವ ಮುನಿಯಪ್ಪ ಮಹತ್ವದ ಸುಳಿವು

BPL Card Cancellation: ಸುಮಾರು 14 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಅನರ್ಹರ ಪಡಿತರ ಚೀಟಿ ರದ್ದತಿಗೆ ಸಿದ್ಧತೆ ನಡೆಸಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಭರಾಟೆ ಜೋರಾಗಿದೆ. ಆದರೆ, ಈ ಉಚಿತ ಸೌಲಭ್ಯಗಳು ನಿಜವಾಗಿಯೂ ಅರ್ಹರಿಗೆ ತಲುಪುತ್ತಿವೆಯೇ ಎಂಬ ಪ್ರಶ್ನೆ ಎದುರಾದಾಗ ಸಿಗುವ ಉತ್ತರ ಮಾತ್ರ ಕೊಂಚ ನಿರಾಸೆ ಮೂಡಿಸುತ್ತದೆ. ಇತ್ತೀಚೆಗಷ್ಟೇ ‘ಗೃಹಲಕ್ಷ್ಮಿ’ (Gruha Lakshmi) ಹಾಗೂ ‘ಗೃಹಜ್ಯೋತಿ’ (Gruha Jyothi) ಯೋಜನೆಗಳ ನಿಯಮಗಳಲ್ಲಿ … Read more

New BPL Card Income Limit Hike: ಹೊಸ ಬಿಪಿಎಲ್ ಕಾರ್ಡ್ ಅರ್ಜಿದಾರರಿಗೆ ಶುಭಸುದ್ದಿ | ಹೊಸ ರೂಲ್ಸ್ ಜಾರಿಗೆ ಸರ್ಕಾರ ಚಿಂತನೆ

New BPL Card Income Limit Hike: ರಾಜ್ಯದಲ್ಲಿ ಹೊಸ ಬಿಪಿಎಲ್ ಕಾರ್ಡ್ ಪಡೆಯಲು ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ಯೋಚಿಸುತ್ತಿದೆ. ಏನಿದು ಹೊಸ ನಿಯಮ? ಸರ್ಕಾರದ ಮುಂದಿನ ಕ್ರಮಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹೊಸ ಬಿಪಿಎಲ್ (BPL Card) ಕಾರ್ಡ್ ಪಡೆಯಲು ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಹೊರಬಿದ್ದಿದೆ. ಆಡಳಿತ ಸುಧಾರಣಾ ಆಯೋಗವು ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು ಮಾಡಿದ್ದು; ಹೆಚ್ಚಿನ ಆದಾಯ ಹೊಂದಿದವರಿಗೂ ಬಿಪಿಎಲ್ ಕಾರ್ಡ್ ಸಿಗುವ … Read more

Indira Food Kit- ರೇಷನ್ ಕಾರ್ಡುದಾರರಿಗೆ ಇನ್ಮುಂದೆ ಅಕ್ಕಿ ಬದಲು ಉಚಿತ ದಿನಸಿ ಕಿಟ್ ವಿತರಣೆ | ‘ಇಂದಿರಾ ಆಹಾರ ಕಿಟ್’ ಯೋಜನೆ ಅನುಷ್ಠಾನ

ರಾಜ್ಯ ಸರ್ಕಾರ ರೇಷನ್ ಕಾರ್ಡ್ ಹೊಂದಿದವರಿಗೆ ಪ್ರತಿ ತಿಂಗಳು ಅಕ್ಕಿ ಜೊತೆಗೆ ಉಚಿತ ‘ಆಹಾರ ಕಿಟ್’ಗಳನ್ನು (Indira Food Kit) ವಿತರಿಸಲು ಮುಂದಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ಹೊರಬಿದ್ದಿದೆ. ಇನ್ಮುಂದೆ ಪಡಿತರ ಕೇವಲ ಅಕ್ಕಿಗೆ ಮಾತ್ರ ಸೀಮಿತವಾಗದೆ, ಎಲ್ಲಾ ಆದ್ಯತಾ ಕುಟುಂಬಗಳಿಗೆ (BPL/Antyodaya) ಪೌಷ್ಟಿಕಾಂಶ ತುಂಬಿದ ಉಚಿತ ‘ಇಂದಿರಾ ಆಹಾರ ಕಿಟ್’ಗಳನ್ನು ಸರಕಾರ ವಿತರಿಸಲು ನಿರ್ಧರಿಸಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ … Read more

ಇನ್ಮುಂದೆ ಇವರಿಗೆ ಮಾತ್ರ ಸಿಗುತ್ತೆ ಗೃಹಲಕ್ಷ್ಮಿ, ಗೃಹಜ್ಯೋತಿ ಸೌಲಭ್ಯ? ಗ್ಯಾರಂಟಿ ಯೋಜನೆಗಳು ಫಿಲ್ಟರ್ Karnataka Guarantee Schemes filter

Karnataka Guarantee Schemes filter : ರಾಜ್ಯ ಕಾಂಗ್ರೆಸ್ ಸರ್ಕಾರ (Karnataka State Congress Govt) ಕಳೆದೊಂದು ವರ್ಷದಿಂದ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳ ಫಿಲ್ಟರ್’ಗೆ ಸಿದ್ಧತೆ ನಡೆದಿದೆ. ಈ ಬಗ್ಗೆ ಆಡಳಿತರೂಢ ಪಕ್ಷದ ಶಾಸಕರು, ಸಚಿವರಿಂದ ಮೇಲಿಂದ ಮೇಲೆ ಒತ್ತಡ ಬರುತ್ತಿದ್ದು; ಈ ಬಾರಿ ಈ ಒತ್ತಡ ಗಂಭೀರ ಸ್ವರೂಪ ಪಡೆದಿದೆ ಎನ್ನಲಾಗುತ್ತಿದೆ. ಹೀಗಾಗಿ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಉಳ್ಳವರನ್ನು ಹೊರಗಿಡುವ ಪ್ರಯತ್ನಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಆಗುವ ವೆಚ್ಚವೆಷ್ಟು? ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ … Read more

error: Content is protected !!