New BPL Card Income Limit Hike: ಹೊಸ ಬಿಪಿಎಲ್ ಕಾರ್ಡ್ ಅರ್ಜಿದಾರರಿಗೆ ಶುಭಸುದ್ದಿ | ಹೊಸ ರೂಲ್ಸ್ ಜಾರಿಗೆ ಸರ್ಕಾರ ಚಿಂತನೆ

New BPL Card Income Limit Hike: ರಾಜ್ಯದಲ್ಲಿ ಹೊಸ ಬಿಪಿಎಲ್ ಕಾರ್ಡ್ ಪಡೆಯಲು ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ಯೋಚಿಸುತ್ತಿದೆ. ಏನಿದು ಹೊಸ ನಿಯಮ? ಸರ್ಕಾರದ ಮುಂದಿನ ಕ್ರಮಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹೊಸ ಬಿಪಿಎಲ್ (BPL Card) ಕಾರ್ಡ್ ಪಡೆಯಲು ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಹೊರಬಿದ್ದಿದೆ. ಆಡಳಿತ ಸುಧಾರಣಾ ಆಯೋಗವು ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು ಮಾಡಿದ್ದು; ಹೆಚ್ಚಿನ ಆದಾಯ ಹೊಂದಿದವರಿಗೂ ಬಿಪಿಎಲ್ ಕಾರ್ಡ್ ಸಿಗುವ … Read more

Indira Food Kit- ರೇಷನ್ ಕಾರ್ಡುದಾರರಿಗೆ ಇನ್ಮುಂದೆ ಅಕ್ಕಿ ಬದಲು ಉಚಿತ ದಿನಸಿ ಕಿಟ್ ವಿತರಣೆ | ‘ಇಂದಿರಾ ಆಹಾರ ಕಿಟ್’ ಯೋಜನೆ ಅನುಷ್ಠಾನ

ರಾಜ್ಯ ಸರ್ಕಾರ ರೇಷನ್ ಕಾರ್ಡ್ ಹೊಂದಿದವರಿಗೆ ಪ್ರತಿ ತಿಂಗಳು ಅಕ್ಕಿ ಜೊತೆಗೆ ಉಚಿತ ‘ಆಹಾರ ಕಿಟ್’ಗಳನ್ನು (Indira Food Kit) ವಿತರಿಸಲು ಮುಂದಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ಹೊರಬಿದ್ದಿದೆ. ಇನ್ಮುಂದೆ ಪಡಿತರ ಕೇವಲ ಅಕ್ಕಿಗೆ ಮಾತ್ರ ಸೀಮಿತವಾಗದೆ, ಎಲ್ಲಾ ಆದ್ಯತಾ ಕುಟುಂಬಗಳಿಗೆ (BPL/Antyodaya) ಪೌಷ್ಟಿಕಾಂಶ ತುಂಬಿದ ಉಚಿತ ‘ಇಂದಿರಾ ಆಹಾರ ಕಿಟ್’ಗಳನ್ನು ಸರಕಾರ ವಿತರಿಸಲು ನಿರ್ಧರಿಸಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ … Read more

ಇನ್ಮುಂದೆ ಇವರಿಗೆ ಮಾತ್ರ ಸಿಗುತ್ತೆ ಗೃಹಲಕ್ಷ್ಮಿ, ಗೃಹಜ್ಯೋತಿ ಸೌಲಭ್ಯ? ಗ್ಯಾರಂಟಿ ಯೋಜನೆಗಳು ಫಿಲ್ಟರ್ Karnataka Guarantee Schemes filter

Karnataka Guarantee Schemes filter : ರಾಜ್ಯ ಕಾಂಗ್ರೆಸ್ ಸರ್ಕಾರ (Karnataka State Congress Govt) ಕಳೆದೊಂದು ವರ್ಷದಿಂದ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳ ಫಿಲ್ಟರ್’ಗೆ ಸಿದ್ಧತೆ ನಡೆದಿದೆ. ಈ ಬಗ್ಗೆ ಆಡಳಿತರೂಢ ಪಕ್ಷದ ಶಾಸಕರು, ಸಚಿವರಿಂದ ಮೇಲಿಂದ ಮೇಲೆ ಒತ್ತಡ ಬರುತ್ತಿದ್ದು; ಈ ಬಾರಿ ಈ ಒತ್ತಡ ಗಂಭೀರ ಸ್ವರೂಪ ಪಡೆದಿದೆ ಎನ್ನಲಾಗುತ್ತಿದೆ. ಹೀಗಾಗಿ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಉಳ್ಳವರನ್ನು ಹೊರಗಿಡುವ ಪ್ರಯತ್ನಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಆಗುವ ವೆಚ್ಚವೆಷ್ಟು? ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ … Read more

error: Content is protected !!