PM Kisan 20th Installment- ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ₹2,000 ಜಮಾ | ಹಣ ಜಮಾ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ಪಿಎಂ ಕಿಸಾನ್ 20ನೇ ಕಂತಿನ 2,000 ರೂ. ಹಣ ಜಮಾ (PM Kisan 20th Installment) ಮಾಡುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 20ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಈ ಹಿನ್ನೆಲೆಯಲ್ಲಿ ಯೋಜನೆಯ ತಾಜಾ ವಿವರಗಳು, ಹಣ ಜಮಾ ತಪಾಸಣೆಯ ವಿಧಾನ, ಅರ್ಹತೆ ಕ್ರಮಗಳು ಹಾಗೂ ಇನ್ನಷ್ಟು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಪ್ರಧಾನಮಂತ್ರಿ ಕಿಸಾನ್ … Read more

Ration Card e-KYC- ರೇಷನ್ ಕಾರ್ಡುದಾರರಿಗೆ ಸರ್ಕಾರದ ಎಚ್ಚರಿಕೆ | ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಕಾರ್ಡ್ ರದ್ದು | ಮಹತ್ವದ ಮಾಹಿತಿ ಇಲ್ಲಿದೆ…

ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಗಳು ಜೂನ್ 30ರೊಳಗೆ ಇ-ಕೆವೈಸಿ (Ration Card e-KYC) ಮಾಡುವಂತೆ ರಾಜ್ಯ ಸರ್ಕಾರ ಗಡುವು ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ಎಲ್ಲ ಪಡಿತರ ಚೀಟಿ (Ration Card) ಹೊಂದಿರುವ ಫಲಾನುಭವಿಗಳಿಗೆ ಮಹತ್ವದ ಸೂಚನೆಯನ್ನು ನೀಡಿದ್ದು, ಎಲ್ಲಾ ಸದಸ್ಯರ ಇ-ಕೆವೈಸಿ ಪ್ರಕ್ರಿಯೆನ್ನು ಜೂನ್ 30, 2025ರೊಳಗೆ ಪೂರ್ಣಗೊಳಿಸುವಂತೆ ಆದೇಶಿಸಿದೆ. ಈ ಗಡುವು ಮೀರಿ ಇ-ಕೆವೈಸಿ ಮಾಡಿಸದ ಫಲಾನುಭವಿಗಳ ಪಡಿತರ ಚೀಟಿಯು ರದ್ದಾಗುವ ಸಾಧ್ಯತೆ ಇದೆ. ಹೆಚ್ಚುವರಿ ಆದಾಯ … Read more

Ration Card eKYC- ರೇಷನ್ ಕಾರ್ಡ್ ಹೊಂದಿರುವರರಿಗೆ ಸರ್ಕಾರದ ಪ್ರಮುಖ ಎಚ್ಚರಿಕೆ | ಸಂಪೂರ್ಣ ಮಾಹಿತಿ ಇಲ್ಲಿದೆ…

ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ಮೂಲಕ ಮಹತ್ವದ ಸೂಚನೆ ನೀಡಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದ್ದು; ಪ್ರತೀ ತಿಂಗಳೂ ಸಾವಿರಾರು ರೇಷನ್ ಕಾರ್ಡುಗಳು ರದ್ದಾಗುತ್ತಿವೆ. ಹೀಗೆ ರದ್ದಾದ ರೇಷನ್ ಕಾರ್ಡ್ ಪಟ್ಟಿಯನ್ನು ಆಹಾರ ಇಲಾಖೆ ತಂತ್ರಾಂಶದಲ್ಲಿ ಪ್ರಕಟಿಸಲಾಗುತ್ತಿದೆ. ಇ-ಕೆವೈಸಿ ಕಡ್ಡಾಯ ಸರಕಾರದ ‘ಮಿತಿ’ಯನ್ನು ಮೀರಿ ವಾರ್ಷಿಕ ಆದಾಯ ಹೊಂದಿದವರು, ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ಉದ್ಯೋಗಿಗಳು, ನಕಲಿ ದಾಖಲೆ ನೀಡಿ … Read more

Ration Card Ineligible List- ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆಯಾ? ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಇಲ್ಲಿದೆ…

ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ (The Department of Food, Civil Supplies & Consumer Affairs) ಪ್ರತಿ ತಿಂಗಳೂ ಅನರ್ಹರ ಪಡಿತರ ಚೀಟಿಗಳನ್ನು (Ration Card) ಪರಿಶೀಲಿಸಿ, ಅವುಗಳನ್ನು ರದ್ದುಗೊಳಿಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ. ಅನರ್ಹರೆಂದು ಗುರುತಿಸಲಾದ ಪಡಿತರ ಚೀಟಿದಾರರ ಪಟ್ಟಿಯನ್ನು ಆಹಾರ ಇಲಾಖೆ ತಂತ್ರಾಂಶದಲ್ಲಿ ಪ್ರಕಟಿಸುತ್ತಿದೆ. ಈ ಪಟ್ಟಿಯನ್ನು ಈಗ ಸಾರ್ವಜನಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ನೋಡಿಕೊಳ್ಳಬಹುದಾಗಿದೆ. ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದ್ದರೆ, ನಿಮ್ಮ ಪಡಿತರ ಚೀಟಿ … Read more

PM Kisan Karnataka- ಕರ್ನಾಟಕದ 7,19,420 ರೈತರಿಗೆ ಪಿಎಂ ಕಿಸಾನ್ ಹಣ ಬಂದ್ | ಕೇಂದ್ರ ಕೃಷಿ, ರೈತರ ಕಲ್ಯಾಣ ಸಚಿವಾಲಯದ ಮಾಹಿತಿ ಇಲ್ಲಿದೆ…

ಕರ್ನಾಟಕದ 7,49,420 ರೈತರಿಗೆ ಪಿಎಂ ಕಿಸಾನ್ (PM-KISAN) ಹಣ ಸ್ಥಗಿತವಾಗಿದ್ದು; ಕೇಂದ್ರ ಕೃಷಿ, ರೈತರ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರವು 2019ರಲ್ಲಿ ಜಾರಿಗೆ ತಂದಿರುವ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN)’ ಯೋಜನೆ ಅಡಿಯಲ್ಲಿ ಕರ್ನಾಟಕವೂ ಸೇರಿದಂತೆ ದೇಶದ ಎಲ್ಲಾ ಅರ್ಹ ರೈತರಿಗೆ ವರ್ಷಕ್ಕೆ ₹6,000 ನಗದು ಸಹಾಯವನ್ನು ಮೂರು ಕಂತುಗಳಾಗಿ ನೀಡಲಾಗುತ್ತದೆ. ಈ ಯೋಜನೆಯಡಿ ಈಚೆಗೆ ಲಕ್ಷಾಂತರ ಅನರ್ಹರು ಹಣ ಪಡೆಯುತ್ತಿದ್ದಾರೆ. ಇದನ್ನು ನಿಯಂತ್ರಿಸುವ ಹಿನ್ನಲೆಯಲ್ಲಿ … Read more

error: Content is protected !!