Karnataka Heavy Rain Alert- ಮುಂದಿನ 7 ದಿನ ಕರ್ನಾಟಕದಲ್ಲಿ ಭಾರಿ ಮಳೆಯ ಅಬ್ಬರ | ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ

ಮುಂದಿನ 7 ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು; (Karnataka Heavy Rain Alert) ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯ ಆರ್ಭಟದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮುಂದಿನ ಏಳು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಆರೆಂಜ್ ಅಲರ್ಟ್ … Read more

Karnataka Heavy Rain Alert- ವಾಯುಭಾರ ಕುಸಿತ | ಕರ್ನಾಟಕದಲ್ಲಿ ಐದು ದಿನ ಸಿಕ್ಕಾಪಟ್ಟೆ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ (Air pressure drop) ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ (Meteorological department warning) ನೀಡಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮುಂಗಾರು ಮಳೆಗೆ ಮುನ್ನವೇ ಭಾರೀ ಮಳೆ ಸುರಿಯತೊಡಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 22ರ ವರೆಗೆ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಕುರಿತು ಅಧಿಕೃತ ಎಚ್ಚರಿಕೆ ನೀಡಿದ್ದು, ಜನತೆ ಮುನ್ನೆಚ್ಚರಿಕೆಯಿಂದ … Read more

Cyclone Alert- ಸೈಕ್ಲೋನ್ ಎಫೆಕ್ಟ್ | ಕರ್ನಾಟಕದಲ್ಲಿ ಬಿರುಸಿನ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಅರಬ್ಬಿ ಸಮುದ್ರದಲ್ಲಿ ಉಂಟಾದ ಚಂಡಮಾರುತದ (Cyclone) ಪ್ರಭಾವದಿಂದ ಕರ್ನಾಟಕದಲ್ಲಿ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD forecast) ನೀಡಿದೆ… ಕರ್ನಾಟಕದಲ್ಲಿ ಮುಂಗಾರು ಮುನ್ನೆಚ್ಚರಿಕೆ ಘೋಷಣೆಯೊಂದಿಗೆ ಸಹಜವಾಗಿ ಬಿರುಸಿನ ಮಳೆ ಆರಂಭವಾಗಿದೆ. ಅರಬ್ಬಿ ಸಮುದ್ರದಲ್ಲಿ ನಿರ್ಮಾಣವಾಗುತ್ತಿರುವ ವಾಯುಭಾರ ಕುಸಿತವು ಕರ್ನಾಟಕದಲ್ಲಿ ಬಿರುಸಿನ ಮಳೆಗೆ ಪ್ರಮುಖ ಕಾರಣವಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ವರದಿಯ ಪ್ರಕಾರ, ಈ ವಾಯುಭಾರ ಕುಸಿತವು ಮೇ 21ರ ಹೊತ್ತಿಗೆ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ. ಇದರಿಂದ ರಾಜ್ಯದ ಕರಾವಳಿ … Read more

Karnataka Weather Alert- ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ | ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಣೆ

ಹವಾಮಾನ ಇಲಾಖೆಯು (Meteorological Department) ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ (Rain forecast) ನೀಡಿದೆ. ಮೇಲೆ ಬಿರುಸು ಹೆಚ್ಚಿರುವ ಜಿಲ್ಲೆಗಳ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ನಿನ್ನೆ ಮೇ 13ರಂದು ಮಳೆ ಭಾರೀ ಹಾನಿ ಉಂಟು ಮಾಡಿದೆ. ರಾಜ್ಯಾದ್ಯಂತ ಸಿಡಿಲಿಗೆ ಸಿಕ್ಕು 11 ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ಹೊರಡಿಸಿದ್ದು; ಮೇ 15ರಿಂದ 18ರ ತನಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ … Read more

Karnataka Weather Forecast- ಮಳೆ ಮುನ್ಸೂಚನೆ | ಮೇ 10ರಿಂದ ನಾಲ್ಕು ದಿನ ರಾಜ್ಯಾದ್ಯಂತ ಮಳೆ | ಮಳೆಯಾಗುವ ಪ್ರಮುಖ ಜಿಲ್ಲೆಗಳ ಪಟ್ಟಿ ಇಲ್ಲಿದೆ…

ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ, ರಾಜ್ಯದ್ಯಂತ ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಇಂದಿನಿಂದ (ಮೇ 10) ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಉತ್ತರ ಒಳನಾಡಿನಲ್ಲಿ ‘ಟರ್ಫ್’ ಎನ್ನುವ ವಾತಾವರಣದ ಪರಿಸ್ಥಿತಿ ನಿರ್ಮಾಣ ಆಗಿರುವುದರಿಂದ ಈ ಮಳೆ ಸಂಭವಿಸಲಿದೆ. ಕೆಲವೆಡೆ ಈ ಮಳೆ ಬಿರುಗಾಳಿ ಹಾಗೂ ಗುಡುಗು-ಸಿಡಿಲಿನೊಂದಿಗೆ ಸಹ ಆಗುವ ಸಂಭವವಿದೆ. ಹವಾಮಾನ ಶಾಸ್ತ್ರಜ್ಞರ ಮುನ್ಸೂಚನೆ … Read more

Karnataka Rain Forecast- ಮೇ 6ರ ವರೆಗೆ ಕರ್ನಾಟಕದಲ್ಲಿ ಮಳೆ ಮುನ್ಸೂಚನೆ | ಯಾವೆಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಹವಾಮಾನ ಇಲಾಖೆಯು (IMD) ಮೇ 6ರ ವರೆಗೆ ರಾಜ್ಯಾದ್ಯಂತ ಮಳೆ ಮುನ್ಸೂಚನೆ (Karnataka Rain Forecast) ನೀಡಿದೆ. ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಎಂಬ ಮಾಹಿತಿ ಇಲ್ಲಿದೆ… ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರೆದಿದೆ. ಸುಡುಬಿಸಿಲಿನಿಂದ ಬಸವಳಿದಿದ್ದ ರಾಜ್ಯದ ಜನತೆಗೆ ಈ ಮಳೆಯು ತಾತ್ಕಾಲಿಕ ತಂಪನ್ನು ನೀಡುತ್ತಿದೆ. ರಣಬಿಸಿಲಿನಿಂದ ಬಳಲುತ್ತಿದ್ದ ಪ್ರದೇಶಗಳಲ್ಲಿ ಮಳೆಯಾಗುತ್ತಿರುವುದು ತಾಪಮಾನ ಕಡಿಮೆಯಾಗಲು ಸಹಾಯ ಮಾಡಿದೆ. ಚಂಡಮಾರುತದ ವಾಯುಚಲನೆ ಆಂಧ್ರಪ್ರದೇಶ ಮತ್ತು ಯಾನಂ ಕರಾವಳಿಯ ಮೇಲ್ಮಟ್ಟದಲ್ಲಿ ಸಮುದ್ರಮಟ್ಟದಿಂದ ಸುಮಾರು 0.9 … Read more

Karnataka Thunderstorm Alert- ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೇ ತಿಂಗಳು ಭಾರೀ ಸಿಡಿಲು-ಮಳೆ | ಹವಾಮಾನ ಇಲಾಖೆ ಕಟ್ಟೆಚ್ಚರ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ (Pre Monsoon Rain) ಮಿಂಚು-ಸಿಡಿಲಿನಿಂದ ಕೂಡಿದ್ದು; ಹವಾಮಾನ ಇಲಾಖೆ ಮುನ್ಸೂಚನೆ (Meteorological department forecast) ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗಾಳಿ, ಮಿಂಚು ಮತ್ತು ಸಿಡಿಲಿನ ಅಬ್ಬರ ಹೆಚ್ಚಾಗಿದೆ. ಮೇ ತಿಂಗಳಲ್ಲಿ ಈ ಸಿಡಿಲಿನ ಅಬ್ಬರ ಇನ್ನೂ ಹೆಚ್ಚುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಮನವಿ ಮಾಡಿದೆ. ಏಪ್ರಿಲ್-ಮೇ ತಿಂಗಳಲ್ಲಿ ಬೀಳುವ … Read more

Karnataka Weekly Rain Forecast- ಕರ್ನಾಟಕದ ಈ ಜಿಲ್ಲೆಗಳಲ್ಲಿ ಈ ವಾರ ಪೂರ್ತಿ ಮಳೆ | ಜಿಲ್ಲಾವಾರು ಮಳೆ ಮುನ್ಸೂಚನೆ ಇಲ್ಲಿದೆ…

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಈ ವಾರ ಪೂರ್ತಿ ಉತ್ತಮ ಮಳೆಯಾಗಲಿದೆ. ಏಪ್ರಿಲ್ 27ರ ವರೆಗೂ ಹಲವು ಜಿಲ್ಲೆಗಳಿಗೆ ಮಳೆಯಾಗಲಿದ್ದು ಈ ಕುರಿತ ವಿವರ ಇಲ್ಲಿದೆ… ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ, ಕರ್ನಾಟಕದ ಹಲವೆಡೆ ಒಂದು ವಾರ ಕಾಲ ಮಳೆ ಸುರಿಯಲಿದೆ. ರಣ ಬಿಸಿಲು, ಒಣಹವೆಯಿಂದ ತತ್ತರಿಸಿದ್ದ ರಾಜ್ಯದ ಜನತೆ ಇದೀಗ ಬಿರುಗಾಳಿ, ಗುಡುಗು-ಮಿಂಚು, ಆಲಿಕಲ್ಲು ಸಹಿತ ಮಳೆ ಎದುರಿಸಬೇಕಾಗಿದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತವು ದಕ್ಷಿಣ ಭಾರತದ ವಾತಾವರಣದ ಮೇಲೆ ಪರಿಣಾಮ ಬೀರುತ್ತಿದ್ದು, ತತ್ಪರಿಣಾಮವಾಗಿ … Read more

Monsoon Forecast 2025- ಈ ವರ್ಷದ ಮುಂಗಾರು ಮಳೆ ಸೂಪರ್: ಹವಾಮಾನ ಇಲಾಖೆಯ ಮಹತ್ವದ ಮುನ್ಸೂಚನೆ

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ (Monsoon Forecast 2025) ವಾಡಿಕೆಗಿಂತಲೂ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Meteorological department forecast) ನೀಡಿದೆ… 2025ರ ನೈಋತ್ಯ ಮುಂಗಾರು ಹಂಗಾಮಿನಲ್ಲಿ ಭಾರತದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂಬ ಸ್ಪಷ್ಟ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದು ದೇಶದ ಕೃಷಿ ಚಟುವಟಿಕೆಗಳಿಗೆ ಹೊಸ ಉತ್ಸಾಹವನ್ನು ನೀಡುವ ಸುದ್ದಿಯಾಗಿದ್ದು, ರೈತ ಸಮುದಾಯದಲ್ಲಿ ಆಶಾಭಾವನೆ ಮೂಡಿಸಿದೆ. ಈ ವರ್ಷ ಶೇ.105ರಷ್ಟು ಮಳೆ ಸಾಧ್ಯತೆ ಭಾರತದ ನೈಋತ್ಯ ಮುಂಗಾರು ಸಾಮಾನ್ಯವಾಗಿ ಜೂನ್ … Read more

Karnataka Weather Update- ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಏಳು ದಿನ ಮಳೆಯ ಅಬ್ಬರ | ಹವಾಮಾನ ಇಲಾಖೆ ಮುನ್ಸೂಚನೆ…

ಭಾರತೀಯ ಹವಾಮಾನ ಇಲಾಖೆಯು (IMD) ಏಪ್ರಿಲ್ 15ರಿಂದ ಆರಂಭವಾಗಿ ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿದೆ. ಭೌಗೋಳಿಕವಾಗಿ ಭಾರತವು ಬಂಗಾಳಕೊಲ್ಲಿಯ ಪರಿಸರದ ಮೇಲೆ ಅವಲಂಬಿತವಾಗಿದ್ದು; ಇಲ್ಲಿ ಸಂಭವಿಸುವ ಚಂಡಮಾರುತಗಳು ಇಡೀ ದೇಶದ ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ. ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಬೃಹತ್ ಚಂಡಮಾರುತ ಪರಿಚಲನೆಯಾಗಿದ್ದು; ಇದರಿಂದಾಗಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಅಬ್ಬರ ಆರಂಭವಾಗಿದೆ. ದಕ್ಷಿಣ ಭಾರತದಲ್ಲಿ ಭಾರೀ ಮಳೆ ಬಂಗಾಳಕೊಲ್ಲಿಯ ಮೇಲ್ಭಾಗದಲ್ಲಿ ಉಂಟಾದ … Read more

error: Content is protected !!