Arivu Education Loan- ₹5 ಲಕ್ಷ ಅರಿವು ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 30 | ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ಸರ್ಕಾರ ವಿವಿಧ ಜಾತಿ-ಸಮುದಾಯ ನಿಗಮಗಳ ಮೂಲಕ ‘ಅರಿವು ಶಿಕ್ಷಣ ಸಾಲ’ಕ್ಕೆ (Arivu Education Loan) ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ರಾಜ್ಯದ ವಿವಿಧ ಜಾತಿ-ಸಮುದಾಯ ನಿಗಮಗಳ ಮೂಲಕ ವಿದ್ಯಾರ್ಥಿಗಳಿಗೆ ‘ಅರಿವು ಶೈಕ್ಷಣಿಕ ಸಾಲ’ ಯೋಜನೆಯಡಿ ಸಾಲ ಮಂಜೂರು ಮಾಡುತ್ತಿದೆ. ಈ ಯೋಜನೆಯಡಿ ವೃತ್ತಿಪರ ಶಿಕ್ಷಣವನ್ನು ಪಡೆಯುವ ಅರ್ಹ ವಿದ್ಯಾರ್ಥಿಗಳಿಗೆ ಅತೀ ಕಡಿಮೆ ಬಡ್ಡಿದರದಲ್ಲಿ ಅಂದರೆ ಶೇಕಡಾ 2ರ ಬಡ್ಡಿದರದಲ್ಲಿ ಗರಿಷ್ಠ ₹5 ಲಕ್ಷದ ವರೆಗೆ ಸಾಲ ಪಡೆಯಲು … Read more

Irrigation Subsidy- ರೈತರಿಗೆ ಕೃಷಿಭಾಗ್ಯ ಯೋಜನೆಯಡಿ ನೀರಾವರಿ ಸಹಾಯಧನ | ರೈತರಿಂದ ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆಯಡಿ ನೀರಾವರಿ ವ್ಯವಸ್ಥೆ (Irrigation system) ಕಲ್ಪಿಸಲು ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಮಳೆ ನೀರಿನ ಆಧಾರದ ಮೇಲೆ ಕೃಷಿ ನಡೆಸುವ ರಾಜ್ಯದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಕೃಷಿ ಭಾಗ್ಯ ಯೋಜನೆ’ಯನ್ನು (Krishi Bhagya Scheme) ರೂಪಿಸಿದೆ. ಈ ಯೋಜನೆಯಡಿ ರೈತರಿಗೆ ವಿವಿಧ ನೀರಾವರಿ ಘಟಕಗಳ ಸ್ಥಾಪನೆಗೆ ಸಹಾಯಧನ ಒದಗಿಸಲಾಗುತ್ತದೆ. ಮಳೆಯಾಶ್ರಿತ ರೈತರು ಮಳೆ ಅವಲಂಬನೆ ಕೃಷಿಯಿಂದಾಗಿ ಹಲವಾರು ಸವಾಲುಗಳನ್ನು … Read more

error: Content is protected !!