Karnataka Rain Alert: ಕರ್ನಾಟಕದಲ್ಲಿ ಮಳೆಯ ಅಬ್ಬರ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಆಗಸ್ಟ್ 11ರ ವರೆಗೂ ಮಳೆ!

Karnataka Rain Alert: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಆಗಸ್ಟ್ 9ರವರೆಗೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಸಂಪೂರ್ಣ ಮುನ್ಸೂಚನೆ ಇಲ್ಲಿದೆ… ಕರ್ನಾಟಕದಾದ್ಯಂತ ಮುಂಗಾರು (Monsoon) ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಿಗೆ ಆಗಸ್ಟ್ 9ರವರೆಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. … Read more

Karnataka Monsoon Rain Alert: ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು | ಈ ಜಿಲ್ಲೆಗಳಲ್ಲಿ ಜೋರು ಮಳೆ!

Karnataka Monsoon Rain Alert: ಸುಮಾರು ಎರಡು ವಾರಗಳ ವಿರಾಮದ ಬಳಿಕ ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕಾಗಿದೆ. ಮುಂದಿನ 2 ದಿನ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದ್ದು; ಹವಾಮಾನ ಇಲಾಖೆ ಮುನ್ಸೂಚಿ ಇಲ್ಲಿದೆ… ಸುಮಾರು ಎರಡು ವಾರಗಳ ವಿರಾಮದ ಬಳಿಕ ಕರ್ನಾಟಕದಲ್ಲಿ ನೈಋತ್ಯ ಮುಂಗಾರು (Southwest Monsoon) ಮತ್ತೆ ಚುರುಕುಗೊಂಡಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವಾಮಾನ ಮತ್ತು ಹೆಚ್ಚಿದ ತಾಪಮಾನ ಜನರನ್ನು ಕಂಗೆಡಿಸಿತ್ತು. ಆದರೆ ಇದೀಗ ಬಂಗಾಳ ಕೊಲ್ಲಿಯಲ್ಲಿ … Read more

Karnataka Mungaru Churuku: ಮತ್ತೆ ರಿಟರ್ನ್ ಆದ ಮುಂಗಾರು | ಜುಲೈ 4ರಿಂದ ರಾಜ್ಯಾದ್ಯಂತ ಭಾರಿ ಮಳೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

Karnataka Mungaru Churuku: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕುಗೊಂಡಿದೆ. ಜುಲೈ 4ರಿಂದ 7ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ… ಜೂನ್ ತಿಂಗಳಿಡೀ ಮಳೆಯ ಕೊರತೆಯಿಂದ ಕಂಗಾಲಾಗಿದ್ದ ಕರ್ನಾಟಕದ ಜನರಿಗೆ, ವಿಶೇಷವಾಗಿ ರೈತರಿಗೆ ಈಗ ನೆಮ್ಮದಿಯ ಸುದ್ದಿ ಸಿಕ್ಕಿದೆ. ರಾಜ್ಯದಲ್ಲಿ ನಿಧಾನಗೊಂಡಿದ್ದ ನೈಋತ್ಯ ಮುಂಗಾರು (Southwest Monsoon) ಮತ್ತೆ ಚುರುಕುಗೊಂಡಿದೆ. ಇದನ್ನೂ ಓದಿ: Hasu Emme Khareedi Subsidy: ಹಸು, ಎಮ್ಮೆ ಖರೀದಿಸಲು ಸರ್ಕಾರದ ಸಹಾಯಧನ | ಮಹಿಳೆಯರಿಂದ ಅರ್ಜಿ ಆಹ್ವಾನ … Read more

Bay of Bengal Low Pressure: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ 7 ದಿನದ ಮಳೆ ಮುನ್ಸೂಚನೆ | ಜಿಲ್ಲಾವಾರು ಮಳೆ ಮಾಹಿತಿ

Bay of Bengal Low Pressure: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಮುಂದಿನ 7 ದಿನ ಮಳೆ ಸಾಧ್ಯತೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಹವಾಮಾನ ಮುನ್ಸೂಚನೆ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು (Monsoon) ಆರಂಭವಾಗಿ ಹಲವು ದಿನಗಳು ಕಳೆದಿದ್ದರೂ, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಹಲವೆಡೆ ಮಳೆಯ ಕೊರತೆ ಎದುರಾಗಿತ್ತು. ರೈತರು ಸೇರಿದಂತೆ ಸಾಮಾನ್ಯ ಜನರು ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಇದೀಗ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ (Low Pressure … Read more

Karnataka Monsoon Rain Started: ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

Karnataka Monsoon Rain Started: ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಮುಂದಿನ ಆರು ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು; ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ… ರಾಜ್ಯದ ಜನರು ಕಾತರದಿಂದ ಎದುರು ನೋಡುತ್ತಿದ್ದ ನೈಋತ್ಯ ಮುಂಗಾರು (Southwest Monsoon) ಕೊನೆಗೂ ಕರ್ನಾಟಕದ ಕರಾವಳಿ ಭಾಗಕ್ಕೆ ಕಾಲಿಟ್ಟಿದೆ. ಇದನ್ನೂ ಓದಿ: PM Awas Yojana: ಸ್ವಂತ ಮನೆ ಕಟ್ಟಲು ಕೇಂದ್ರ ಸರ್ಕಾರದಿಂದ ₹2.5 ಲಕ್ಷ ಆರ್ಥಿಕ ನೆರವು | ಪಿಎಂ ಆವಾಸ್ ಯೋಜನೆ ಅರ್ಜಿ ಆಹ್ವಾನ ಕೇರಳದಲ್ಲಿ ಜೂನ್ 4ರಂದು ಅಧಿಕೃತವಾಗಿ … Read more

Karnatakakke Mungaru Pravesha: ಕರ್ನಾಟಕಕ್ಕೆ ಮುಂಗಾರು ಎಂಟ್ರಿ | ಈ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ

Karnatakakke Mungaru Pravesha: ಕರ್ನಾಟಕಕ್ಕೆ ಇನ್ನೆರಡು ದಿನಗಳಲ್ಲಿ ನೈಋತ್ಯ ಮುಂಗಾರು ಪ್ರವೇಶಿಸುವ ಸಾಧ್ಯತೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ… ರಾಜ್ಯದ ಜನರು ಬಹಳ ದಿನಗಳಿಂದ ಕಾತರದಿಂದ ಕಾಯುತ್ತಿದ್ದ ನೈಋತ್ಯ ಮುಂಗಾರು (Southwest Monsoon) ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ತಾಜಾ ಮಾಹಿತಿಯ ಪ್ರಕಾರ, ಕೇರಳ ಕರಾವಳಿಗೆ ಮುಂಗಾರು ಪ್ರವೇಶಿಸಲು ಸಜ್ಜಾಗಿದ್ದು, ಮುಂದಿನ ಎರಡರಿಂದ ನಾಲ್ಕು ದಿನಗಳೊಳಗೆ ಕರ್ನಾಟಕಕ್ಕೂ ಮುಂಗಾರು ಮಾರುತಗಳು ತಲುಪುವ ನಿರೀಕ್ಷೆಯಿದೆ. ಕಳೆದ ಕೆಲವು … Read more

Low Pressure Heavy Rain Alert : ವಾಯುಭಾರ ಕುಸಿತ: ಕರ್ನಾಟದಲ್ಲಿ ಒಂದು ವಾರ ಭಾರೀ ಮಳೆ ಮುನ್ಸೂಚನೆ

Low Pressure Heavy Rain Alert : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದಲ್ಲಿ ಮುಂದಿನ ಒಂದು ವಾರ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ… ರಾಜ್ಯದೆಲ್ಲೆಡೆ ಮುಂಗಾರು ಪೂರ್ವ ಮಳೆಯ (Pre-monsoon Showers) ಅಬ್ಬರ ಜೋರಾಗಿದ್ದು, ವಾತಾವರಣದಲ್ಲಿ ದಿಢೀರ್ ತಂಪು ಆವರಿಸಿದೆ. ಹವಾಮಾನ ಇಲಾಖೆಯ (IMD) ತಾಜಾ ವರದಿಗಳ ಪ್ರಕಾರ, ಮಳೆಯ ಈ ಆಟ ಮುಂದಿನ ಏಳು ದಿನಗಳ ಕಾಲ ನಿರಂತರವಾಗಿ ಮುಂದುವರಿಯಲಿದೆ. ಒಂದೆಡೆ ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದರೆ, … Read more

Karnataka Weather Rain Forecast: ಮಾರ್ಚ್ 16ರಿಂದ ಈ ಜಿಲ್ಲೆಗಳಲ್ಲಿ ಮಳೆ | ಬಿಸಿಲಿನ ತಾಪದ ನಡುವೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ

Karnataka Weather Rain Forecast: ಮಾರ್ಚ್ 16ರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ. ಸಂಪೂರ್ಣ ಮಾಹಿತಿ ನೋಡಿ… ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ ಜನಸಾಮಾನ್ಯರು ಕಂಗೆಟ್ಟಿರುವ ಸಮಯದಲ್ಲೇ ಇದೀಗ ಸ್ವಲ್ಪ ನಿರಾಳತೆ ನೀಡುವ ಸುದ್ದಿ ಬಂದಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ ಮಾರ್ಚ್ 16ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಎರಡು ವಾರಗಳಿಂದ … Read more

Karnataka Weather Update: ಸುಡುಬಿಸಿಲಿನ ಮಧ್ಯೆ ಭಾರಿ ಮಳೆ ಎಂಟ್ರಿ | ಕರ್ನಾಟಕದ ಈ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

Karnataka Weather Update: ಮಾರ್ಚ್ 15ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಗಾಳಿ, ಮಿಂಚು ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಮಾರ್ಚ್ ತಿಂಗಳು ಆರಂಭವಾಗುತ್ತಿವಾಗುತ್ತಿದ್ದಂತೆಯೇ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳ ಕೊನೆಯ ಭಾಗದಲ್ಲಿ ಬೇಸಿಗೆಯ ತೀವ್ರತೆ ಹೆಚ್ಚಾಗುವುದು ಕಂಡುಬರುತ್ತದೆ. ಆದರೆ ಈ ಬಾರಿ ಮಾರ್ಚ್ ಮೊದಲ ವಾರದಲ್ಲೇ ಸುಡುಬಿಸಿಲು (Summer Heat) ತೀವ್ರವಾಗಿದ್ದು ಜನರು ಈಗಾಗಲೇ ಉಷ್ಣತೆಯ … Read more

Karnataka Heavy Rain Alert- ಇನ್ನು 5 ದಿನ ರಾಜ್ಯದಲ್ಲಿ ಜೋರು ಮಳೆ | ಈ ಜಿಲ್ಲೆಗಳಲ್ಲಿ ಮಳೆ ಆರ್ಭಟ

ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ (Karnataka Heavy Rain Alert) ಮಳೆಯಾಗುತ್ತಿದ್ದು; ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಉತ್ತರ ಒಳನಾಡಿನ ಹಲವೆಡೆ ಮಳೆ ಆರ್ಭಟಿಸಿದೆ. ರಾಜ್ಯದ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಬಾಗಲಕೋಟೆ, ಕೊಪ್ಪಳ, ಗದಗ ಮುಂತಾದೆಡೆ ಮಳೆಯ ಅಬ್ಬರ ಜೋರಾಗಿದೆ. ಎಲ್ಲಮ್ಮ ಗುಡ್ಡದಲ್ಲಿ ಭಾರೀ ಮಳೆ … Read more

error: Content is protected !!