Namma Hola Namma Daari Yojana- ನಮ್ಮ ಹೊಲ ನಮ್ಮ ದಾರಿ ಯೋಜನೆ: ಹೊಲದ ದಾರಿ ನಿರ್ಮಾಣಕ್ಕೆ ಸರ್ಕಾರದಿಂದ 12.5 ಲಕ್ಷ ರೂ. ಸಹಾಯಧನ

ರೈತರ ಹೊಲದ ದಾರಿ ಸಮಸ್ಯೆಗೆ ರಾಜ್ಯ ಸರ್ಕಾರ ನಮ್ಮ ಹೊಲ ನಮ್ಮ ದಾರಿ’ (Namma Hola Namma Daari Yojana) ಎಂಬ ಹೊಸ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯ ಪ್ರಯೋಜನ ಪಡೆಯುವ ಕುರಿತ ಮಾಹಿತಿ ಇಲ್ಲಿದೆ… ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ರೈತರಿಗೆ ತಮ್ಮ ಹೊಲಗಳಿಗೆ ಹೋಗಲು ಸುಗಮವಾದ ದಾರಿಗಳು ಇಲ್ಲದೆ ಪರದಾಡುತ್ತಿದ್ದಾರೆ. ಮಳೆಗಾಲದಲ್ಲಿಯಂತೂ ಹೊಲ-ತೋಟಕ್ಕೆ ಹೋಗುವುದು ಒಂದು ಹರಸಹಸವಾಗಿರುತ್ತದೆ. ಇದು ದಿನನಿತ್ಯದ ತಲೆನೋವಾಗಿದೆ. ಇದೀಗ ಈ ಸಮಸ್ಯೆಗೆ ಪರಿಹಾರವಾಗಿ ಕರ್ನಾಟಕ ಸರ್ಕಾರ ‘ನಮ್ಮ ಹೊಲ ನಮ್ಮ ದಾರಿ’ … Read more

Karnataka Chaff Cutter Machine Subsidy- ಮೇವು ಕತ್ತರಿಸುವ ಯಂತ್ರ ಖರೀದಿಗೆ 27,844 ರೂ. ಸಹಾಯಧನ | ಹೀಗೆ ಅರ್ಜಿ ಹಾಕಿ…

ರೈತರು ಮತ್ತು ಹೈನುಗಾರರು ಮೇವು ಕತ್ತರಿಸುವ ಯಂತ್ರವನ್ನು (Karnataka Chaff Cutter Machine Subsidy) ಕೃಷಿ ಮತ್ತು ಪಶುಸಂಗೋಪನೆ ಇಲಾಖೆಯಿಂದ ಸರ್ಕಾರದ ಸಹಾಯಧನದಲ್ಲಿ ಖರೀದಿ ಮಾಡಬಹುದಾಗಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಆಧುನಿಕ ಜಗತ್ತಿನಲ್ಲಿ ಎಲ್ಲವೂ ಆಧುನೀಕರಣ, ಯಾಂತ್ರೀಕರಣವಾಗುತ್ತಿದ್ದು; ಅದಕ್ಕೆ ತಕ್ಕಂತೆ ಕೃಷಿ, ಪಶುಪಾಲನೆ ಕ್ಷೇತ್ರ ಕೂಡ ಅಪ್ಡೇಟ್ ಆಗುತ್ತಿದೆ. ಮೊದಲಿನ ಸಾಂಪ್ರದಾಯಿಕ ಕೃಷಿ ಪದ್ಧತಿ ನಶಿಸುತ್ತಿದ್ದು ಬಹುತೇಕ ವೈಜ್ಞಾನಿಕ ವಿಧಿ-ವಿಧಾನಗಳು ಚಾಲ್ತಿಗೆ ಬರುತ್ತಿವೆ. ಈ ನಿಟ್ಟಿನಲ್ಲಿ ಹೈನುಗಾರಿಕೆ ವಲಯದಲ್ಲಿ ಹಾಲು ಕರೆಯುವ ಯಂತ್ರ, ಮೇವು ಕತ್ತರಿಸುವ … Read more

Irrigation Subsidy- ರೈತರಿಗೆ ಕೃಷಿಭಾಗ್ಯ ಯೋಜನೆಯಡಿ ನೀರಾವರಿ ಸಹಾಯಧನ | ರೈತರಿಂದ ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆಯಡಿ ನೀರಾವರಿ ವ್ಯವಸ್ಥೆ (Irrigation system) ಕಲ್ಪಿಸಲು ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಮಳೆ ನೀರಿನ ಆಧಾರದ ಮೇಲೆ ಕೃಷಿ ನಡೆಸುವ ರಾಜ್ಯದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಕೃಷಿ ಭಾಗ್ಯ ಯೋಜನೆ’ಯನ್ನು (Krishi Bhagya Scheme) ರೂಪಿಸಿದೆ. ಈ ಯೋಜನೆಯಡಿ ರೈತರಿಗೆ ವಿವಿಧ ನೀರಾವರಿ ಘಟಕಗಳ ಸ್ಥಾಪನೆಗೆ ಸಹಾಯಧನ ಒದಗಿಸಲಾಗುತ್ತದೆ. ಮಳೆಯಾಶ್ರಿತ ರೈತರು ಮಳೆ ಅವಲಂಬನೆ ಕೃಷಿಯಿಂದಾಗಿ ಹಲವಾರು ಸವಾಲುಗಳನ್ನು … Read more

error: Content is protected !!