PM Kisan Scheme Extended: ರೈತರಿಗೆ ಭರ್ಜರಿ ಗುಡ್‌ನ್ಯೂಸ್: ಪಿಎಂ-ಕಿಸಾನ್ ಹಣ ಹೆಚ್ಚಳ | ಕೇಂದ್ರದಿಂದ ₹3.15 ಲಕ್ಷ ಕೋಟಿ ಅನುದಾನ

PM Kisan Scheme Extended: ಪಿಎಂ-ಕಿಸಾನ್ ಯೋಜನೆಯನ್ನು 2030-31ರವರೆಗೆ 5 ವರ್ಷ ವಿಸ್ತರಿಸಿ ₹3.15 ಲಕ್ಷ ಕೋಟಿ ಅನುದಾನ ಬಿಡುಗಡೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ…. ದೇಶದ ಕೋಟ್ಯಂತರ ರೈತರಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಸುದ್ದಿಯೊಂದು ಬಂದಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan Samman Nidhi) ಯೋಜನೆಯನ್ನು ಇನ್ನೂ ಐದು ವರ್ಷಗಳ ಕಾಲ, ಅಂದರೆ 2030-31ನೇ ಆರ್ಥಿಕ ವರ್ಷದವರೆಗೆ ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ … Read more

HRA Hike: ಸರ್ಕಾರಿ ನೌಕರರಿಗೆ ಶುಭಸುದ್ದಿ: ಸಂಬಳದ ಜೊತೆಗೆ ಮನೆ ಬಾಡಿಗೆ ಭತ್ಯೆ ಭಾರೀ ಏರಿಕೆ | ಇಲ್ಲಿದೆ ಸಂಪೂರ್ಣ ಮಾಹಿತಿ…

HRA Hike: ಸರ್ಕಾರಿ ನೌಕರರ ಸಂಬಳದ ಜೊತೆಗೆ ಮನೆ ಬಾಡಿಗೆ ಭತ್ಯೆ ಎಷ್ಟು ಹೆಚ್ಚಾಗಬಹುದು? ಫಿಟ್ಮೆಂಟ್ ಫ್ಯಾಕ್ಟರ್, ಹೊಸ ವೇತನ ಲೆಕ್ಕಾಚಾರ ಹಾಗೂ ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ… ಕೇಂದ್ರ ಸರ್ಕಾರಿ ನೌಕರರು (Central Government Employees) ಬಹಳ ದಿನಗಳಿಂದ ಕಾಯುತ್ತಿರುವ 8ನೇ ವೇತನ ಆಯೋಗ (8th Pay Commission) ಕುರಿತು ಹೊಸ ಹೊಸ ಮಾಹಿತಿಗಳು ಹೊರಬರುತ್ತಿವೆ. ಆಯೋಗವು ತನ್ನ ಅಂತಿಮ ವರದಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಈ ನಡುವೆ, ಮನೆ ಬಾಡಿಗೆ … Read more

Drought Alert Karnataka: ಈ ವರ್ಷ ಬರ ಖಚಿತ? ಕರ್ನಾಟಕ ಸೇರಿ 12 ರಾಜ್ಯಗಳಿಗೆ ಕೇಂದ್ರದಿಂದ ತುರ್ತು ಎಚ್ಚರಿಕೆ!

Drought Alert Karnataka: ಕರ್ನಾಟಕ ಸೇರಿದಂತೆ 12 ರಾಜ್ಯಗಳಲ್ಲಿ ಈ ಬಾರಿ ತೀವ್ರ ಬರಗಾಲದ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ… ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಈ ಬಾರಿ ಮುಂಗಾರು (Monsoon) ನಿರೀಕ್ಷಿತ ಮಟ್ಟದಲ್ಲಿ ಸುರಿಯದ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಚ್ಚರಿಕೆಯ ಗಂಟೆ ಮೊಳಗಿಸಿದೆ. ಇದನ್ನೂ ಓದಿ: Karnataka Rain Deficit: ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ ಕೊರತೆ | ಕೃಷಿ … Read more

error: Content is protected !!