E-Swasthu Andolana- ಇ-ಸ್ವತ್ತು ಆಂದೋಲನ | ಗ್ರಾಮ ಪಂಚಾಯತಿ ವ್ಯಾಪ್ತಿಯ 1 ಕೋಟಿ ಆಸ್ತಿಗಳಿಗೆ ಇ-ಸ್ವತ್ತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳ ಇ-ಸ್ವತ್ತು (E-Swasthu Andolana) ಪ್ರಕ್ರಿಯೆಯನ್ನು ಸರಳಗೊಳಿಸಿದ್ದು; ರಾಜ್ಯದ ಒಂದು ಕೋಟಿ ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲು ನಿರ್ಧರಿಸಿದೆ. ಇದು ಗ್ರಾಮ ಪಂಚಾಯತಿ ವ್ಯಾಪ್ತಿಯ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು; ಸದರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಸಿಇಓ ಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: Agniveer Army Rally Ballari 2025- ಬಳ್ಳಾರಿಯಲ್ಲಿ … Read more

E-Swathu- ಇನ್ಮುಂದೆ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೂ ಕೇವಲ 15 ದಿನಗಳಲ್ಲಿ ಇ-ಸ್ವತ್ತು ವಿತರಣೆ | ಹೊಸ ಅಧಿಸೂಚನೆ ಬಿಡುಗಡೆ

ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ‘ಇ-ಸ್ವತ್ತು’ (E-Swathu) ಸೌಲಭ್ಯಕ್ಕೆ ಚಾಲನೆ ನೀಡಲಾಗಿದ್ದು; ಹೊಸ ಅಧಿಸೂಚನೆ ಪ್ರಕಟಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳಿಗೆ ‘ಇ-ಸ್ವತ್ತು’ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಿದ್ದು; ಇನ್ಮುಂದೆ ಕೇವಲ 15 ದಿನಗಳಲ್ಲಿಯೇ ಎಲ್ಲಾ ಆಸ್ತಿಗಳಿಗೂ ಈ ಇ-ಖಾತಾ ಸಿಗಲಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊಸ ಅಧಿಸೂಚನೆ ಪ್ರಕಟಿಸಿದೆ. ಹೌದು, ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿದಾರರ ಬಹುದಿನಗಳ ಬೇಡಿಕೆಯಾಗಿದ್ದ ‘ಇ-ಸ್ವತ್ತು’ … Read more

Karnataka Panchamitra- ಗ್ರಾಮ ಪಂಚಾಯತಿ ಸೇವೆಗಳನ್ನು ವಾಟ್ಸಾಪ್‌ನಲ್ಲೇ ಪಡೆಯಿರಿ | ಈ ನಂಬರ್‌ಗೆ ‘ಹಾಯ್’ ಅಂತ ಕಳಿಸಿ…

ನಿಮ್ಮೂರಿನ ಗ್ರಾಮ ಪಂಚಾಯತಿಯಲ್ಲಿ ಸಿಗುವ ವಿವಿಧ ಸೇವೆಗಳನ್ನು ವಾಟ್ಸಾಪ್ (Karnataka Panchamitra) ಮೂಲಕ ಪಡೆಯುವುದು ಹೇಗೆ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಸರ್ಕಾರದಿಂದ ಹೊಸ ಡಿಜಿಟಲ್ ಪ್ಲಾಟ್‌ಫಾರ್ಮ್ ಅನ್ನು ಪರಿಚಯಿಸಲಾಗಿದ್ದು, ಗ್ರಾಮೀಣ ಪ್ರದೇಶದ ನಾಗರಿಕರು ಈಗ ತಮ್ಮ ಮನೆಯಲ್ಲೇ ಕೂತು ಗ್ರಾಮ ಪಂಚಾಯತಿ ಸೇವೆಗಳನ್ನು ವಾಟ್ಸಾಪ್ ಮೂಲಕ ಸುಲಭವಾಗಿ ಪಡೆಯಬಹುದು. ಹೌದು ‘ಪಂಚಮಿತ್ರ’ ಯೋಜನೆಯ ಮೂಲಕ ಸರ್ಕಾರ ಗ್ರಾಮ ಪಂಚಾಯತಿ ಸೇವೆಗಳನ್ನು ಪಡೆಯುವುದಷ್ಟೇ ಅಲ್ಲ, ಕುದು-ಕೊರತೆ ದೂರುಗಳನ್ನು ಕೂಡ ವಾಟ್ಸಾಪ್ ಮೂಲಕ ದಾಖಲಿಸಬಹುದಾಗಿದೆ. … Read more

error: Content is protected !!