Krushi Ilakhe Subsidy Yojanegalu- ಕೃಷಿ ಇಲಾಖೆಯ ಸಬ್ಸಿಡಿ ಯೋಜನೆಗಳು | ರಾಜ್ಯ ಮತ್ತು ಕೇಂದ್ರ ಸರ್ಕಾರ ಯೋಜನೆಗಳ ಪಟ್ಟಿ ಇಲ್ಲಿದೆ…

ರಾಜ್ಯ ಮತ್ತು ಕೇಂದ್ರ ಕೃಷಿ ಇಲಾಖೆಗಳು (Krushi Ilakhe Subsidy Yojanegalu) ರೈತರ ಹಿತದೃಷ್ಟಿಯಿಂದ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ರೈತರಿಗೆ ಕೃಷಿ ಇಲಾಖೆಯಿಂದ ಸಿಗುವ ಸಬ್ಸಿಡಿ ಯೋಜನೆಗಳ ಸಮಗ್ರ ಮಾಹಿತಿ ಇಲ್ಲಿದೆ… ಇತ್ತೀಚಿನ ದಿನಗಳಲ್ಲಿ ರೈತರು ಎದುರಿಸುತ್ತಿರುವ ಹವಾಮಾನ ಬದಲಾವಣೆ, ಬೆಳೆ ನಷ್ಟ, ಮಾರುಕಟ್ಟೆ ಬೆಲೆ ಕುಸಿತ ಮತ್ತು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳ ನಡುವೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಕೃಷಿ ಇಲಾಖೆಯ ಸಬ್ಸಿಡಿ ಮತ್ತು ಸಹಾಯಧನ ಯೋಜನೆಗಳು ರೈತರಿಗೆ ದೊಡ್ಡ ವರದಾನವಾಗಿವೆ. ರೈತರ ಆದಾಯ ಹೆಚ್ಚಳ, … Read more

PM KISAN 21st Installment- ಸಣ್ಣ ರೈತರ ಬ್ಯಾಂಕ್ ಖಾತೆಗೆ ₹2,000 ಹಣ ಜಮಾ | ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…

ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ (PM KISAN 21st Installment) 2,000 ರೂಪಾಯಿ ಫಲಾನುಭವಿ ಸಣ್ಣ ರೈತರ ಬ್ಯಾಂಕ್ ಖಾತೆ ಜಮೆಯಾಗಿದೆ. ನಿಮ್ಮ ಖಾತೆಗೆ ಹಣ ಬರುತ್ತಾ? ಈಗಲೇ ಚೆಕ್ ಮಾಡಿ… ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 21ನೇ ಕಂತಿನ ಹಣ ಫಲಾನುಭವಿ ರೈತರ ಖಾತೆಗೆ ಜಮೆಯಾಗಿದೆ. ನಿನ್ನೆ (ನವೆಂಬರ್ 19) ತಮಿಳುನಾಡಿನ ಕೋಯಮತ್ತೂರಿನಲ್ಲಿ ನಡೆದ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಘಸಭೆ’ಯಲ್ಲಿ ಪ್ರಧಾನಿ ಮೋದಿ ಅವರು ಕರ್ನಾಟಕ ಸೇರಿದಂತೆ ದೇಶಾದ್ಯಂತ ಬರೋಬ್ಬರಿ 9 … Read more

PM Kisan 21st Installment- ನವೆಂಬರ್ 19ಕ್ಕೆ ಪಿಎಂ-ಕಿಸಾನ್ ₹2,000 ಹಣ ಜಮಾ | ಈ ರೈತರಿಗೆ ಸಿಗೋಲ್ಲ ಹಣ

ಇದೇ ನವೆಂಬರ್ 19ಕ್ಕೆ ದೇಶಾದ್ಯಂತ ಫಲಾನುಭವಿ ರೈತರ ಖಾತೆಗೆ ಪಿಎಂ-ಕಿಸಾನ್ ಯೋಜನೆಯ 21ನೇ ಕಂತಿನ ಹಣ (PM Kisan 21st Installment) ಜಮಾ ಆಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕಡೆಗೂ ಪಿಎಂ-ಕಿಸಾನ್ ಯೋಜನೆಯ 21ನೇ ಕಂತಿನ ಹಣ ಜಮಾ ಕುರಿತು ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಇದೇ ನವೆಂಬರ್ 19ಕ್ಕೆ ದೇಶಾದ್ಯಂತ ಫಲಾನುಭವಿ ರೈತರಿಗೆ ತಲಾ 2,000 ರೂ. ಹಣ ಜಮಾ ಆಗಲಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 21ನೇ ಕಂತಿನ ಹಣವನ್ನು … Read more

Pauti Khate Campaign- ಈ ರೈತರಿಗೆ ಪಿಎಂ ಕಿಸಾನ್ ಸೇರಿ ಸರ್ಕಾರದ ಎಲ್ಲಾ ಸೌಲಭ್ಯಗಳು ಬಂದ್ | ಕಂದಾಯ ಸಚಿವರ ಎಚ್ಚರಿಕೆ

ಈ ರೈತರಿಗೆ ಪಿಎಂ ಕಿಸಾನ್ ಸೇರಿ ರಾಜ್ಯ ಸರ್ಕಾರದ ಎಲ್ಲ ಸೌಲಭ್ಯಗಳು ಬಂದ್ (Pauti Khate Campaign) ಆಗಲಿವೆ ಎಂದು ಕಂದಾಯ ಸಚಿವರು ಎಚ್ಚರಿಸಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ನು ಮುಂದೆ ಮೃತ ವ್ಯಕ್ತಿಯ ಹೆಸರಿನಲ್ಲಿ ಇರುವ ಜಮೀನಿಗೆ ಯಾವುದೇ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಕೆ ನೀಡಿದ್ದಾರೆ. ಇದರಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ, ಕೃಷಿ ಸಬ್ಸಿಡಿ, ಪ್ರವಾಹ ಪರಿಹಾರ ಸೇರಿದಂತೆ ಹಲವಾರು ಪ್ರಮುಖ ಯೋಜನೆಗಳು … Read more

PM Kisan 20th Installment- ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ₹2,000 ಜಮಾ | ಹಣ ಜಮಾ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ಪಿಎಂ ಕಿಸಾನ್ 20ನೇ ಕಂತಿನ 2,000 ರೂ. ಹಣ ಜಮಾ (PM Kisan 20th Installment) ಮಾಡುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 20ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಈ ಹಿನ್ನೆಲೆಯಲ್ಲಿ ಯೋಜನೆಯ ತಾಜಾ ವಿವರಗಳು, ಹಣ ಜಮಾ ತಪಾಸಣೆಯ ವಿಧಾನ, ಅರ್ಹತೆ ಕ್ರಮಗಳು ಹಾಗೂ ಇನ್ನಷ್ಟು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಪ್ರಧಾನಮಂತ್ರಿ ಕಿಸಾನ್ … Read more

PM-Kisan 20th installment- ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ₹2,000 ರೈತರ ಖಾತೆಗೆ ಶೀಘ್ರದಲ್ಲೇ ಜಮಾ | ಹಣ ಜಮಾ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರ ರೈತರ ಖಾತೆಗೆ 20ನೇ ಕಂತಿನ ಹಣವನ್ನು (PM-Kisan 20th installment) ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ಮಹತ್ವದ ಕೃಷಿ ಸಹಾಯ ಯೋಜನೆಯಾದ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-KISAN) 20ನೇ ಕಂತಿನ ಹಣವನ್ನು ಶೀಘ್ರದಲ್ಲೇ ರೈತರ ಖಾತೆಗೆ ನೇರವಾಗಿ ಜಮಾ ಮಾಡುವ ಸಿದ್ಧತೆ ನಡೆದಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿ ಇದೆ. PM-KISAN ಯೋಜನೆಯಡಿ … Read more

PM Kisan Karnataka- ಕರ್ನಾಟಕದ 7,19,420 ರೈತರಿಗೆ ಪಿಎಂ ಕಿಸಾನ್ ಹಣ ಬಂದ್ | ಕೇಂದ್ರ ಕೃಷಿ, ರೈತರ ಕಲ್ಯಾಣ ಸಚಿವಾಲಯದ ಮಾಹಿತಿ ಇಲ್ಲಿದೆ…

ಕರ್ನಾಟಕದ 7,49,420 ರೈತರಿಗೆ ಪಿಎಂ ಕಿಸಾನ್ (PM-KISAN) ಹಣ ಸ್ಥಗಿತವಾಗಿದ್ದು; ಕೇಂದ್ರ ಕೃಷಿ, ರೈತರ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರವು 2019ರಲ್ಲಿ ಜಾರಿಗೆ ತಂದಿರುವ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN)’ ಯೋಜನೆ ಅಡಿಯಲ್ಲಿ ಕರ್ನಾಟಕವೂ ಸೇರಿದಂತೆ ದೇಶದ ಎಲ್ಲಾ ಅರ್ಹ ರೈತರಿಗೆ ವರ್ಷಕ್ಕೆ ₹6,000 ನಗದು ಸಹಾಯವನ್ನು ಮೂರು ಕಂತುಗಳಾಗಿ ನೀಡಲಾಗುತ್ತದೆ. ಈ ಯೋಜನೆಯಡಿ ಈಚೆಗೆ ಲಕ್ಷಾಂತರ ಅನರ್ಹರು ಹಣ ಪಡೆಯುತ್ತಿದ್ದಾರೆ. ಇದನ್ನು ನಿಯಂತ್ರಿಸುವ ಹಿನ್ನಲೆಯಲ್ಲಿ … Read more

error: Content is protected !!