Karnataka Crop Compensation Payment- ರೈತರಿಗೆ ಬೆಳೆ ಪರಿಹಾರ ಜಮಾ | ನಿಮ್ಮ ಖಾತೆಗೆ ಹಣ ಬಂದಿದೆಯೇ?

ರಾಜ್ಯ ಸರ್ಕಾರ ರೈತರ ಖಾತೆಗೆ ಬೆಳೆ ಪರಿಹಾರ ಹಣ ಸಂದಾಯ (Karnataka Crop Compensation Payment) ಮಾಡುತ್ತಿದೆ. ಈಗಾಗಲೇ ಅನೇಕ ರೈತರಿಗೆ ಹಣ ಜಮೆಯಾಗಿದ್ದು; ಮತ್ತಷ್ಟು ರೈತರಿಗೆ ಹಣ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕಳೆದ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಅವುಡುಗಚ್ಚಿ ಸುರಿದ ಭಾರೀ ಮಳೆಯ ಪರಿಣಾಮವಾಗಿ ಸಾವಿರಾರು ರೈತರ ಬೆಳೆಗಳು ಹಾನಿಗೊಳಗಾಗಿದ್ದವು. ಹೀಗೆ ನಷ್ಟವಾದ ಬೆಳೆ ಪರಿಹಾರದ ಹಣ ಇದೀಗ DBT ಮೂಲಕ ರೈತರ ಖಾತೆಗೆ ಜಮಾ ಆಗುತ್ತಿದೆ. ಈ ವಾರದಿಂದ … Read more

Raitara Bele Nashta Parihara- ರೈತರ ಬೆಳೆನಷ್ಟ ಪರಿಹಾರ ಹೆಚ್ಚಳ | ಯಾವ ಬೆಳೆಗೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟ ಪರಿಹಾರ (Raitara Bele Nashta Parihara) ಮೊತ್ತವನ್ನು ಹೆಚ್ಚಳ ಮಾಡಿದೆ. ಪ್ರತಿ ಹೆಕ್ಟೇರ್‌ಗೆ 8,500 ರೂ. ಹೆಚ್ಚಳ ಮಾಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮುಂಗಾರು ಮಳೆಯಿಂದಾಗಿ ಬೆಳೆ ನಷ್ಟ ಅನುಭವಿಸಿದ ರಾಜ್ಯದ ರೈತರಿಗೆ ದೊಡ್ಡ ಮಟ್ಟದ ಪರಿಹಾರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಬೆಳೆನಷ್ಟ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಿದ್ದು; ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ನನ್ನೆ ಅಕ್ಟೋಬರ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ … Read more

error: Content is protected !!