Karnataka Weather Forecast: ಕರ್ನಾಟಕದ 8 ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ | ಏಪ್ರಿಲ್ 10ರವರೆಗೆ ಮಳೆ ಮುನ್ಸೂಚನೆ

Karnataka Weather Forecast: ಏಪ್ರಿಲ್ 10ರವರೆಗೆ ರಾಜ್ಯದ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ನಿಮ್ಮ ಊರಿನ ಹವಾಮಾನ ವರದಿ ಇಲ್ಲಿ ಓದಿ… ಈ ಬಾರಿಯ ಬೇಸಿಗೆ ಶುರುವಾಗುತ್ತಲೇ ತನ್ನ ರೌದ್ರಾವತಾರವನ್ನು ತೋರಿಸಲಾರಂಭಿಸಿದೆ. ಮುಂಜಾನೆ ಹತ್ತು ಗಂಟೆಗೇ ನೆತ್ತಿ ಸುಡುವ ಸೂರ್ಯ, ಮಧ್ಯಾಹ್ನದ ಹೊತ್ತಿಗೆ ಅಕ್ಷರಶಃ ಬೆಂಕಿ ಕಾರುತ್ತಿದ್ದಾನೆ. ಬಿಸಿಲಿನ ಝಳಕ್ಕೆ (Summer Heat) ಸಿಲುಕಿ ಜನಸಾಮಾನ್ಯರು, ರೈತರು ಹಾಗೂ ಮೂಕ ಪ್ರಾಣಿ-ಪಕ್ಷಿಗಳು ಹೈರಾಣಾಗಿವೆ. ಇದನ್ನೂ ಓದಿ: Punjab … Read more

Karnataka Weather Rain Forecast: ಮಾರ್ಚ್ 16ರಿಂದ ಈ ಜಿಲ್ಲೆಗಳಲ್ಲಿ ಮಳೆ | ಬಿಸಿಲಿನ ತಾಪದ ನಡುವೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ

Karnataka Weather Rain Forecast: ಮಾರ್ಚ್ 16ರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ. ಸಂಪೂರ್ಣ ಮಾಹಿತಿ ನೋಡಿ… ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ ಜನಸಾಮಾನ್ಯರು ಕಂಗೆಟ್ಟಿರುವ ಸಮಯದಲ್ಲೇ ಇದೀಗ ಸ್ವಲ್ಪ ನಿರಾಳತೆ ನೀಡುವ ಸುದ್ದಿ ಬಂದಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ ಮಾರ್ಚ್ 16ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಎರಡು ವಾರಗಳಿಂದ … Read more

Karnataka Weather Update: ಸುಡುಬಿಸಿಲಿನ ಮಧ್ಯೆ ಭಾರಿ ಮಳೆ ಎಂಟ್ರಿ | ಕರ್ನಾಟಕದ ಈ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

Karnataka Weather Update: ಮಾರ್ಚ್ 15ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಗಾಳಿ, ಮಿಂಚು ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಮಾರ್ಚ್ ತಿಂಗಳು ಆರಂಭವಾಗುತ್ತಿವಾಗುತ್ತಿದ್ದಂತೆಯೇ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳ ಕೊನೆಯ ಭಾಗದಲ್ಲಿ ಬೇಸಿಗೆಯ ತೀವ್ರತೆ ಹೆಚ್ಚಾಗುವುದು ಕಂಡುಬರುತ್ತದೆ. ಆದರೆ ಈ ಬಾರಿ ಮಾರ್ಚ್ ಮೊದಲ ವಾರದಲ್ಲೇ ಸುಡುಬಿಸಿಲು (Summer Heat) ತೀವ್ರವಾಗಿದ್ದು ಜನರು ಈಗಾಗಲೇ ಉಷ್ಣತೆಯ … Read more

Vayubhara Kusita- ವಾಯುಭಾರ ಕುಸಿತ | ಕರ್ನಾಟದಲ್ಲಿ ವಾರಪೂರ್ತಿ ಭಾರಿ ಮಳೆ ಮುನ್ಸೂಚನೆ

ನೈರುತ್ಯ ಮುಂಗಾರು ಚೇತರಿಸಿಕೊಂಡಿದ್ದು, (Vayubhara Kusita) ಈ ವಾರದ ಅಂತ್ಯದ ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಬಂಗಾಳ ಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಹಿನ್ನೆಲೆಯಲ್ಲಿ, ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮುಂದಿನ ವಾರ ಪೂರ್ತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ತಜ್ಞರ ಪ್ರಕಾರ, ಬಂಗಾಳ ಕೊಲ್ಲಿಯ ಉತ್ತರ ಭಾಗದ ಒಡಿಶಾ ಕರಾವಳಿ ಬಳಿ ವಾಯುಭಾರ ಕುಸಿತ ನಿರ್ಮಾಣವಾಗುತ್ತಿದೆ. … Read more

Karnataka April Rain- ಏಪ್ರಿಲ್ 1ರಿಂದ ರಾಜ್ಯಾದ್ಯಂತ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ಯುಗಾದಿಯ ಬೆನ್ನಲ್ಲೇ ರಾಜ್ಯಾದ್ಯಂತ ಮಳೆಯಾಗಲಿದ್ದು; ಕಾದ ಕಾವಲಿಯಂತಾಗಿರುವ ಭೂಮಿಗೆ ತಂಪೆರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿಯಲ್ಲಿ ಏಪ್ರಿಲ್ 1ರಿಂದ 4ರ ವರೆಗೆ ಗುಡುಗು- ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಂಭವವಿದೆ. ಏಪ್ರಿಲ್ 2ರಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೀ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ … Read more

East Monsoon Rain- ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರ ಮಳೆ | ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ

ರಾಜ್ಯದಲ್ಲಿ ಈ ವರ್ಷ ಮಾರ್ಚ್’ನಿಂದ ಪೂರ್ವ ಮುಂಗಾರು ಮಳೆ ಆರಂಭಗೊ೦ಡಿದೆ. ರಾಜ್ಯದಲ್ಲಿ ವಾಡಿಕೆ ಪ್ರಕಾರ ಸರಾಸರಿ 8.8 ರಷ್ಟು ಮಳೆಯಾಗಬೇಕು. ಆದರೆ, ಈ ಬಾರಿ 14.8 ಸೆಂ.ಮೀ.ನಷ್ಟು ಮಳೆಯಾಗುವ ಮೂಲಕ ವಾಡಿಕೆ ಪ್ರಮಾಣಕ್ಕಿಂತ ಶೇ.69 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಪೈಕಿ ಕರಾವಳಿಯಲ್ಲಿ ಶೇ.49ರಷ್ಟು ಮಳೆ ಹೆಚ್ಚಾಗಿದ್ದರೆ, ಉತ್ತರ ಒಳನಾಡಿನಲ್ಲಿ ಕೇವಲ ಶೇ.5 ರಷ್ಟು ಮಳೆ ಸುರಿದಿದೆ. ದಕ್ಷಿಣ ಒಳನಾಡಿನಲ್ಲಿ ಶೇ.107ರಷ್ಟು ಮಳೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು … Read more

error: Content is protected !!