Heavy Rain Karnataka: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಜುಲೈ 11ರವರೆಗೆ ರಾಜ್ಯದಲ್ಲಿ ಭಾರೀ ಮಳೆ | ಯಾವ ಜಿಲ್ಲೆಗಳಿಗೆ ಹೆಚ್ಚು ಮಳೆ?

Heavy Rain Karnataka: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಜುಲೈ 11ರವರೆಗೆ ಭಾರೀ ಮಳೆಯ ಮುನ್ಸೂಚನೆ. ಬೆಂಗಳೂರು ಸೇರಿದಂತೆ ರಾಜ್ಯದ ಮಳೆ ಪರಿಸ್ಥಿತಿಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಮುಂಗಾರು (Monsoon) ಮತ್ತೆ ಬಿರುಸುಗೊಂಡಿದ್ದು, ಮುಂದಿನ ಕೆಲ ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ (Bay of Bengal) ಉಂಟಾಗಿರುವ ವಾಯುಭಾರ ಕುಸಿತ (Low Pressure Area) ಹಾಗೂ ಮುಂಗಾರು ಚಟುವಟಿಕೆ ಬಲಗೊಂಡಿರುವ ಪರಿಣಾಮ ಜುಲೈ … Read more

Karnataka Heavy Rain Alert: ಇಂದಿನಿಂದ ಮೂರು ದಿನ ಕರ್ನಾಟಕದಲ್ಲಿ ಭಾರಿ ಮಳೆ ಎಚ್ಚರಿಕೆ: 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Karnataka Heavy Rain Alert: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಮುಂದಿನ ಮೂರು ದಿನ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಯಾವ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಮಳೆ (Monsoon Rain) ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: Karnataka Fasal Bima Yojana: ಮಳೆ ಕೈಕೊಟ್ಟರೆ ಚಿಂತೆ ಬೇಡ! ರೈತರ ಖಾತೆಗೆ ಬರಲಿದೆ ಬೆಳೆ ವಿಮೆ ಹಣ ಹವಾಮಾನ … Read more

Gowri Ganesha Festival Rain Alert- ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಳ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ಗೌರಿ-ಗಣೇಶ ಹಬ್ಬದ ನಂತರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ ಇದೆ (Gowri Ganesha Festival Rain Alert) ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ… ಕಳೆದ ಒಂದೆರಡು ದಿನಗಳಿಂದ ರಾಜ್ಯದಲ್ಲಿ ಕೊಂಚ ಕಡಿಮೆಯಾದ್ದ ಮಳೆ ಅಬ್ಬರ ಗೌರಿ-ಗಣೇಶ ಹಬ್ಬದ ನಂತರ ತೀವ್ರಗೊಳ್ಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ನಾಳೆ ಆಗಸ್ಟ್ 27ರಿಂದ ಮತ್ತೆ ಮಳೆ ಚುರುಕುಗೊಳ್ಳುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರ್ನಾಟಕದ ಕರಾವಳಿ ಹಾಗೂ ಉತ್ತರ-ದಕ್ಷಿಣ ಒಳನಾಡಿನ … Read more

error: Content is protected !!