Karnataka Monsoon Rain Gap: ಕರ್ನಾಟಕದಲ್ಲಿ ಮತ್ತೆ ಮಾಯವಾದ ಮುಂಗಾರು | ಒಂದು ವಾರ ಮಳೆ ಗ್ಯಾಪ್ | 22 ಜಿಲ್ಲೆಗಳಲ್ಲಿ ಭಾರೀ ಮಳೆ ಕೊರತೆ

Karnataka Monsoon Rain Gap: ಕರ್ನಾಟಕದಲ್ಲಿ ಮತ್ತೆ ಮುಂಗಾರು ದುರ್ಬಲವಾಗಿದೆ. 22 ಜಿಲ್ಲೆಗಳಲ್ಲಿ ಶೇ.34ರಷ್ಟು ಮಳೆ ಕೊರತೆ ದಾಖಲಾಗಿದ್ದು, ಒಂದು ವಾರ ಮಳೆ ಗ್ಯಾಪ್ ಇರಲಿದೆ. ಮಳೆ ಮುನ್ಸೂಚನೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಮುಂಗಾರು (Monsoon) ಮತ್ತೆ ದುರ್ಬಲವಾಗಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಕೊರತೆ ತೀವ್ರವಾಗಿ ಗೋಚರಿಸುತ್ತಿದೆ. ಕಳೆದ ಎರಡು ವಾರ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದರೂ, ಇದೀಗ ಮಳೆ ಸಂಪೂರ್ಣವಾಗಿ ಕ್ಷೀಣಿಸಿ, ಹಲವು ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿದಿದೆ. … Read more

Karnataka Farm Loan Waiver: ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಹಿನ್ನಲೆ ರೈತರ ಸಾಲ ಮನ್ನಾ | ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುಳಿವು!

Karnataka Farm Loan Waiver: ಕರ್ನಾಟಕದಲ್ಲಿ ರೈತರ ಸಾಲ ಮನ್ನಾ ಜಾರಿಗೆ ಬರಲಿದೆಯೇ? ಸಿಎಂ ಡಿಕೆ ಶಿವಕುಮಾರ್ ನೀಡಿದ ಮಹತ್ವದ ಸುಳಿವು ಏನು? ಬರಗಾಲ, ಸಾಲ ಮನ್ನಾ ಬಗ್ಗೆ ರಾಜ್ಯ ಸರ್ಕಾರದ ಮುಂದಿನ ನಿರ್ಧಾರದ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಬರಗಾಲ (Drought) ಪರಿಸ್ಥಿತಿ ಗಂಭೀರವಾಗುತ್ತಿರುವ ಹಿನ್ನೆಲೆ ರೈತರ ಸಾಲ ಮನ್ನಾ (Farm Loan Waiver) ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ. ಇದನ್ನೂ ಓದಿ: Heavy Rain Karnataka: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಜುಲೈ 11ರವರೆಗೆ ರಾಜ್ಯದಲ್ಲಿ … Read more

Monsoon rains return again: ಮತ್ತೆ ಮರಳಿದ ಮುಂಗಾರು ಮಳೆ | ಕರ್ನಾಟಕದ 13 ಜಿಲ್ಲೆಗಳಿಗೆ ಭಾರೀ ಮಳೆ | ವಲಯವಾರು ಹವಾಮಾನ ಮುನ್ಸೂಚನೆ ಇಲ್ಲಿದೆ…

Monsoon rains return again: ಕರ್ನಾಟಕದಲ್ಲಿ ಮತ್ತೆ ಮುಂಗಾರು ಮಳೆ ಚುರುಕಾಗಿದೆ. 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ, ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ ಸಂಪೂರ್ಣ ಮಾಹಿತಿ ಇಲ್ಲಿದೆ… ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಸಾರ್ವಜನಿಕರಿಗೆ ಹಾಗೂ ಬಿತ್ತನೆಗಾಗಿ ಮಳೆಯನ್ನೇ ನಂಬಿ ಆಗಸದತ್ತ ಮುಖ ಮಾಡಿದ್ದ ರೈತರಿಗೆ ಹವಾಮಾನ ಇಲಾಖೆ (Meteorological Department) ಶುಭ ಸುದ್ದಿ ನೀಡಿದೆ. ರಾಜ್ಯದಲ್ಲಿ ಕಳೆದೆರಡು ವಾರಗಳಿಂದ ದುರ್ಬಲಗೊಂಡು ಆತಂಕ ಸೃಷ್ಟಿಸಿದ್ದ ಮುಂಗಾರು ಮಳೆ (Monsoon Rain) ಈಗ ಮತ್ತೆ ಚುರುಕುಗೊಂಡಿದೆ. ಮುಂಬರುವ ದಿನಗಳಲ್ಲಿ … Read more

PM Kisan 23ne Kantina Hana: ಪಿಎಂ ಕಿಸಾನ್ 23ನೇ ಕಂತಿನ ಹಣ ರಿಲೀಸ್ | ಮಹತ್ವದ ಮಾಹಿತಿ ಇಲ್ಲಿದೆ…

PM Kisan 23ne Kantina Hana: 23ನೇ ಕಂತಿನ ಪಿಎಂ ಕಿಸಾನ್ ಹಣ ಬಿಡುಗಡೆ ಸಮಯದ ಬಗ್ಗೆ ಮಾಹಿತಿ ಹೊರ ಬಿದ್ದಿದೆ. ಹಣ ಬಿಡುಗಡೆ ಯಾವಾಗ? ಯಾವೆಲ್ಲ ರೈತರಿಗೆ ₹2,000 ಜಮಾ? ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದ ಕೋಟ್ಯಂತರ ರೈತರು ಬಹು ನಿರೀಕ್ಷೆಯಿಂದ ಕಾಯುತ್ತಿರುವ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ’ಯ (PM Kisan Samman Nidhi Yojana) 23ನೇ ಕಂತಿನ ಹಣ ಬಿಡುಗಡೆ ಕುರಿತು ಚರ್ಚೆ ಜೋರಾಗಿದೆ. ಇದನ್ನೂ ಓದಿ: Dr Rajendra Prasad Scholarship … Read more

error: Content is protected !!