Guarantee Scheme Verification- ಜುಲೈ 2025ರಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆ ಬಂದ್ | ಗೃಹಲಕ್ಷ್ಮಿ, ಗೃಹಜ್ಯೋತಿ ನೆರವಿಗೆ ಕುತ್ತು

ಗ್ಯಾರಟಿ ಯೋಜನೆಗಳ ಸೋರಿಕೆ ತಡೆಯಲು ರಾಜ್ಯ ಸರ್ಕಾರ ಇದೇ ಜುಲೈನಿಂದ ಅನರ್ಹರರ ಶುದ್ಧಿಕರಣ ಕಾರ್ಯಕ್ಕೆ ಮುಂದಾಗಿದೆ. ಈ ಕುರಿತ ಸಂಪೂರ್ಣ ಮಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಐದು ಮಹತ್ವದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಲಕ್ಷಾಂತರ ಬಡ ಕುಟುಂಬಗಳಿಗೆ ಆರ್ಥಿಕ ನೆರವು ನೀಡುತ್ತಿವೆ. ಆದರೆ, ಇತ್ತೀಚೆಗೆ ಅನರ್ಹ ಫಲಾನುಭವಿಗಳು ಕೂಡ ಈ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜುಲೈ 2025ರಿಂದ … Read more

Free Bus Pass Smart Card- ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ವಿತರಣೆ | ಬಸ್‌ಪಾಸ್ ಪಡೆಯಲು ಅರ್ಜಿ ಸಲ್ಲಿಕೆ ಹೇಗೆ?

ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯ (Karnataka Shakti Scheme) ಸ್ಮಾರ್ಟ್ ಕಾರ್ಡ್’ಗಳನ್ನು (Smart Card) ನೀಡುವ ಪ್ರಕ್ರಿಯೆಗೆ ಸರ್ಕಾರ ಸಜ್ಜಾಗಿದೆ. ಅರ್ಜಿ ಸಲ್ಲಿಕೆಯ ವಿಧಾನ, ಅರ್ಹತೆಗಳು, ಕಾರ್ಡ್ ವಿತರಣೆ ಸಮಯ ಕುರಿತ ಎಲ್ಲ ವಿವರಗಳು ಇಲ್ಲಿವೆ… ಉಚಿತ ಬಸ್ ಪ್ರಯಾಣದ ‘ಶಕ್ತಿ’ ಯೋಜನೆಗೆ ರಾಜ್ಯ ಸರ್ಕಾರ ಮತ್ತಷ್ಟು ಶಕ್ತಿ ನೀಡಲು ಮುಂದಾಗಿದೆ. ಸದರಿ ಯೋಜನೆ ಘೋಷಣೆಯಾದ ದಿನದಿಂದಲೇ ಸ್ಮಾರ್ಟ್ ಕಾರ್ಡ್ ವಿತರಣೆಯ ಬಗ್ಗೆ ಸರ್ಕಾರ ಹೇಳಿಕೊಂಡಿತ್ತು. ಆದರೆ ವಿವಿಧ ತಾಂತ್ರಿಕ ಕಾರಣಗಳಿಂದ ಕಾರ್ಡ್ ವಿತರಣೆ ಸಾಧ್ಯವಾಗಿರಲಿಲ್ಲ. ಇದೀಗ … Read more

error: Content is protected !!