Govt Employee Transfer- ಸರ್ಕಾರಿ ನೌಕರರ ವರ್ಗಾವಣೆ | ಮಾರ್ಗಸೂಚಿ ಉಲ್ಲಂಘನೆಗೆ ಸರ್ಕಾರದಿಂದ ಕಟ್ಟುನಿಟ್ಟಿನ ಎಚ್ಚರಿಕೆ!

ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಯಲ್ಲಿ ಮಾರ್ಗಸೂಚಿ ಉಲ್ಲಂಘನೆ ಕುರಿತು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗೆ ರಾಜ್ಯ ಸರ್ಕಾರ ಮೇ 15ರಿಂದ ಜೂನ್ 14ರ ಅವಧಿಗೆ ಅನುಮೋದನೆ ನೀಡಿದ್ದು, ಈ ಸಂಬಂಧ ಸ್ಪಷ್ಟವಾದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಆದರೆ, ಕಳೆದ ವರ್ಷಗಳ ಅನುಭವವನ್ನು ಆಧರಿಸಿ ಈ ಬಾರಿ ಮಾರ್ಗಸೂಚಿಗಳ ಉಲ್ಲಂಘನೆಯನ್ನು ಗಂಭೀರ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ … Read more

Karnataka Govt Staff Transfer- ಮೇ 15ರಿಂದ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆ ಆರಂಭ | ಯಾರಿಗೆಲ್ಲ ಸಿಗಲಿದೆ ಅವಕಾಶ? ಇಲ್ಲಿದೆ ಸಂಪೂರ್ಣ ಮಾಹಿತಿ

ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ (GovtEmployeeTransfers) ಪ್ರಕ್ರಿಯೆಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಯಾರಿಗೆಲ್ಲ ಅವಕಾಶ ಸಿಗಲಿದೆ? ವರ್ಗಾವಣೆ ಮಾನದಂಡಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರ 2025-26ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗೆ ಮೇ 15ರಿಂದ ಜೂನ್ 14ರ ವರೆಗೆ ಅವಕಾಶ ನೀಡಲು ತೀರ್ಮಾನಿಸಿದೆ. ನೌಕರರ ನೇಮಕ, ವರ್ಗಾವಣೆ ಹಾಗೂ ಬಡ್ತಿಗಳಲ್ಲಿ ಶಿಸ್ತಿನ ವ್ಯವಸ್ಥೆ ತರಲು ಈ ವರ್ಷವೂ ರಾಜ್ಯ ಸರ್ಕಾರ ವ್ಯಾಪಕ ಮಾರ್ಗಸೂಚಿಗಳನ್ನು ಅನುಸರಿಸಲಿದೆ. ನಿನ್ನೆ ಮೇ 9ರಂದು ನಡೆದ ಸಚಿವ ಸಂಪುಟ … Read more

8th Pay Commission- ಸರ್ಕಾರಿ ನೌಕರರ ಸಂಬಳ ಭರ್ಜರಿ ಏರಿಕೆ | 8ನೇ ವೇತನ ಆಯೋಗದ ಸಮಿತಿ ರಚನೆ ಕುರಿತ ಮಹತ್ವದ ಮಾಹಿತಿ ಇಲ್ಲಿದೆ…

8ನೇ ವೇತನ ಆಯೋಗ (8th Pay Commission) ರಚನೆಗೆ ಕುರಿತು ಶುಭಸುದ್ದಿ ಹೊರ ಬಿದ್ದಿದೆ. ಸದರಿ ಆಯೋಗದ ಅನ್ವಯ ಸರ್ಕಾರಿ ನೌಕರರ (Government Employees) ಸಂಬಳ ಏರಿಕೆಗೆ ಸಂಬಂಧಿಸಿದ ಮಹತ್ವದ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ 8ನೇ ವೇತನ ಆಯೋಗದ ಕುರಿತು ಮಹತ್ವದ ಮಾಹಿತಿ ಹೊರಬಿದ್ದಿದೆ. ಕೇಂದ್ರ ಸರ್ಕಾರವು ಶೀಘ್ರದಲ್ಲೇ ಈ ಆಯೋಗದ ಸಮಿತಿಯನ್ನು ರಚಿಸಲಿದ್ದು, ಮುಂದಿನ ಕೆಲವು ವಾರಗಳಲ್ಲಿ ಈ ಕುರಿತು ಅಧಿಕೃತ ಅಧಿಸೂಚನೆಯು ಹೊರ ಬೀಳಲಿದೆ ಎಂದು ಹೇಳಲಾಗುತ್ತಿದೆ. … Read more

Karnataka Govt Order- ಸರ್ಕಾರಿ ನೌಕರರಿಗೆ ಮಹತ್ವದ ಆದೇಶ | ನಿವೃತ್ತಿ ಅಂಚಿನಲ್ಲಿರುವ ಈ ನೌಕರರ ವಿರುದ್ಧ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಎಚ್ಚರಿಕೆ…

ರಾಜ್ಯ ಸರ್ಕಾರವು ನಿವೃತ್ತಿ ಹೊಂದಲಿರುವ ಸರ್ಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರು ಸೇವೆಯಲ್ಲಿರುವಾಗ ಎಸಗಿದ ದುರ್ನಡತೆ, ಭ್ರಷ್ಟಾಚಾರ ಅಥವಾ ಶಿಸ್ತುಗೇಡಿತನದ ಘಟನೆಗಳಿಗೆ ಸಂಬಂಧಿಸಿದಂತೆ, ಅಂತಹ ನೌಕರರು ನಿವೃತ್ತಿ ಹೊಂದುವ ಮುನ್ನವೇ ಕ್ರಮಗಳನ್ನು ಆರಂಭಿಸಬೇಕು ಸರ್ಕಾರ ಎಂದು ಸೂಚಿಸಲಾಗಿದೆ. ವಿಳಂಬ, ನಿರ್ಲಕ್ಷ್ಯ ಅಥವಾ ರಾಜಕೀಯ ಪ್ರಭಾವದಿಂದ ಕ್ರಮ ಕೈಗೊಂಡಿಲ್ಲವೆಂದರೆ, ಅದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಸಕಾಲದಲ್ಲಿ ಶಿಸ್ತು ಕ್ರಮಕ್ಕೆ ಸೂಚನೆ ಸರ್ಕಾರದಿಂದ ಎಲ್ಲ … Read more

Govt Employees Asset Disclosure Rule- ಆಸ್ತಿ ವಿವರ ಸಲ್ಲಿಕೆ | ನೌಕರರಿಗೆ ರಾಜ್ಯ ಸರ್ಕಾರದ ಖಡಕ್ ಆದೇಶ

ಸರ್ಕಾರಿ ನೌಕರರು (Govt Employees) ಕಡ್ಡಾಯವಾಗಿ ಆಸ್ತಿ ವಿವರ (Property details) ಸಲ್ಲಿಸುವಂತೆ ರಾಜ್ಯ ಸರ್ಕಾರ (Government of Karnataka) ಆದೇಶ ಹೊರಡಿಸಿದೆ. ವಿಳಂಬ ಧೋರಣೆ ಅನುಸರಿಸಿದರೆ ಕ್ರಮದ ಎಚ್ಚರಿಕೆಯನ್ನೂ ನೀಡಿದೆ. ಹೌದು, ನೌಕರರ ಆಸ್ತಿ ಪಾರದರ್ಶಕತೆಯನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರದ ಎಲ್ಲಾ ಇಲಾಖಾ ನೌಕರರಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಆಸ್ತಿ ಹಾಗೂ ಹೊಣೆಗಾರಿಕೆ ವಿವರ ಸಲ್ಲಿಕೆ ಸಂಬಂಧ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿದೆ. ಆಸ್ತಿ ವಿವರ ಸಲ್ಲಿಕೆ ಕಡ್ಡಾಯ ಕರ್ನಾಟಕ ರಾಜ್ಯ ನಾಗರಿಕ ಸೇವಾ … Read more

Salary Package Account- ರಾಜ್ಯ ಸರ್ಕಾರಿ ನೌಕರರ ಸಂಬಳ ಪ್ಯಾಕೇಜ್ ಖಾತೆ | ಮಹತ್ವದ ಮಾಹಿತಿ ಇಲ್ಲಿದೆ…

ಸರ್ಕಾರಿ ನೌಕರರು (Govt Employees) ‘ಸಂಬಳ ಪ್ಯಾಕೇಜ್ ಯೋಜನೆ’ (Salary Package Account) ಅಡಿಯಲ್ಲಿ ಖಾತೆಗಳನ್ನು ತೆರೆಯುವುದು, ಆಯ್ಕೆ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಏನಿದು ಸಂಬಳ ಪ್ಯಾಕೇಜ್ ಖಾತೆ? ಇದರಿಂದೇನು ಪ್ರಯೋಜನ? ಇತ್ಯಾದಿ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಸರ್ಕಾರಿ ನೌಕರರು ಮತ್ತು ಅಧಿಕಾರಿಗಳ ಹಣಕಾಸು ಸುರಕ್ಷತೆ ಹಾಗೂ ಕುಟುಂಬದ ಹಿತಾಸಕ್ತಿಯ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಕಳೆದ ಜನವರಿ 30, 2025ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ, ಎಲ್ಲ ಸರ್ಕಾರಿ ನೌಕರರು ತಮ್ಮ … Read more

KASS Free Health Care- ಇನ್ಮುಂದೆ ಸರ್ಕಾರಿ ನೌಕರರಿಗೆ ಉಚಿತ ಚಿಕಿತ್ಸೆ | ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸಂಪುಟ ಸಭೆ ನಿರ್ಣಯ

ಕಡೆಗೂ ರಾಜ್ಯ ಸರ್ಕಾರಿ ನೌಕರರ ಮಹತ್ವಾಕಾಂಕ್ಷಿ ಯೋಜನೆಯಾದ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯನ್ನು (Karnataka Arogya Sanjeevini Scheme KASS) ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯಿಸಿದೆ… ರಾಜ್ಯ ಸರಕಾರಿ ನೌಕರರು (Govt Employees) ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸುವ ಸದರಿ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯು 2021-22ನೇ ಸಾಲಿನ ಬಜೆಟ್’ನಲ್ಲಿ ಘೋಷಣೆಯಾಗಿ, 2021ರ ಜುಲೈ 22 ರಂದು ಕ್ಯಾಬಿನೆಟ್ ಅನುಮೋದನೆ ಪಡೆಯಲಾಗಿತ್ತು. ಆದರೆ, ಅನೇಕ … Read more

error: Content is protected !!