Guarantee Scheme Verification- ಜುಲೈ 2025ರಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆ ಬಂದ್ | ಗೃಹಲಕ್ಷ್ಮಿ, ಗೃಹಜ್ಯೋತಿ ನೆರವಿಗೆ ಕುತ್ತು

ಗ್ಯಾರಟಿ ಯೋಜನೆಗಳ ಸೋರಿಕೆ ತಡೆಯಲು ರಾಜ್ಯ ಸರ್ಕಾರ ಇದೇ ಜುಲೈನಿಂದ ಅನರ್ಹರರ ಶುದ್ಧಿಕರಣ ಕಾರ್ಯಕ್ಕೆ ಮುಂದಾಗಿದೆ. ಈ ಕುರಿತ ಸಂಪೂರ್ಣ ಮಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಐದು ಮಹತ್ವದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಲಕ್ಷಾಂತರ ಬಡ ಕುಟುಂಬಗಳಿಗೆ ಆರ್ಥಿಕ ನೆರವು ನೀಡುತ್ತಿವೆ. ಆದರೆ, ಇತ್ತೀಚೆಗೆ ಅನರ್ಹ ಫಲಾನುಭವಿಗಳು ಕೂಡ ಈ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜುಲೈ 2025ರಿಂದ … Read more

BPL Ration Card- ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ | ಅಧಿಕಾರಿಗಳ ಮೇಲೆ ಹೆಚ್ಚಿದ ಒತ್ತಡ | ಹೊಸ ಕಾರ್ಡ್ ಯಾವಾಗ?

ಬಿಪಿಎಲ್ ರೇಷನ್ ಕಾರ್ಡ್’ಗಳ (BPL Ration Card) ವಿತರಣೆ ಮಾಡುವಂತೆ ಆಹಾರ ಇಲಾಖೆಯ ಅಧಿಕಾರಿಗಳ ಮೇಲೆ ಒತ್ತಡ ಹೆಚ್ಚುತ್ತಿದೆ. ಹಾಗಿದ್ದರೆ ಹೊಸ ರೇಷನ್ ಕಾರ್ಡ್ ವಿತರಣೆ ಯಾವಾಗ? ಇಲ್ಲಿದೆ ಮಾಹಿತಿ… ರಾಜ್ಯದಲ್ಲಿ ಬಿಪಿಎಲ್ (Below Poverty Line) ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಕಳೆದ ಮಾರ್ಚ್’ನಿಂದ 10 ಕೆ.ಜಿ ಅಕ್ಕಿ ವಿತರಣೆ ಆರಂಭವಾಗಿದೆ. ಇದರ ಬೆನ್ನಲ್ಲೇ ಬಿಪಿಎಲ್ ಕಾರ್ಡ್’ಗೆ ಅರ್ಜಿ ಸಲ್ಲಿಸಿರುವ 2.86 ಲಕ್ಷ ಫಲಾನುಭವಿಗಳು ತಮಗೂ ಆದಷ್ಟು ಬೇಗ ಪಡಿತರ ಚೀಟಿ ಮಂಜೂರು ಮಾಡುವಂತೆ ಅಧಿಕಾರಿಗಳಿಗೆ … Read more

error: Content is protected !!