Karnataka PM-Kisan- 7.19 ಲಕ್ಷ ರೈತರಿಗೆ ಪಿಎಂ ಕಿಸಾನ್ ಹಣ ಬಂದ್ | ನಿಮ್ಮ ಹೆಸರು ಈ ಪಟ್ಟಿಯಲ್ಲಿದೆಯಾ? ತಕ್ಷಣ ಚೆಕ್ ಮಾಡಿ…

ಪಿಎಂ-ಕಿಸಾನ್ ಯೋಜನೆಯ 20ನೇ ಕಂತಿನ ಹಣ ಜಮಾ ಪ್ರಕ್ರಿಯೆ ಶರುವಾಗಿವೆ. ಆದರೆ, ರಾಜ್ಯದಲ್ಲಿ 7 ಲಕ್ಷಕ್ಕೂ ಹೆಚ್ಚು ರೈತರನ್ನು (Karnataka PM-Kisan) ಹೊರಗಿಡಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತ ಸರ್ಕಾರ 2019ರಿಂದ ರೈತರಿಗೆ ನೇರ ಹಣಕಾಸು ಸಹಾಯ ನೀಡುತ್ತಿರುವ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ (PM-KISAN) ಯೋಜನೆಯ ಪ್ರಯೋಜನವನ್ನು ದೇಶದ ಕೋಟ್ಯಾಂತರ ರೈತರು ಪಡೆಯುತ್ತಿದ್ದಾರೆ. ಆದರೆ, ಈ ಯೋಜನೆಯ ಅಡಿಯಲ್ಲಿ ಕರ್ನಾಟಕದ 7.19 ಲಕ್ಷ ರೈತರ ಖಾತೆಗಳನ್ನು ‘ಅನರ್ಹ’ ಎಂದು ಗುರುತಿಸಿ ಸ್ಥಗಿತಗೊಳಿಸಲಾಗಿದೆ. ನೀವು ಈ ಪಟ್ಟಿಯಲ್ಲಿ … Read more

error: Content is protected !!