Grehalakshmi Baki Hana- ಗೃಹಲಕ್ಷ್ಮೀ ಯೋಜನೆ ಬಾಕಿ ಹಣ ಜಮಾ | ಮಹಿಳಾ ಸಚಿವರು ಹೇಳಿದ್ದೇನು? | ಮಹಿಳೆಯರ ಖಾತೆಗೆ ಹಣ ಪಾವತಿ

ಕೆಲವು ತಿಂಗಳಿಂದ ಬಾಕಿ ಉಳಿದಿದ್ದ ‘ಗೃಹಲಕ್ಷ್ಮೀ’ ಯೋಜನೆ ಹಣಕ್ಕಾಗಿ (Grehalakshmi Baki Hana) ಕಾಯುತ್ತಿರುವವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಮಾಹಿತಿ ಇಲ್ಲಿದೆ… ಕಾಂಗ್ರೆಸ್ ಸರ್ಕಾರದ ಐದು ಮಹತ್ವದ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆ ಅತ್ಯಂತ ಜನಪ್ರಿಯ. ಮಹಿಳೆಯರ ಹಣಕಾಸು ಸ್ವಾವಲಂಬನೆಗಾಗಿ ಪ್ರತಿ ತಿಂಗಳು ₹2,000 ನೇರ ಹಣಕಾಸು ಸಹಾಯ ನೀಡುವ ಈ ಯೋಜನೆ, ಲಕ್ಷಾಂತರ ಕುಟುಂಬಗಳ ಆರ್ಥಿಕ ಆಶಾಕಿರಣವಾಗಿದೆ. ಆದರೆ, ಇತ್ತೀಚೆಗೆ ಈ … Read more

Govt Employee Transfer- ಸರ್ಕಾರಿ ನೌಕರರ ವರ್ಗಾವಣೆ | ಮಾರ್ಗಸೂಚಿ ಉಲ್ಲಂಘನೆಗೆ ಸರ್ಕಾರದಿಂದ ಕಟ್ಟುನಿಟ್ಟಿನ ಎಚ್ಚರಿಕೆ!

ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಯಲ್ಲಿ ಮಾರ್ಗಸೂಚಿ ಉಲ್ಲಂಘನೆ ಕುರಿತು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗೆ ರಾಜ್ಯ ಸರ್ಕಾರ ಮೇ 15ರಿಂದ ಜೂನ್ 14ರ ಅವಧಿಗೆ ಅನುಮೋದನೆ ನೀಡಿದ್ದು, ಈ ಸಂಬಂಧ ಸ್ಪಷ್ಟವಾದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಆದರೆ, ಕಳೆದ ವರ್ಷಗಳ ಅನುಭವವನ್ನು ಆಧರಿಸಿ ಈ ಬಾರಿ ಮಾರ್ಗಸೂಚಿಗಳ ಉಲ್ಲಂಘನೆಯನ್ನು ಗಂಭೀರ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ … Read more

Karnataka Property Registration- ಮೇ 26ರಿಂದ ಆಸ್ತಿಗಳ ನೋಂದಣಿಗೆ ಹೊಸ ನಿಯಮ | ಜನಸಾಮಾನ್ಯರಿಗೆ ತಿಳಿದಿರಬೇಕಾದ ಮಹತ್ವದ ಮಾಹಿತಿ ಇಲ್ಲಿದೆ…

ಮೇ 26ರಿಂದ ಆಸ್ತಿ ನೋಂದಣಿಯಲ್ಲಿ (Karnataka Property Registration) ಡಿಜಿಟಲ್ ಆಗಲಿದ್ದು; ಕಾಗದದ ವ್ಯವಹಾರ ಸಂಪೂರ್ಣ ನಿಲ್ಲಲಿದೆ. ಇನ್ಮುಂದೆ ಡಿಜಿಟಲ್ ಸಹಿ, ಇ-ಸ್ಟಾಂಪ್ ಕಡ್ಡಾಯ. ಈ ಕುರಿತ ಮಹತ್ವದ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಆಸ್ತಿ ಹಸ್ತಾಂತರ, ಖರೀದಿ ಹಾಗೂ ಇತರೆ ದಾಖಲೆಗಳ ನೋಂದಣಿ ಪ್ರಕ್ರಿಯೆಯು ಮೇ 26, 2025ರಿಂದ ಹೊಸ ತಿರುವು ಪಡೆಯಲಿದೆ. ಉಪ-ನೋಂದಾಣಿಧಿಕಾರಿ ಕಚೇರಿ (Sub Registrar Office) ವ್ಯವಹಾರಗಳು ಸಂಪೂರ್ಣ ಡಿಜಿಟಲೀಕರಣ ಆಗಲಿವೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ವತಿಯಿಂದ ಜಾರಿಗೊಳ್ಳುತ್ತಿರುವ ‘ಕರ್ನಾಟಕ ಸ್ಟಾಂಪ್ … Read more

Ration Card New Rules- ರೇಷನ್ ಕಾರ್ಡ್ ಅರ್ಜಿ | ಇನ್ಮುಂದೆ ಕಠಿಣ ನಿಯಮ | 25 ಲಕ್ಷ ಕಾರ್ಡುಗಳ ರದ್ದತಿ?

ರೇಷನ್ ಕಾರ್ಡ್ ಅರ್ಜಿಗೆ ಹೊಸ ನಿಯಮ ಕಡ್ಡಾಯಗೊಳಿಸುವಂತೆ (Ration Card New Rules) ಆಡಳಿತ ಸುಧಾರಣಾ ಆಯೋಗವು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬಿಪಿಎಲ್ ರೇಷನ್ ಕಾರ್ಡ್ ವ್ಯವಸ್ಥೆಯನ್ನು ಶುದ್ಧೀಕರಿಸಲು ಕರ್ನಾಟಕ ಸರ್ಕಾರ ಗಂಭೀರ ಹೆಜ್ಜೆ ಇಟ್ಟಿದೆ. ಇನ್ಮುಂದೆ ಹೊಸದಾಗಿ ರೇಷನ್ ಕಾರ್ಡಿ‍ಗಾಗಿ ಅರ್ಜಿ ಸಲ್ಲಿಸುವವರಿಗೆ ಕಠಿಣ ನಿಯಮ ಜಾರಿಗೊಳಿಸಲಾಗುತ್ತಿದೆ. ಜೊತೆಗೆ ಈಗಾಗಲೇ ಪಡಿತರ ಚೀಟಿ ಹೊಂದಿರುವ ಅನರ್ಹರ ಕಾರ್ಡ್ ರದ್ದತಿಗೂ ಮುಂದಾಗಿದೆ. ಈ ಸಂಬಂಧ ಕರ್ನಾಟಕ ಆಡಳಿತ ಸುಧಾರಣಾ … Read more

Gruhalakshmi Scheme 2025- ‘ಗೃಹಲಕ್ಷ್ಮೀ’ ಯೋಜನೆ ₹2000 ರೂಪಾಯಿ ಜಮೆ | 50,000 ಕೋಟಿ ಧನಸಹಾಯ

ಕೆಲವು ತಿಂಗಳಿಂದ ‘ಗೃಹಲಕ್ಷ್ಮೀ’ ಯೋಜನೆ (Gruhalakshmi Scheme 2025) ಬಾಕಿ ಹಣಕ್ಕಾಗಿ ಕಾಯುತ್ತಿದ್ದವರಿಗೆ ನಿನ್ನೆ ಮೇ 19ರಂದು ಸರ್ಕಾರ 2000 ರೂಪಾಯಿ ಜಮೆ ಮಾಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಇದೇ ಮೇ 20ಕ್ಕೆ ರಾಜ್ಯ ಸರ್ಕಾರಕ್ಕೆ ಭರ್ತಿ ಎರಡು ವರ್ಷ ಸಂದಿದೆ. 2ನೇ ವರ್ಷದ ಸಾಧನಾ ಸಮಾವೇಶವನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಇಂದು ಜರಗುತ್ತಿದೆ. ಈ ಹಿನ್ನಲೆಯಲ್ಲಿ ಒಂದೆಡೆ ಪಂಚ ಗ್ಯಾರಂಟಿ ಯೋಜನೆಗಳ ಜಾಹೀರಾತುಗಳು ಕಂಗೊಳಿಸುತ್ತಿದ್ದರೆ, ಮತ್ತೊಂದು ಕಡೆಗೆ ಪ್ರತಿಪಕ್ಷ ಬಿಜೆಪಿ ಬೆಲೆ ಏರಿಕೆ ಕುರಿತು ಜಾಹಿರಾತು … Read more

E-Swattu Circular 2025- ಗ್ರಾಮ ಪಂಚಾಯತಿಯಿಂದ ಇ-ಸ್ವತ್ತು ಇನ್ನಷ್ಟು ಸುಲಭ | ಸರ್ಕಾರದಿಂದ ಹೊಸ ಸುತ್ತೋಲೆ ಪ್ರಕಟ

ಗ್ರಾಮ ಪಂಚಾಯತಿಯಲ್ಲಿ ‘ಇ-ಸ್ವತ್ತು’ ಪ್ರಕ್ರಿಯೆ ಇನ್ನೂ ಹೆಚ್ಚು ಸುಗಮವಾಗಲಿದ್ದು; ರಾಜ್ಯ ಸರ್ಕಾರ ಈ ಸಂಬಂಧ ಹೊಸ ಸುತ್ತೋಲೆ ಪ್ರಕಟಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಗ್ರಾಮೀಣ ಭಾಗದ ನಿವಾಸಿಗಳಿಗೆ ತಮ್ಮ ಮನೆ ಮತ್ತು ನಿವೇಶನಗಳಿಗೆ ಇ-ಸ್ವತ್ತು ಹಕ್ಕುಪತ್ರಗಳನ್ನು ಪಡೆಯುವುದು ಇನ್ನೂ ಸುಲಭವಾಗಲಿದೆ. ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ ‘ಇ-ಸ್ವತ್ತು’ ತಂತ್ರಾಂಶದ ಬಳಕೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವುದಾಗಿ ಪ್ರಕಟಿಸಲಾಗಿದೆ. ಇದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಸಕ್ರಮಗೊಂಡ … Read more

Karnataka Govt Staff Transfer- ಮೇ 15ರಿಂದ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆ ಆರಂಭ | ಯಾರಿಗೆಲ್ಲ ಸಿಗಲಿದೆ ಅವಕಾಶ? ಇಲ್ಲಿದೆ ಸಂಪೂರ್ಣ ಮಾಹಿತಿ

ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ (GovtEmployeeTransfers) ಪ್ರಕ್ರಿಯೆಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಯಾರಿಗೆಲ್ಲ ಅವಕಾಶ ಸಿಗಲಿದೆ? ವರ್ಗಾವಣೆ ಮಾನದಂಡಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರ 2025-26ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗೆ ಮೇ 15ರಿಂದ ಜೂನ್ 14ರ ವರೆಗೆ ಅವಕಾಶ ನೀಡಲು ತೀರ್ಮಾನಿಸಿದೆ. ನೌಕರರ ನೇಮಕ, ವರ್ಗಾವಣೆ ಹಾಗೂ ಬಡ್ತಿಗಳಲ್ಲಿ ಶಿಸ್ತಿನ ವ್ಯವಸ್ಥೆ ತರಲು ಈ ವರ್ಷವೂ ರಾಜ್ಯ ಸರ್ಕಾರ ವ್ಯಾಪಕ ಮಾರ್ಗಸೂಚಿಗಳನ್ನು ಅನುಸರಿಸಲಿದೆ. ನಿನ್ನೆ ಮೇ 9ರಂದು ನಡೆದ ಸಚಿವ ಸಂಪುಟ … Read more

Karnataka New Ration Card- ಹೊಸ ರೇಷನ್ ಕಾರ್ಡ್ ವಿತರಣೆಗೆ ಸರ್ಕಾರ ರೆಡಿ | ಆಹಾರ ಸಚಿವರ ಸೂಚನೆ | ಹೊಸ ಅರ್ಜಿ ಆಹ್ವಾನಕ್ಕೆ ಸಿದ್ಧತೆ

ರಾಜ್ಯ ಸರ್ಕಾರ (Government of Karnataka) ಹೊಸ ರೇಷನ್ ಕಾರ್ಡ್ (New Ration Card) ವಿತರಿಸಲು ಸಿದ್ಧವಾಗಿದೆ. ಯಾರಿಗೆಲ್ಲ ಹೊಸ ಕಾರ್ಡ್ ಸಿಗಲಿದೆ? ಹೊಸ ರೇಷನ್ ಕಾರ್ಡ್ ವಿತರಣೆಗೆ ಸರ್ಕಾರ ನಡೆಸಿದ ತಯಾರಿ ಏನು? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹೊಸ ಬಿಪಿಎಲ್ ಮತ್ತು ಎಪಿಎಲ್ ರೇಷನ್ ಕಾರ್ಡ್ ವಿತರಣೆಗೆ ಸರ್ಕಾರ ಸನ್ನದ್ಧವಾಗಿದೆ. ಹೊಸ ಪಡಿತರ ಚೀಟಿಗಳನ್ನು ಹೊಸದಾಗಿ ವಿತರಿಸುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬAಧ ಆಹಾರ ಸಚಿವ ಕೆ.ಎಚ್. ಮುನಿಯಪ್ಪ … Read more

Karnataka Govt Employees DA Hike- ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ | ಎಷ್ಟು ಹೆಚ್ಚಳವಾಗಲಿದೆ ಸಂಬಳ? ಇಲ್ಲಿದೆ ಸಂಪೂರ್ಣ ಮಾಹಿತಿ…

ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. ಇದರಿಂದ ನೌಕರರು ಸಂಬಳ ಮತ್ತು ನಿವೃತ್ತರ ಪಿಂಚಣಿ ಹೆಚ್ಚಳವಾಗಲಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಸರ್ಕಾರವು ತನ್ನ ನೌಕರರಿಗೆ ಹೊಸ ಆರ್ಥಿಕ ವರ್ಷದಲ್ಲಿ ಶುಭಸುದ್ದಿ ನೀಡಿದ್ದು, ತುಟ್ಟಿಭತ್ಯೆ (Dearness Allowance – DA) ಶೇ.1.50ರಷ್ಟು ಹೆಚ್ಚಿಸುವಂತೆ ಆದೇಶ ಹೊರಡಿಸಿದೆ. ಈ ತಿದ್ದುಪಡಿ 2025ರ ಜನವರಿ 1ರಿಂದಲೇ ಅನ್ವಯವಾಗುವಂತೆ ಜಾರಿಗೊಳಿಸಲಾಗಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆ 10.75% ರಿಂದ 12.25%ಕ್ಕೆ ಏರಿಕೆಯಾಗಿದೆ. ಈ ಭತ್ಯೆಯ ಹೆಚ್ಚಳ ನೌಕರರ … Read more

BPL Card Application- ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಇವರಿಗೆ ಮಾತ್ರ ಅವಕಾಶ | ಜೂನ್ 30ರೊಳಗೇ ಅರ್ಜಿ ಸಲ್ಲಿಸಿ…

ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು; ಕೆಲವು ವಿಶೇಷ ವರ್ಗದ ಕುಟುಂಬಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಜನರು ಹೊಸ ಬಿಪಿಎಲ್ (BPL Card) ರೇಷನ್ ಕಾರ್ಡ್ಗಾಗಿ ಕಾಯುತ್ತಿದ್ದಾರೆ. ಈ ಹಿಂದೆ ಕೆಲ ದಿನಗಳ ವರೆಗೆ ಹೊಸ ಅರ್ಜಿ ಸಲ್ಲಿಕೆ ಸಕ್ರೀಯವಾಗಿದ್ದರೂ, ಇದೀಗ ಸಾಮಾನ್ಯ ಅರ್ಜಿ ಸಲ್ಲಿಕೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಆದರೆ ಕೆಲ ಗುಂಪುಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಯಾರಿಗೆಲ್ಲ ಅರ್ಜಿ ಸಲ್ಲಿಕೆಗೆ … Read more

error: Content is protected !!