Karnataka Arogya Sanjeevini- ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿಗೆ ಮಹತ್ವದ ಸೂಚನೆ | ನೋಂದಣಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಸರ್ಕಾರಿ ಆರೋಗ್ಯ ಸಂಜೀವಿನಿ ಯೋಜನೆಗೆ (Karnataka Arogya Sanjeevini) ಅಧಿಕೃತ ಚಾಲನೆ ನೀಡಿ, ಮಹತ್ವದ ಸುತ್ತೋಲೆ ಹೊರಡಿಸಿದೆ. ಈ ಯೋಜನೆಯ ನೋಂದಣಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಳೆದ ಏಪ್ರಿಲ್ 21ರಂದು ಮುಖ್ಯಮಂತ್ರಿ ಸಿದ್ದರಾಮಯಯ ಅವರು ಸರ್ಕಾರಿ ನೌಕರರ ಬಹುದಿನದ ಬೇಡಕೆಯಾಗಿದ್ದ ‘ಕರ್ನಾಟಕ ಆರೋಗ್ಯ ಸಂಜೀವಿನಿ’ ಯೋಜನೆಗೆ (Karnataka Arogya Sanjeevini Scheme -KASS) ಅಧಿಕೃತ ಚಾಲನೆ ನೀಡಿದ್ದಾರೆ. ನಗದು ರಹಿತ ಚಿಕಿತ್ಸೆ ಪಡೆಯುವ ಅವಕಾಶವನ್ನು ನೌಕರರಿಗೆ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆಯು ಮಹತ್ವದ ಹೆಜ್ಜೆಯಾಗಿದೆ. ಎಲ್ಲ … Read more

Karnataka Govt Order- ಸರ್ಕಾರಿ ನೌಕರರಿಗೆ ಮಹತ್ವದ ಆದೇಶ | ನಿವೃತ್ತಿ ಅಂಚಿನಲ್ಲಿರುವ ಈ ನೌಕರರ ವಿರುದ್ಧ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಎಚ್ಚರಿಕೆ…

ರಾಜ್ಯ ಸರ್ಕಾರವು ನಿವೃತ್ತಿ ಹೊಂದಲಿರುವ ಸರ್ಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರು ಸೇವೆಯಲ್ಲಿರುವಾಗ ಎಸಗಿದ ದುರ್ನಡತೆ, ಭ್ರಷ್ಟಾಚಾರ ಅಥವಾ ಶಿಸ್ತುಗೇಡಿತನದ ಘಟನೆಗಳಿಗೆ ಸಂಬಂಧಿಸಿದಂತೆ, ಅಂತಹ ನೌಕರರು ನಿವೃತ್ತಿ ಹೊಂದುವ ಮುನ್ನವೇ ಕ್ರಮಗಳನ್ನು ಆರಂಭಿಸಬೇಕು ಸರ್ಕಾರ ಎಂದು ಸೂಚಿಸಲಾಗಿದೆ. ವಿಳಂಬ, ನಿರ್ಲಕ್ಷ್ಯ ಅಥವಾ ರಾಜಕೀಯ ಪ್ರಭಾವದಿಂದ ಕ್ರಮ ಕೈಗೊಂಡಿಲ್ಲವೆಂದರೆ, ಅದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಸಕಾಲದಲ್ಲಿ ಶಿಸ್ತು ಕ್ರಮಕ್ಕೆ ಸೂಚನೆ ಸರ್ಕಾರದಿಂದ ಎಲ್ಲ … Read more

Ration Card Ineligible List- ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆಯಾ? ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಇಲ್ಲಿದೆ…

ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ (The Department of Food, Civil Supplies & Consumer Affairs) ಪ್ರತಿ ತಿಂಗಳೂ ಅನರ್ಹರ ಪಡಿತರ ಚೀಟಿಗಳನ್ನು (Ration Card) ಪರಿಶೀಲಿಸಿ, ಅವುಗಳನ್ನು ರದ್ದುಗೊಳಿಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ. ಅನರ್ಹರೆಂದು ಗುರುತಿಸಲಾದ ಪಡಿತರ ಚೀಟಿದಾರರ ಪಟ್ಟಿಯನ್ನು ಆಹಾರ ಇಲಾಖೆ ತಂತ್ರಾಂಶದಲ್ಲಿ ಪ್ರಕಟಿಸುತ್ತಿದೆ. ಈ ಪಟ್ಟಿಯನ್ನು ಈಗ ಸಾರ್ವಜನಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ನೋಡಿಕೊಳ್ಳಬಹುದಾಗಿದೆ. ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದ್ದರೆ, ನಿಮ್ಮ ಪಡಿತರ ಚೀಟಿ … Read more

Free Bus Pass Smart Card- ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ವಿತರಣೆ | ಬಸ್‌ಪಾಸ್ ಪಡೆಯಲು ಅರ್ಜಿ ಸಲ್ಲಿಕೆ ಹೇಗೆ?

ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯ (Karnataka Shakti Scheme) ಸ್ಮಾರ್ಟ್ ಕಾರ್ಡ್’ಗಳನ್ನು (Smart Card) ನೀಡುವ ಪ್ರಕ್ರಿಯೆಗೆ ಸರ್ಕಾರ ಸಜ್ಜಾಗಿದೆ. ಅರ್ಜಿ ಸಲ್ಲಿಕೆಯ ವಿಧಾನ, ಅರ್ಹತೆಗಳು, ಕಾರ್ಡ್ ವಿತರಣೆ ಸಮಯ ಕುರಿತ ಎಲ್ಲ ವಿವರಗಳು ಇಲ್ಲಿವೆ… ಉಚಿತ ಬಸ್ ಪ್ರಯಾಣದ ‘ಶಕ್ತಿ’ ಯೋಜನೆಗೆ ರಾಜ್ಯ ಸರ್ಕಾರ ಮತ್ತಷ್ಟು ಶಕ್ತಿ ನೀಡಲು ಮುಂದಾಗಿದೆ. ಸದರಿ ಯೋಜನೆ ಘೋಷಣೆಯಾದ ದಿನದಿಂದಲೇ ಸ್ಮಾರ್ಟ್ ಕಾರ್ಡ್ ವಿತರಣೆಯ ಬಗ್ಗೆ ಸರ್ಕಾರ ಹೇಳಿಕೊಂಡಿತ್ತು. ಆದರೆ ವಿವಿಧ ತಾಂತ್ರಿಕ ಕಾರಣಗಳಿಂದ ಕಾರ್ಡ್ ವಿತರಣೆ ಸಾಧ್ಯವಾಗಿರಲಿಲ್ಲ. ಇದೀಗ … Read more

Govt Employees Asset Disclosure Rule- ಆಸ್ತಿ ವಿವರ ಸಲ್ಲಿಕೆ | ನೌಕರರಿಗೆ ರಾಜ್ಯ ಸರ್ಕಾರದ ಖಡಕ್ ಆದೇಶ

ಸರ್ಕಾರಿ ನೌಕರರು (Govt Employees) ಕಡ್ಡಾಯವಾಗಿ ಆಸ್ತಿ ವಿವರ (Property details) ಸಲ್ಲಿಸುವಂತೆ ರಾಜ್ಯ ಸರ್ಕಾರ (Government of Karnataka) ಆದೇಶ ಹೊರಡಿಸಿದೆ. ವಿಳಂಬ ಧೋರಣೆ ಅನುಸರಿಸಿದರೆ ಕ್ರಮದ ಎಚ್ಚರಿಕೆಯನ್ನೂ ನೀಡಿದೆ. ಹೌದು, ನೌಕರರ ಆಸ್ತಿ ಪಾರದರ್ಶಕತೆಯನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರದ ಎಲ್ಲಾ ಇಲಾಖಾ ನೌಕರರಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಆಸ್ತಿ ಹಾಗೂ ಹೊಣೆಗಾರಿಕೆ ವಿವರ ಸಲ್ಲಿಕೆ ಸಂಬಂಧ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿದೆ. ಆಸ್ತಿ ವಿವರ ಸಲ್ಲಿಕೆ ಕಡ್ಡಾಯ ಕರ್ನಾಟಕ ರಾಜ್ಯ ನಾಗರಿಕ ಸೇವಾ … Read more

BPL Ration Card- ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ | ಅಧಿಕಾರಿಗಳ ಮೇಲೆ ಹೆಚ್ಚಿದ ಒತ್ತಡ | ಹೊಸ ಕಾರ್ಡ್ ಯಾವಾಗ?

ಬಿಪಿಎಲ್ ರೇಷನ್ ಕಾರ್ಡ್’ಗಳ (BPL Ration Card) ವಿತರಣೆ ಮಾಡುವಂತೆ ಆಹಾರ ಇಲಾಖೆಯ ಅಧಿಕಾರಿಗಳ ಮೇಲೆ ಒತ್ತಡ ಹೆಚ್ಚುತ್ತಿದೆ. ಹಾಗಿದ್ದರೆ ಹೊಸ ರೇಷನ್ ಕಾರ್ಡ್ ವಿತರಣೆ ಯಾವಾಗ? ಇಲ್ಲಿದೆ ಮಾಹಿತಿ… ರಾಜ್ಯದಲ್ಲಿ ಬಿಪಿಎಲ್ (Below Poverty Line) ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಕಳೆದ ಮಾರ್ಚ್’ನಿಂದ 10 ಕೆ.ಜಿ ಅಕ್ಕಿ ವಿತರಣೆ ಆರಂಭವಾಗಿದೆ. ಇದರ ಬೆನ್ನಲ್ಲೇ ಬಿಪಿಎಲ್ ಕಾರ್ಡ್’ಗೆ ಅರ್ಜಿ ಸಲ್ಲಿಸಿರುವ 2.86 ಲಕ್ಷ ಫಲಾನುಭವಿಗಳು ತಮಗೂ ಆದಷ್ಟು ಬೇಗ ಪಡಿತರ ಚೀಟಿ ಮಂಜೂರು ಮಾಡುವಂತೆ ಅಧಿಕಾರಿಗಳಿಗೆ … Read more

KASS Free Health Care- ಇನ್ಮುಂದೆ ಸರ್ಕಾರಿ ನೌಕರರಿಗೆ ಉಚಿತ ಚಿಕಿತ್ಸೆ | ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸಂಪುಟ ಸಭೆ ನಿರ್ಣಯ

ಕಡೆಗೂ ರಾಜ್ಯ ಸರ್ಕಾರಿ ನೌಕರರ ಮಹತ್ವಾಕಾಂಕ್ಷಿ ಯೋಜನೆಯಾದ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯನ್ನು (Karnataka Arogya Sanjeevini Scheme KASS) ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯಿಸಿದೆ… ರಾಜ್ಯ ಸರಕಾರಿ ನೌಕರರು (Govt Employees) ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸುವ ಸದರಿ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯು 2021-22ನೇ ಸಾಲಿನ ಬಜೆಟ್’ನಲ್ಲಿ ಘೋಷಣೆಯಾಗಿ, 2021ರ ಜುಲೈ 22 ರಂದು ಕ್ಯಾಬಿನೆಟ್ ಅನುಮೋದನೆ ಪಡೆಯಲಾಗಿತ್ತು. ಆದರೆ, ಅನೇಕ … Read more

error: Content is protected !!