Karnataka Rain Forecast: ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್! ನಿಮ್ಮ ಜಿಲ್ಲೆಯಲ್ಲಿ ಎಷ್ಟು ಮಳೆ?

Karnataka Rain Forecast: ರಾಜ್ಯದಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ. 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ. ಹಾರಂಗಿ ಅಣೆಕಟ್ಟೆಯಿಂದ ನೀರು ಬಿಡುಗಡೆ ಸೇರಿದಂತೆ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ… ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಮುಂದಿನ ನಾಲ್ಕೈದು ದಿನಗಳ ಕಾಲ (Rain Forecast) ಹಲವೆಡೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿ ಮಲೆನಾಡು, ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ … Read more

Karnataka Old Pension Scheme: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಹಳೇ ಪಿಂಚಣಿ ಜಾರಿಗೆ ಸರ್ಕಾರದ ಹೆಜ್ಜೆ | ಸಿಎಂ ಡಿಕೆಶಿ ಸೂಚನೆ

Karnataka Old Pension Scheme: ಕರ್ನಾಟಕ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಪರಿಶೀಲನೆಗೆ ಸೂಚನೆ ನೀಡಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಸರ್ಕಾರಿ ನೌಕರರು ಹಲವು ವರ್ಷಗಳಿಂದ ಕಾಯುತ್ತಿರುವ ಹಳೇ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿಗೆ ಸಂಬAಧಿಸಿದAತೆ ಮತ್ತೆ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆಗೆ ಮುನ್ನ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಒಂದಾದ ಒಪಿಎಸ್ … Read more

Intense Pushya rain: ಕರ್ನಾಟಕದಲ್ಲಿ ಪುಷ್ಯ ಮಳೆ ಅಬ್ಬರ: ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ

Intense Pushya rain: ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ರಿಂದ 5 ದಿನ ಮಳೆ, ಬಲವಾದ ಗಾಳಿ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಇಲ್ಲಿದೆ… ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ವಿರಾಮ ಪಡೆದಿದ್ದ ಮುಂಗಾರು (Monsoon) ಮತ್ತೆ ಚುರುಕುಗೊಂಡಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಸೋಮವಾರ ಕರಾವಳಿ ಭಾಗದ ಜೊತೆಗೆ ದಾವಣಗೆರೆ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದ್ದು, ಹವಾಮಾನದಲ್ಲಿ (Weather) ದಿಢೀರ್ ಬದಲಾವಣೆ … Read more

Gruhalakshmi Biometric: ಗೃಹಲಕ್ಷ್ಮಿ ಹಣ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ | ಸಚಿವ ಸಂಪುಟದ ಮಹತ್ವದ ನಿರ್ಧಾರ

Gruhalakshmi Biometric: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ₹2,000 ಹಣ ಪಡೆಯಲು ಏನು ಮಾಡಬೇಕು? ಹೊಸ ನಿಯಮಗಳು, ಮರುಪರಿಶೀಲನೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ (Gruha Lakshmi) ಯೋಜನೆಯಲ್ಲಿ ದೊಡ್ಡ ಬದಲಾವಣೆ ತರಲು ಸರ್ಕಾರ ಮುಂದಾಗಿದೆ. ಈ ಸಂಬಂಧ ನಿನ್ನೆ ಭಾನುವಾರ (ಜುಲೈ 19) ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದನ್ನೂ ಓದಿ: e-Swathu New Committee: ಇ-ಸ್ವತ್ತು ಪಡೆಯುವುದು ಇನ್ನು ಸುಲಭ! ಸರ್ಕಾರದಿಂದ ಮಹತ್ವದ ನಿರ್ಧಾರ ಇನ್ನು ಮುಂದೆ … Read more

Panchayat Election 2026: ಪಂಚಾಯಿತಿ ಫೈಟ್ 2026: ಗ್ರಾಪಂ ಜೊತೆಗೆ ತಾಪಂ, ಜಿಪಂ ಚುನಾವಣೆಗೂ ಗ್ರೀನ್ ಸಿಗ್ನಲ್ | ಸರ್ಕಾರದಿಂದ ಮಹತ್ವದ ಸಿದ್ಧತೆ

Panchayat Election 2026: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ಸರ್ಕಾರ ಸಿದ್ಧತೆ ಆರಂಭಿಸಿದೆ. ಚುನಾವಣಾ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ (Local Body Elections) ನಡೆಸುವ ಕುರಿತು ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ರಾಜ್ಯ ಚುನಾವಣಾ ಆಯೋಗ (State Election Commission) ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರವೂ ಅಗತ್ಯ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದನ್ನೂ ಓದಿ: Karnataka VAO Recruitment 2026: 505 ಗ್ರಾಮ … Read more

Heavy Rain Karnataka: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಜುಲೈ 11ರವರೆಗೆ ರಾಜ್ಯದಲ್ಲಿ ಭಾರೀ ಮಳೆ | ಯಾವ ಜಿಲ್ಲೆಗಳಿಗೆ ಹೆಚ್ಚು ಮಳೆ?

Heavy Rain Karnataka: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಜುಲೈ 11ರವರೆಗೆ ಭಾರೀ ಮಳೆಯ ಮುನ್ಸೂಚನೆ. ಬೆಂಗಳೂರು ಸೇರಿದಂತೆ ರಾಜ್ಯದ ಮಳೆ ಪರಿಸ್ಥಿತಿಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಮುಂಗಾರು (Monsoon) ಮತ್ತೆ ಬಿರುಸುಗೊಂಡಿದ್ದು, ಮುಂದಿನ ಕೆಲ ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ (Bay of Bengal) ಉಂಟಾಗಿರುವ ವಾಯುಭಾರ ಕುಸಿತ (Low Pressure Area) ಹಾಗೂ ಮುಂಗಾರು ಚಟುವಟಿಕೆ ಬಲಗೊಂಡಿರುವ ಪರಿಣಾಮ ಜುಲೈ … Read more

Gruhalakshmi Scheme Voter ID Mandatory: ವೋಟರ್ ಐಡಿ ಇದ್ದರೆ ಮಾತ್ರ ಗೃಹಲಕ್ಷ್ಮೀ ಹಣ | ಮಹಿಳೆಯರ ಖಾತೆಗೆ ಶೀಘ್ರದಲ್ಲೇ ಬಾಕಿ ಹಣ ಜಮಾ

Gruhalakshmi Scheme Voter ID Mandatory: ವೋಟರ್ ಐಡಿ ಇದ್ದರೆ ಮಾತ್ರ ಗೃಹಲಕ್ಷ್ಮೀ ಹಣ ಸಿಗಲಿದೆ. ಗೃಹಲಕ್ಷ್ಮೀ ಯೋಜನೆ ಹೊಸ ನಿಯಮಗಳು, ಬಾಕಿ ಹಣ ಬಿಡುಗಡೆ, ಫಲಾನುಭವಿಗಳ ಪರಿಶೀಲನೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ (Gruha Lakshmi Scheme)ಯಲ್ಲಿ ಕೆಲವು ಬದಲಾವಣೆಗಳನ್ನು ತರಲು ಸರ್ಕಾರ ಮುಂದಾಗಿದೆ. ಯೋಜನೆಯ ಹಣ ನಿಜವಾದ ಅರ್ಹ ಮಹಿಳೆಯರಿಗೆ ಮಾತ್ರ ತಲುಪಬೇಕು ಎಂಬ ಉದ್ದೇಶದಿಂದ ಫಲಾನುಭವಿಗಳ ಪಟ್ಟಿಯನ್ನು ಮರುಪರಿಶೀಲನೆ ಮಾಡಲು ತೀರ್ಮಾನಿಸಲಾಗಿದೆ. … Read more

Karnataka Heavy Rain Alert: ಜೂನ್ 15ರವರೆಗೆ ರಾಜ್ಯದಲ್ಲಿ ಭಾರೀ ಮಳೆ! 11+ ಜಿಲ್ಲೆಗಳಿಗೆ ಹೈ ಅಲರ್ಟ್, ನಿಮ್ಮ ಜಿಲ್ಲೆ ಇದೆಯೇ?

Karnataka Heavy Rain Alert: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 15ರವರೆಗೆ 11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ… ರಾಜ್ಯದಲ್ಲಿ ಮುಂಗಾರು (Monsoon) ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಸಾರ್ವಜನಿಕರು … Read more

error: Content is protected !!