Karnataka Kukkut Sanjeevini Yojane- ಕುಕ್ಕುಟ ಸಂಜೀವಿನಿ ಯೋಜನೆ | ಮಹಿಳೆಯರಿಗೆ ಉಚಿತ ಕೋಳಿ ಮರಿ, ಕೋಳಿ ಶೆಡ್ ನಿರ್ಮಾಣಕ್ಕೆ ಭರ್ಜರಿ ಸಹಾಯಧನ

ಮಹಿಳೆಯರಿಗೆ ಕುಕ್ಕುಟ ಸಂಜೀವಿನಿ ಯೋಜನೆಯಡಿ (Karnataka Kukkut Sanjeevini Yojane) ಉಚಿತ ಕೋಳಿಮರಿ, ಕೋಳಿಶೆಡ್ ನಿರ್ಮಾಣಕ್ಕೆ ಸಹಾಯಧನ ಹಾಗೂ ಭತ್ಯೆ ಸಹಿತ ತರಬೇತಿ ನೀಡಲಾಗುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಹಲವು ಕೃಷಿ ಮತ್ತು ಕೃಷಿಯೇತರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದೀಗ ನೂತನವಾಗಿ ಅನುಷ್ಠಾನಗೊಳಿಸಿರುವ ‘ಕುಕ್ಕುಟ ಸಂಜೀವಿನಿ ಯೋಜನೆ’ ವಿಶೇಷ ಗಮನ ಸೆಳೆಯುತ್ತಿದೆ. ಏನಿದು ಕುಕ್ಕುಟ ಸಂಜೀವಿನಿ ಯೋಜನೆ? ಅಸಲಿಗೆ ‘ಕೋಳಿ ಸಾಕಾಣಿಕೆ’ ಬಹುತೇಕ ಸುಲಭವಾಗಿ ಆರಂಭಿಸಬಹುದಾದ, ಕಡಿಮೆ ವೆಚ್ಚದಲ್ಲಿ … Read more

PM KISAN 21st Installment- ಸಣ್ಣ ರೈತರ ಬ್ಯಾಂಕ್ ಖಾತೆಗೆ ₹2,000 ಹಣ ಜಮಾ | ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…

ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ (PM KISAN 21st Installment) 2,000 ರೂಪಾಯಿ ಫಲಾನುಭವಿ ಸಣ್ಣ ರೈತರ ಬ್ಯಾಂಕ್ ಖಾತೆ ಜಮೆಯಾಗಿದೆ. ನಿಮ್ಮ ಖಾತೆಗೆ ಹಣ ಬರುತ್ತಾ? ಈಗಲೇ ಚೆಕ್ ಮಾಡಿ… ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 21ನೇ ಕಂತಿನ ಹಣ ಫಲಾನುಭವಿ ರೈತರ ಖಾತೆಗೆ ಜಮೆಯಾಗಿದೆ. ನಿನ್ನೆ (ನವೆಂಬರ್ 19) ತಮಿಳುನಾಡಿನ ಕೋಯಮತ್ತೂರಿನಲ್ಲಿ ನಡೆದ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಘಸಭೆ’ಯಲ್ಲಿ ಪ್ರಧಾನಿ ಮೋದಿ ಅವರು ಕರ್ನಾಟಕ ಸೇರಿದಂತೆ ದೇಶಾದ್ಯಂತ ಬರೋಬ್ಬರಿ 9 … Read more

PM Kisan 21st Installment- ನವೆಂಬರ್ 19ಕ್ಕೆ ಪಿಎಂ-ಕಿಸಾನ್ ₹2,000 ಹಣ ಜಮಾ | ಈ ರೈತರಿಗೆ ಸಿಗೋಲ್ಲ ಹಣ

ಇದೇ ನವೆಂಬರ್ 19ಕ್ಕೆ ದೇಶಾದ್ಯಂತ ಫಲಾನುಭವಿ ರೈತರ ಖಾತೆಗೆ ಪಿಎಂ-ಕಿಸಾನ್ ಯೋಜನೆಯ 21ನೇ ಕಂತಿನ ಹಣ (PM Kisan 21st Installment) ಜಮಾ ಆಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕಡೆಗೂ ಪಿಎಂ-ಕಿಸಾನ್ ಯೋಜನೆಯ 21ನೇ ಕಂತಿನ ಹಣ ಜಮಾ ಕುರಿತು ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಇದೇ ನವೆಂಬರ್ 19ಕ್ಕೆ ದೇಶಾದ್ಯಂತ ಫಲಾನುಭವಿ ರೈತರಿಗೆ ತಲಾ 2,000 ರೂ. ಹಣ ಜಮಾ ಆಗಲಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 21ನೇ ಕಂತಿನ ಹಣವನ್ನು … Read more

MGNREGA Farmers Financial Assistance- ರೈತರಿಗೆ ₹5 ಲಕ್ಷ ನರೇಗಾ ಸಹಾಯಧನ | ಈ ಆರ್ಥಿಕ ನೆರವು ಪಡೆಯುವ ಸಂಪೂರ್ಣ ಮಾಹಿತಿ ಇಲ್ಲಿದೆ…

2026-27ನೇ ಸಾಲಿನ ನರೇಗಾ ಯೋಜನೆಯಡಿ ರೈತರು ಸರ್ಕಾರದಿಂದ 5 ಲಕ್ಷ ರೂ. ವರೆಗೂ ನೆರವು (MGNREGA Farmers Financial Assistance) ಪಡೆಯಲು ಅವಕಾಶ ನೀಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ನರೇಗಾ ಯೋಜನೆಯಡಿ ರೈತರು ವೈಯಕ್ತಿಕ ಕಾಮಗಾರಿಗೆ ಅರ್ಜಿ ಸಲ್ಲಿಕೆ ಅವಕಾಶ ನೀಡಲಾಗಿದೆ. 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಕೆಯಲ್ಲಿ ಭಾಗವಹಿಸಿ ವೈಯಕ್ತಿಕ ಕಾಮಗಾರಿಗಳಿಗೆ ಬೇಡಿಕೆ ಸಲ್ಲಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೋರಿದೆ. ಇದನ್ನೂ ಓದಿ: E-Swasthu Andolana- ಇ-ಸ್ವತ್ತು ಆಂದೋಲನ | ಗ್ರಾಮ … Read more

Free Borewell- ರೈತರಿಗೆ ಉಚಿತ ಬೋರ್‌ವೆಲ್ | ಗಂಗಾಕಲ್ಯಾಣ ಯೋಜನೆ ಅರ್ಜಿ ಆಹ್ವಾನ | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಗಂಗಾಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್ (Free Borewell) ಪಡೆಯುವುದು ಹೇಗೆ? ಯಾವೆಲ್ಲ ಜಾತಿಯ ರೈತರು ಈ ಸೌಲಭ್ಯ ಪಡೆಯಲು ಅರ್ಹರು? ಮಾನದಂಡಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಫಲಾನುಭವಿಗಳ ಆಯ್ಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ನೀರಾವರಿ ಅನುಕೂಲಕ್ಕಾಗಿ ವಿವಿಧ ನಿಗಮಗಳ ಮೂಲಕ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ರಾಜ್ಯ ಸರ್ಕಾರ ಉಚಿತ ಬೋರ್‌ವೆಲ್ ಯೋಜನೆ ಅನುಷ್ಠಾನಗೊಳಿಸಿದೆ. ಈ ಪೈಕಿ ಗಂಗಾಕಲ್ಯಾಣ ಯೋಜನೆ ಅತ್ಯಂತ ಜನಪ್ರಿಯವಾಗಿದೆ. ಸದರಿ ಯೋಜನೆಯಡಿ ಅನೇಕ ರೈತರು … Read more

error: Content is protected !!