PM-Kisan Hosa arji: ಪಿಎಂ ಕಿಸಾನ್ ಹೊಸ ಅರ್ಜಿ ಆಹ್ವಾನ | ಯಾವ ರೈತರು ಅರ್ಜಿ ಹಾಕಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

PM-Kisan Hosa arji: ಪಿಎಂ ಕಿಸಾನ್ ಯೋಜನೆಯಡಿ ರೈತರಿಂದ ಹೊಸ ಅರ್ಜಿ ಆಹ್ವಾನಿಸಲಾಗಿದೆ. ನಿಮ್ಮ ಹೆಸರಿಗೆ ಜಮೀನು ವರ್ಗಾವಣೆಯಾಗಿದ್ದರೆ ಕೂಡಲೇ ಅರ್ಜಿ ಸಲ್ಲಿಸಿ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ (PM-Kisan Scheme) ದೇಶದ ಲಕ್ಷಾಂತರ ರೈತರಿಗೆ ದೊಡ್ಡ ಆರ್ಥಿಕ ಆಸರೆಯಾಗಿದೆ. ಈ ಯೋಜನೆಯಡಿ ಅರ್ಹ ರೈತರಿಗೆ ಪ್ರತಿ ವರ್ಷ 6,000 ರೂಪಾಯಿಗಳನ್ನು ಮೂರು ಸಮಾನ ಕಂತುಗಳಲ್ಲಿ ನೇರವಾಗಿ ಅವರ ಬ್ಯಾಂಕ್ ಖಾತೆಗೆ (Bank Account) … Read more

Drought Alert Karnataka: ಈ ವರ್ಷ ಬರ ಖಚಿತ? ಕರ್ನಾಟಕ ಸೇರಿ 12 ರಾಜ್ಯಗಳಿಗೆ ಕೇಂದ್ರದಿಂದ ತುರ್ತು ಎಚ್ಚರಿಕೆ!

Drought Alert Karnataka: ಕರ್ನಾಟಕ ಸೇರಿದಂತೆ 12 ರಾಜ್ಯಗಳಲ್ಲಿ ಈ ಬಾರಿ ತೀವ್ರ ಬರಗಾಲದ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ… ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಈ ಬಾರಿ ಮುಂಗಾರು (Monsoon) ನಿರೀಕ್ಷಿತ ಮಟ್ಟದಲ್ಲಿ ಸುರಿಯದ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಚ್ಚರಿಕೆಯ ಗಂಟೆ ಮೊಳಗಿಸಿದೆ. ಇದನ್ನೂ ಓದಿ: Karnataka Rain Deficit: ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ ಕೊರತೆ | ಕೃಷಿ … Read more

Karnataka Rain Deficit: ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ ಕೊರತೆ | ಕೃಷಿ ಚಟುವಟಿಕೆ ಕುಂಠಿತ | ಯಾವ್ಯಾವ ಜಿಲ್ಲೆಗಳಿಗೆ ಕಂಟಕ?

Karnataka Rain Deficit: ಕರ್ನಾಟಕದಲ್ಲಿ ಮುಂಗಾರು ಮಳೆ ವಿಳಂಬದಿಂದ 14 ಜಿಲ್ಲೆಗಳಲ್ಲಿ ಶೇ. 68ರಷ್ಟು ಮಳೆ ಕೊರತೆಯಾಗಿದೆ. ರೈತರಿಗೆ ಬರದ ಭೀತಿ ಎದುರಾಗಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಮಳೆ (Monsoon Rain) ವಿಳಂಬವಾಗಿದ್ದು, ಅನ್ನದಾತರು ಆಕಾಶದತ್ತ ಮುಖಮಾಡುವಂತಾಗಿದೆ. ಬರೋಬ್ಬರಿ 14 ಜಿಲ್ಲೆಗಳಲ್ಲಿ ಶೇ. 68ರಷ್ಟು ಮಳೆ ಕೊರತೆ (Rainfall Deficit) ಉಂಟಾಗಿದ್ದು, ರೈತರನ್ನು ಬರದ ಭೀತಿ (Drought Fear) ಆವರಿಸಿದೆ. ಮಳೆಗಾಗಿ ಕಾಯುತ್ತಿರುವ ರೈತರು ಬಿತ್ತನೆ ಬೀಜಗಳನ್ನು ಸಿದ್ಧಪಡಿಸಿಕೊಂಡು ಕುಳಿತಿದ್ದರೂ, ಭೂಮಿ ಒಣಗಿರುವುದರಿಂದ ಕೃಷಿ … Read more

Kharif Seed Subsidy Price List: ರೈತರಿಗೆ ಸಬ್ಸಿಡಿಯಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆ | ಕೃಷಿ ಇಲಾಖೆ ಮಹತ್ವದ ಮಾಹಿತಿ

Kharif Seed Subsidy Price List: ಮುಂಗಾರು ಬಿತ್ತನೆಗೆ ಸಂಬಂಧಿಸಿದಂತೆ ರಾಜ್ಯ ಕೃಷಿ ಇಲಾಖೆ ಸಂಪೂರ್ಣ ಸಜ್ಜಾಗಿದ್ದು; ರೈತರಿಗೆ ಮಹತ್ವದ ಸೂಚನೆ ನೀಡಿದೆ. ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಸಹಾಯಧನದ ಕುರಿತ ಸಮಗ್ರ ಮಾಹಿತಿ ಇಲ್ಲಿದೆ… ಪ್ರಸ್ತುತ ವರ್ಷ ಮುಂಗಾರು ಮಳೆಯ (Monsoon Rain) ಆಗಮನ ಕೊಂಚ ವಿಳಂಬವಾದAತೆ ಕಂಡುಬಂದರೂ, ಮೇ ತಿಂಗಳ ಅಂತ್ಯದಲ್ಲಿ ರಾಜ್ಯಾದ್ಯಂತ ನಿರೀಕ್ಷೆಗೂ ಮೀರಿ ಉತ್ತಮ ಪೂರ್ವ ಮುಂಗಾರು ಮಳೆಯಾಗಿದೆ (Pre-monsoon Showers). ಇದರಿಂದಾಗಿ ರಾಜ್ಯದ ಅನ್ನದಾತರು ತಮ್ಮ ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳನ್ನು … Read more

error: Content is protected !!