Guarantee Scheme Verification- ಜುಲೈ 2025ರಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆ ಬಂದ್ | ಗೃಹಲಕ್ಷ್ಮಿ, ಗೃಹಜ್ಯೋತಿ ನೆರವಿಗೆ ಕುತ್ತು

ಗ್ಯಾರಟಿ ಯೋಜನೆಗಳ ಸೋರಿಕೆ ತಡೆಯಲು ರಾಜ್ಯ ಸರ್ಕಾರ ಇದೇ ಜುಲೈನಿಂದ ಅನರ್ಹರರ ಶುದ್ಧಿಕರಣ ಕಾರ್ಯಕ್ಕೆ ಮುಂದಾಗಿದೆ. ಈ ಕುರಿತ ಸಂಪೂರ್ಣ ಮಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಐದು ಮಹತ್ವದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಲಕ್ಷಾಂತರ ಬಡ ಕುಟುಂಬಗಳಿಗೆ ಆರ್ಥಿಕ ನೆರವು ನೀಡುತ್ತಿವೆ. ಆದರೆ, ಇತ್ತೀಚೆಗೆ ಅನರ್ಹ ಫಲಾನುಭವಿಗಳು ಕೂಡ ಈ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜುಲೈ 2025ರಿಂದ … Read more

Gruhalakshmi Payment Delay- ಗೃಹಲಕ್ಷ್ಮಿ ಹಣ ಮೇ 20ರ ನಂತರವೇ ಜಮಾ? ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಮಹಿಳೆಯರ ಆಕ್ರೋಶ

ಸರ್ಕಾರದ ಮೂಲಗಳ ಪ್ರಕಾರ ಗೃಹಲಕ್ಷ್ಮಿ ಯೋಜನೆಯ (GruhaLakshmi Scheme) ಬಾಕಿ ಹಣ (Due money) ಇದೇ ಮೇ 20ಕ್ಕೆ ಹಂತ ಹಂತವಾಗಿ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ಈ ಕುರಿತ ಹೊಸ ಅಪ್ಡೇಟ್ ಇಲ್ಲಿದೆ… ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಆಗದೆ ಇರುವುದರಿಂದ ರಾಜ್ಯದ ಹಲವೆಡೆ ಮಹಿಳೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗದಗ, ಧಾರವಾಡ, ಬೆಳಗಾವಿ, ತುಮಕೂರು, ಮಂಡ್ಯ, ದಾವಣಗೆರೆ, ಚಿಕ್ಕಮಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಹಿಳೆಯರು ಅಸಮಾಧಾನ ಹೊರಹಾಕುತ್ತಿದ್ದಾರೆ. ಇದು … Read more

Gruhalakshmi Scheme- ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಜಮಾ | ಮಹತ್ವದ ಮಾಹಿತಿ ಇಲ್ಲಿದೆ…

ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿದ್ದು; ಈ ಸಮಯದಲ್ಲಿ ‘ಗೃಹಲಕ್ಷ್ಮಿ ಯೋಜನೆ’ಯ (Gruhalakshmi Scheme) ಬಾಕಿ ಮೂರು ಕಂತುಗಳ ಹಣ (Pending Payment) ಜಮಾ ಬಗ್ಗೆ ಸರ್ಕಾರ ಮಹತ್ವದ ಮಾಹಿತಿ ನೀಡಿದೆ… ‘ಗೃಹಲಕ್ಷ್ಮಿ ಯೋಜನೆ’ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಪ್ರತಿ ತಿಂಗಳು ರೂ. 2,000 ನಗದು ಸಹಾಯವನ್ನು ನೀಡಲಾಗುತ್ತಿದೆ. ಆದರೆ, ಕಳೆದ ಮೂರು ತಿಂಗಳಿನಿಂದ ಈ ಯೋಜನೆಯ ಹಣ ಬಿಡುಗಡೆ ವಿಳಂಬವಾಗಿದ್ದು, ಫಲಾನುಭವಿಗಳಲ್ಲಿ ಆತಂಕ ಮೂಡಿಸಿದೆ. ಇದೀಗ ರಾಜ್ಯ ಸರ್ಕಾರ ನೀಡಿರುವ ಅಧಿಕೃತ ಮಾಹಿತಿಯಂತೆ ಬಾಕಿ … Read more

error: Content is protected !!