E-Swasthu Andolana- ಇ-ಸ್ವತ್ತು ಆಂದೋಲನ | ಗ್ರಾಮ ಪಂಚಾಯತಿ ವ್ಯಾಪ್ತಿಯ 1 ಕೋಟಿ ಆಸ್ತಿಗಳಿಗೆ ಇ-ಸ್ವತ್ತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳ ಇ-ಸ್ವತ್ತು (E-Swasthu Andolana) ಪ್ರಕ್ರಿಯೆಯನ್ನು ಸರಳಗೊಳಿಸಿದ್ದು; ರಾಜ್ಯದ ಒಂದು ಕೋಟಿ ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲು ನಿರ್ಧರಿಸಿದೆ. ಇದು ಗ್ರಾಮ ಪಂಚಾಯತಿ ವ್ಯಾಪ್ತಿಯ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು; ಸದರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಸಿಇಓ ಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: Agniveer Army Rally Ballari 2025- ಬಳ್ಳಾರಿಯಲ್ಲಿ … Read more

E-Swathu- ಇನ್ಮುಂದೆ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೂ ಕೇವಲ 15 ದಿನಗಳಲ್ಲಿ ಇ-ಸ್ವತ್ತು ವಿತರಣೆ | ಹೊಸ ಅಧಿಸೂಚನೆ ಬಿಡುಗಡೆ

ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ‘ಇ-ಸ್ವತ್ತು’ (E-Swathu) ಸೌಲಭ್ಯಕ್ಕೆ ಚಾಲನೆ ನೀಡಲಾಗಿದ್ದು; ಹೊಸ ಅಧಿಸೂಚನೆ ಪ್ರಕಟಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳಿಗೆ ‘ಇ-ಸ್ವತ್ತು’ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಿದ್ದು; ಇನ್ಮುಂದೆ ಕೇವಲ 15 ದಿನಗಳಲ್ಲಿಯೇ ಎಲ್ಲಾ ಆಸ್ತಿಗಳಿಗೂ ಈ ಇ-ಖಾತಾ ಸಿಗಲಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊಸ ಅಧಿಸೂಚನೆ ಪ್ರಕಟಿಸಿದೆ. ಹೌದು, ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿದಾರರ ಬಹುದಿನಗಳ ಬೇಡಿಕೆಯಾಗಿದ್ದ ‘ಇ-ಸ್ವತ್ತು’ … Read more

Gram Panchayat E-Swathu- ಇನ್ಮುಂದೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ಇ-ಸ್ವತ್ತು ವಿತರಣೆ | ಪಂಚಾಯತ್ ರಾಜ್ ಹೊಸ ಅಧಿನಿಯಮ ಜಾರಿ

ಕರ್ನಾಟಕದ ಗ್ರಾಮೀಣ ಭಾಗದ ಆಸ್ತಿ ನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಸುಧಾರಣೆಗೆ ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಗ್ರಾಮ ಪಂಚಾಯತಿ (Gram Panchayat) ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ಇ-ಖಾತಾ (e-Khata) ನೀಡುವ ಬಗ್ಗೆ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಳೆದ 2025ರ ಮಾರ್ಚ್ 14ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993’ಕ್ಕೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. … Read more

error: Content is protected !!