Monsoon Alert- ನಾಳೆಯಿಂದ ಮತ್ತೆ ಮುಂಗಾರು ಬಿರುಸು | ರಾಜ್ಯದ ಹಲವೆಡೆಗೆ ಮಳೆ ಎಚ್ಚರಿಕೆ

ಜೂನ್ 9ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಬಿರುಸು (Monsoon Alert) ಪಡೆಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮೇ ತಿಂಗಳ ಕೊನೆಯಲ್ಲಿಯೇ ಕರ್ನಾಟಕಕ್ಕೆ ಪ್ರವೇಶಿಸಿದ್ದ ನೈಋತ್ಯ ಮುಂಗಾರು ಮಾರುತಗಳು ಕಳೆದ ಒಂದು ವಾರದಿಂದ ಹಠಾತ್ ದುರ್ಬಲಗೊಂಡು ರೈತರಲ್ಲಿ ಆತಂಕ ಮೂಡಿಸಿದ್ದವು. ಆದರೆ, ಇದೀಗ ಮತ್ತೆ ಮುಂಗಾರು ಬಲಗೊಳ್ಳುವ ಸೂಚನೆಗಳು ದೊರೆಯುತ್ತಿವೆ. ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿರುವ ಮುನ್ಸೂಚನೆ ಪ್ರಕಾರ, ನಾಳೆ ಜೂನ್ 9 ರಿಂದ ನೈಋತ್ಯ ಮುಂಗಾರು ಮಾರುತಗಳು … Read more

error: Content is protected !!