Karnataka Prize Money Scholarship- ಎಸ್ಸೆಸ್ಸೆಲ್ಸಿಯಿಂದ ಪಿಜಿ ವರೆಗಿನ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ₹50,000 ಪ್ರೈಜ್ ಮನಿ ಸ್ಕಾಲರ್‌ಶಿಪ್ | ಅರ್ಜಿ ಆಹ್ವಾನ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ 50,000 ರೂ. ವರೆಗೆ ಪ್ರೋತ್ಸಾಹ ಧನ (Karnataka Prize Money Scholarship) ನೀಡಲಾಗುತ್ತಿದ್ದು; ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಓದಿನಲ್ಲಿ ಅಪಾರ ಪ್ರತಿಭೆ ಇದ್ದರೂ, ಆರ್ಥಿಕ ಅಡಚಣೆಗಳಿಂದಾಗಿ ತಮ್ಮ ಕನಸುಗಳನ್ನು ಅರ್ಧದಲ್ಲೇ ನಿಲ್ಲಿಸಬೇಕಾದ ಅನೇಕ ವಿದ್ಯಾರ್ಥಿಗಳು ನಮ್ಮ ಸಮಾಜದಲ್ಲಿದ್ದಾರೆ. ಇಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣದ ದಾರಿಯಲ್ಲಿ ಬೆಂಬಲ ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ಯೋಜನೆಯೊಂದನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ (Prize Money) ನೀಡುವ … Read more

error: Content is protected !!