Bagair Hukum Arji- ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆರು ತಿಂಗಳ ಗಡುವು | ತಹಸೀಲ್ದಾರ್‌ಗಳಿಗೆ ಕಂದಾಯ ಸಚಿವರ ಚಾಟಿ

ಮುಂದಿನ ಆರು ತಿಂಗಳ ಒಳಗೆ ಬಗರ್‌ಹುಕುಂ (Bagair Hukum) ಅರ್ಜಿಗಳ ವಿಲೇವಾರಿ ಮಾಡಿ ಮುಗಿಸಿ ಭೂ ಮಂಜೂರಾತಿಗೆ ಅನುಕೂಲ ಮಾಡಿಕೊಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ತಹಸೀಲ್ದಾರರಿಗೆ ತಾಕೀತು ಮಾಡಿದ್ದಾರೆ… ರಾಜ್ಯದಲ್ಲಿ ಬಗರ್‌ಹುಕುಂ ಅರ್ಜಿಗಳನ್ನು ವಿಲೇವಾರಿ ಮಾಡುವ ಪ್ರಕ್ರಿಯೆಗೆ ವೇಗದ ಅಗತ್ಯವಿದ್ದು, ಮುಂದಿನ ಆರು ತಿಂಗಳೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಹಸೀಲ್ದಾರರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ತ್ವರಿತ ಅರ್ಜಿ ವಿಲೇವಾರಿಗೆ ಕಟ್ಟುನಿಟ್ಟಿನ ಆದೇಶ ರಾಜ್ಯದಲ್ಲಿ … Read more

error: Content is protected !!