Ration Card Raddu- ರೇಷನ್ ಕಾರ್ಡ್ ರದ್ದು | ಸಿಎಂ ಖಡಕ್ ಸೂಚನೆ | ನಿಮ್ಮ ಕಾರ್ಡ್ ರದ್ದಾಗಿದೆಯಾ? ಈಗಲೇ ಚೆಕ್ ಮಾಡಿ
ಅನರ್ಹರ ರೇಷನ್ ಕಾರ್ಡು ರದ್ದು (Ration Card Raddu) ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಪಡಿತರ ಚೀಟಿಯ ಅರ್ಹತಾ ಮಾನದಂಡಗಳನ್ನು ಉಲ್ಲಂಘಿಸಿ ಸುಳ್ಳು ಮಾಹಿತಿ ಒದಗಿಸಿ ಪಡೆದಿರುವ ಬಿಪಿಎಲ್ ರೇಷನ್ ಕಾರ್ಡುಗಳನ್ನು ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಸಿಎಂ ಸೂಚನೆ ಏನು? 2025ರ ಮೇ 30ರಂದು ವಿಧಾನಸೌಧದಲ್ಲಿ ನಡೆದ ರಾಜ್ಯದ ‘ಪ್ರಗತಿ ಪರಿಶೀಲನೆ ಸಭೆ’ಯಲ್ಲಿ ಸಿಎಂ ಸಿದ್ದರಾಮಯ್ಯ … Read more