Karnataka April Rain- ಏಪ್ರಿಲ್ 1ರಿಂದ ರಾಜ್ಯಾದ್ಯಂತ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
ಯುಗಾದಿಯ ಬೆನ್ನಲ್ಲೇ ರಾಜ್ಯಾದ್ಯಂತ ಮಳೆಯಾಗಲಿದ್ದು; ಕಾದ ಕಾವಲಿಯಂತಾಗಿರುವ ಭೂಮಿಗೆ ತಂಪೆರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿಯಲ್ಲಿ ಏಪ್ರಿಲ್ 1ರಿಂದ 4ರ ವರೆಗೆ ಗುಡುಗು- ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಂಭವವಿದೆ. ಏಪ್ರಿಲ್ 2ರಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೀ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ … Read more